• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದೇಶದಲ್ಲಿ ಮಿಂಚುತ್ತಿರುವ ಕರುನಾಡ ಬಾಲಪ್ರತಿಭೆ
ವಿಶ್ವನಾಥ ಮುನವಳ್ಳಿ ಮುಧೋಳಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆ ಕ್ಷೀಣಿಸುತ್ತಿದೆ. ವಿಶ್ವವಿದ್ಯಾಲಯಗಳಲ್ಲಿ ಮಂಡಿಸುವ ಅನೇಕ ಸಂಶೋಧನಾ ಪ್ರಬಂಧಗಳು ಕಾಟಾಚಾರದ ಸಂಶೋಧನೆಗಳಾಗಿವೆ. ಇಂಥದ್ದರಲ್ಲಿ ವಿದೇಶದಲ್ಲಿ ನೆಲೆಸಿರುವ ಕನ್ನಡ ನಾಡಿದ 12 ವರ್ಷದ ಕುವರಿ ಸಾಗರದಾಳದ ಸಂಪತ್ತು ಮತ್ತು ರಹಸ್ಯಗಳನ್ನು ಬಿಚ್ಚಿಡುವ ಇಂಗ್ಲಿಷ್‌ ನಲ್ಲಿ ಸಂಶೋಧನಾ ಗ್ರಂಥ ಬರೆಯುವ ಮೂಲಕ ದೇಶ, ವಿದೇಶಗಳಲ್ಲಿ ಛಾಪು ಮೂಡಿಸಿದ್ದಾಳೆ.
ಮತದಾನಕ್ಕೆ ಸಕಲ ಸಿದ್ಧತೆ: ಸಂತೋಷ ಕಾಮಗೊಂಡ
ಕನ್ನಡಪ್ರಭ ವಾರ್ತೆ, ಜಮಖಂಡಿ ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಚುನಾವಣೆ ಅಧಿಕಾರಿ ಸಂತೋಷ ಕಾಮಗೊಂಡ ತಿಳಿಸಿದ್ದಾರೆ.
ವಿದ್ಯಾಚೇತನ ಶಾಲೆಗೆ ಡಾ.ಸಿ.ಎಸ್.ದ್ವಾರಕಾನಾಥ್ ಭೇಟಿ
ಕನ್ನಡಪ್ರಭ ವಾರ್ತೆ ಲೋಕಾಪುರಪಟ್ಟಣದ ವಿದ್ಯಾಚೇತನ ಶಾಲೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರು ಡಾ. ಸಿ.ಎಸ್ ದ್ವಾರಕಾನಾಥ್ ಈಚೆಗೆ ಭೇಟಿ ನೀಡಿದರು. ಶಾಲಾ ಮಕ್ಕಳಿಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ರಚನೆ, ಸಮಾನತೆ, ಸಹಬಾಳ್ವೆ ಪ್ರತಿಪಾದನೆಯ ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.
ಕನ್ನಡ ನಾಡು ನುಡಿಗೆ ಕಸಾಪ ಕೊಡುಗೆ ಅಪಾರ
ಕನ್ನಡಪ್ರಭವಾರ್ತೆ ಗುಳೇದಗುಡ್ಡ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಆಧುನೀಕರಣದ ನೆಪದಲ್ಲಿ ಆಂಗ್ಲ ಭಾಷೆ ಪ್ರಭಾವ ಹೆಚ್ಚಾಗಿದೆ. ಈ ದಿಸೆಯಲ್ಲಿ ತಾಯಿಯ ಎದೆಹಾಲಿನ ಜೀವಾಮೃತವಾದ ಕನ್ನಡ ಭಾಷೆ ನಂಜಾಗದಂತೆ ಸಾಹಿತಿಗಳು ಮತ್ತು ಪರಿಷತ್ತು ಎಚ್ಚರವಹಿಸಬೇಕಾಗಿದೆ ಎಂದು ಪ್ರೊ.ಸಣ್ಣವೀರಣ್ಣ ದೊಡ್ಡಮನಿ ಹೇಳಿದರು.
ಕಷ್ಟದಲ್ಲಿದ್ದಾಗ ಬರ್ಲಿಲ್ಲ, ವೋಟ್ ಕೇಳಾಕ್ ಬರ್ತಾರಾ: ಸಂಯುಕ್ತಾ ಪಾಟೀಲ
ರಾಜ್ಯದಲ್ಲಿ ಭೀಕರ ಬರ ಇದ್ದಾಗ, ನೆರೆ ಬಂದಾಗ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಒಮ್ಮೆಯೂ ಬರಲಿಲ್ಲ. ಆದರೆ, ಯಾವುದೇ ಚುನಾವಣೆ ಇರಲಿ ವೋಟ್ ಕೇಳಲು ಬರುವುದನ್ನು ಮಾತ್ರ ತಪ್ಪಿಸಲ್ಲ ಎಂದು ಸಂಯುಕ್ತಾ ಪಾಟೀಲ ವಾಗ್ದಾಳಿ ನಡೆಸಿದರು.
ಚುನಾವಣೆ ಕರ್ತವ್ಯಕ್ಕೆ ಸಂಭಾವನೆ ನೀಡಲು ಆಶಾ ಕಾರ್ಯಕರ್ತೆಯರ ಆಗ್ರಹ
ತೇರದಾಳ: ಚುನಾವಣೆ ಸೇರಿದಂತೆ ಹಲವು ಕರ್ತವ್ಯಗಳಿಗೆ ಬಳಕೆಯಾಗುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಂಭಾವನೆ ನೀಡುವಂತೆ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದವರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಖಾಲಿ ಚೊಂಬು ಅಭಿಯಾನಕ್ಕೆ ಬಿಜೆಪಿ ಬೆದರಿದೆ: ಡಾ.ನಾಡಗೌಡ
ರಬಕವಿ-ಬನಹಟ್ಟಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಅಧಿಕಾರ ಕೊಟ್ಟಿಲ್ಲವೆಂದು ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಮೇಲೆ ದ್ವೇಷ ಸಾಧಿಸುವ ಕಾರ್ಯ ಮಾಡುತ್ತಿದೆ ಎಂದು ಡಾ.ಪದ್ಮಜೀತ ನಾಡಗೌಡ ಪಾಟೀಲ ಹೇಳಿದರು.
ದೇಶದ ಭವಿಷ್ಯಕ್ಕಾಗಿ ಮತದಾನ ಮಾಡಿ: ಚರಂತಿಮಠ
ಇದು ದೇಶದ ಭವಿಷ್ಯದ ಚುನಾವಣೆಯಾಗಿದ್ದರಿಂದ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ವಿನಂತಿಸಿದರು.
ಸಚಿವ ಸಂತೋಷ ಲಾಡ್‌ಗೆ ಇತಿಹಾಸ ಗೊತ್ತಿಲ್ಲ: ನಾರಾಯಣಸಾ ಭಾಂಡಗೆ
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಇತಿಹಾಸ ಗೊತ್ತಿಲ್ಲ. ಮುಸ್ಲಿಂ ತುಷ್ಟೀಕರಣಕ್ಕಾಗಿ ಇತಿಹಾಸ ತಿರುಚುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಾಗ್ದಾಳಿ ನಡೆಸಿದರು.
ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ: ಪಿ.ಸಿ.ಗದ್ದಿಗೌಡರ
ನನ್ನ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿವೆ. ಅದನ್ನು ಕಾಂಗ್ರೆಸ್‌ನವರಿಗೆ ಹೇಳುವ ಅಗತ್ಯ ನನಗಿಲ್ಲ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 381
  • next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved