• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಮತ್ತೆ ಪ್ರಧಾನಿ ಆಗೋದು ಗ್ಯಾರಂಟಿ: ಗೋವಿಂದ ಕಾರಜೋಳ
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಗದ್ದಿಗೌಡರಗೆ ನಿರಾಯಾಸ ಗೆಲುವು: ಶಾಸಕ ಸಿದ್ದು ಸವದಿ
ಬಾಗಲಕೋಟೆ ಲೋಕಸಭೆ ಮತಕ್ಷೇತ್ರಾದ್ಯಂತ ಬಿಜೆಪಿ ಅಲೆಯು ಸುನಾಮಿಯಂತೆ ಹೆಚ್ಚಿದೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಮತಗಳ ಅಂತರದ ಗೆಲುವು ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಲಿದ್ದಾರೆ ಎಂದು ತೇರದಾಳ ಶಾಸಕ ಸಿದ್ದು ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ಮತಯಂತ್ರದಲ್ಲಿ ಅಭ್ಯರ್ಥಿಗಳ ಹಣೆಬರಹ ಭದ್ರ
ಪ್ರಜಾತಂತ್ರದ ಬಹುದೊಡ್ಡ ಹಬ್ಬ ಎಂದೇ ಕರೆಯುವ ಲೋಕಸಭೆ ಚುನಾವಣೆಗೆ ಸಂಭ್ರಮದ ತೆರೆ ಬಿದ್ದಿದ್ದು, ಗಣತಂತ್ರದ ವೈಭವಕ್ಕೆ ಮತದಾರರು ಅಂತಿಮ ಮುದ್ರೆ ಒತ್ತಿದ್ದಾರೆ.
ಜನರ ಆಶೀರ್ವಾದ ನನ್ನ ಮೇಲಿದೆ: ಸಂಯುಕ್ತಾ
ಬಾಗಲಕೋಟೆ ಮತಕ್ಷೇತ್ರದ ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡುತ್ತಿದ್ದು, ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಇಳಕಲ್ಲ ಸೀರೆಯಂತೆ ಕಂಗೊಳಿಸುತ್ತಿರುವ ಸಖಿ ಮತಗಟ್ಟೆ
ಇಳಕಲ್ಲ: ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇಳಕಲ್ಲ ನಗರಸಭೆಯಲ್ಲಿ ಸ್ಥಾಪಿಸಲಾಗಿರುವ ಸಖಿ ಮತಗಟ್ಟೆ ವಿ಼ಶೇಷ ಅಲಂಕಾರದಿಂದ ಕಂಗೊಳಿಸುತ್ತಿದೆ.ಮತಗಟ್ಟೆಯನ್ನು ಇಳಕಲ್ಲ ಸೀರೆಗಳಿಂದ ಅಲಂಕಾರ ಮಾಡಲಾಗಿದ್ದು, ಇಳಕಲ್ಲ ನಗರದ ನೇಕಾರರ ಬಳಿ ಸಂಗ್ರಹಿಸಿದ ಸೀರೆಗಳನ್ನಿಟ್ಟು ಸಿಂಗಾರ ಮಾಡಿದ್ದಾರೆ. ಜೊತೆಗೆ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿ ಇಳಕಲ್ಲ ಸೀರೆಯುಟ್ಟು ಕೈ ಮುಗಿದು ಮತದಾರರನ್ನು ಸ್ವಾಗತಿಸಲಿದ್ದಾರೆ.
ಮಾನಸಿಕ ಒತ್ತಡದಿಂದ ದೇಹ, ಮನಸ್ಸಿನ ಮೇಲೆ ಪರಿಣಾಮ
ಕನ್ನಡಪ್ರಭ ವಾರ್ತೆ ಬಾಗಲಕೋಟೆಮಾನವ ಹಲವಾರು ಒತ್ತಡಕ್ಕೆ ಸಿಲುಕಿ ಮಾನಸಿಕ ನೋವು ಅನುಭವಿಸುತ್ತಾನೆ. ಮಾನಸಿಕ ಒತ್ತಡ ಅನ್ನೋದು ನಮ್ಮ ದೇಹ ಹಾಗೂ ಮನಸ್ಸಿನ ಮೇಲೆ ಪರಿಣಾಮ ಬೀರಿ ನೆಮ್ಮದಿ ಹಾಳು ಮಾಡುತ್ತದೆ. ಆದ್ದರಿಂದ ಎಲ್ಲರೂ ನಮ್ಮಷ್ಟಕ್ಕೆ ನಾವೇ ಒತ್ತಡ ನಿಭಾಯಿಸುವ ಮನೋಬಲ ಬೆಳೆಸಿಕೊಳ್ಳಬೇಕೆಂದು ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಜಗನ್ನಾಥ ಚವ್ಹಾಣ ಹೇಳಿದರು.
ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ 18,06,277 ಮತದಾರರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 895432 ಪುರುಷರು, 9,10,751 ಮಹಿಳೆಯರು ಹಾಗೂ ಇತರೆ 94 ಸೇರಿ ಒಟ್ಟು 18,06,277 ಮತದಾರರಿದ್ದು, 1946 ಮತಗಟ್ಟೆ ಸ್ಥಾಪಿಸಲಾಗಿದೆ.
ಗುಳೇದಗುಡ್ಡ ತಾಲೂಕಿನಲ್ಲಿ ಎರಡು ಪಿಂಕ್ ಮತಗಟ್ಟೆಗಳು
ಕನ್ನಡಪ್ರಭವಾರ್ತೆ ಗುಳೇದಗುಡ್ಡತಾಲೂಕಿನ ಖಾನಾಪೂರ ಎಸ್.ಪಿ. ಗ್ರಾಮದಲ್ಲಿ ಒಂದು ಮತ್ತು ಗುಳೇದಗುಡ್ಡ ಪಟ್ಟಣದಲ್ಲಿ ಒಂದು ಹೀಗೆ ಒಟ್ಟು ಎರಡು ಪಿಂಕ್ ಮತಗಟ್ಟೆಗಳನ್ನು ತಾಲೂಕಿನ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದೆ.
ಹೃದಯಾಘಾತದಿಂದ ಚುನಾವಣೆ ಸಿಬ್ಬಂದಿ ಸಾವು
ಕನ್ನಡಪ್ರಭ ವಾರ್ತೆ ಮುಧೋಳಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್‌ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ವಿಶ್ವದಲ್ಲಿ ಕಸಾಪ ಪರಂಪರೆ ಸಂಸ್ಕೃತಿ ಶ್ರೀಮಂತ: ಡಾ.ಬಸವರಾಜ ಖೋತ
ಕನ್ನಡ ಸಾಹಿತ್ಯ ಪರಿಷತ್ತು ನಾಡು ನುಡಿ, ಕಲೆ, ಸಾಹಿತ್ಯ, ಸಂಗೀತ, ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸತತವಾಗಿ 110 ವರ್ಷಗಳಿಂದಲೂ ನಿರಂತರ ಸೇವೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ, ವಿಶ್ವದಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ತು ಪರಂಪರೆ ಶ್ರೀಮಂತವಾಗಿದೆ ಎಂದು ಸಾಹಿತಿ ಡಾ.ಬಸವರಾಜ ಖೋತ ಹೇಳಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 381
  • next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved