• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈನಿಕರನ್ನು ಸನ್ಮಾನಿಸುವುದು ಹೆಮ್ಮೆಯ ಸಂಗತಿ: ಗಾಯಕವಾಡ
ಬನಹಟ್ಟಿಯ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಎಂ.ಎನ್. ಸ್ಪೋರ್ಟ್ಸ್ ಕ್ಲಬ್ ಬನಹಟ್ಟಿ ವತಿಯಿಂದ ಅಗ್ನಿವೀರ ಹಾಗೂ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ತರಬೇತಿ ಮುಗಿಸಿಕೊಂಡು ಬಂದ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು.
ಕನ್ನಡ ಪುಸ್ತಕ ಹಂಚುವ, ಓದುವ ಪರಂಪರೆ ಶ್ರೇಷ್ಠ: ಡಾ.ಲಕ್ಷ್ಮೀಕಾಂತ ಪಾಂಚಾಳ
ರಾಂಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ ಪಂಚಾಳ ಅವರು ಸೌಹಾರ್ದ ಪಥ ಮಹಾಗ್ರಂಥವನ್ನು ಬಾಗಲಕೋಟೆ ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿಗೆ ನೀಡಿದರು.
ಜೀವ ಉಳಿಸಲು ರಕ್ತದಾನಿಗಳ ಕೊಡುಗೆ ಅಮೂಲ್ಯ: ಡಾ.ಸುವರ್ಣ ಕುಲಕರ್ಣಿ
ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಿಲ್ಲೆಯ 5 ಜನರ ರಕ್ತದಾನಿಗಳನ್ನು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದಿಂದ ಸನ್ಮಾನಿಸಲಾಯಿತು.
ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿ: ವಿ. ವೆಂಕಟೇಶನ್
ಸಫಾಯಿ ಕರ್ಮಚಾರಿ ಮತ್ತು ಸಂಘಟನೆಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ದುರ್ಗಾದೇವಿ ಜಾತ್ರೆ; ದೇವಸ್ಥಾನಕ್ಕೆ ಮರಳಿದ ರಥೋತ್ಸವ
ಲೋಕಾಪುರ ಪಟ್ಟಣದಲ್ಲಿ ದುರ್ಗಾದೇವಿ ಜಾತ್ರೆ ನಿಮಿತ್ತ ಎರಡನೇ ದಿನವಾದ ಶನಿವಾರ ಮರಳಿ ಲಕ್ಷ್ಮೀದೇವಿ ದೇವಸ್ಥಾನಕ್ಕೆ ರಥೋತ್ಸವ ಬಂದು ತಲುಪಿತು.
ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಬೇಕು: ಬಿ.ಕೆ.ನಂದನೂರ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ: ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉತ್ತಮ ಅಂಕಗಳಿಸುವ ಛಲದೊಂದಿಗೆ ಜ್ಞಾನದ ಹಸಿವು ಇರಬೇಕು. ಅಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೆಶಕ ಬಿ.ಕೆ.ನಂದನೂರ ಹೇಳಿದರು.
ತಾಲೂಕಿಗೊಂದು ಸೂಪರ್‌ ಮಾರ್ಕೆಟ್‌ ಸೇವೆ
ಪ್ರತಿ ತಾಲೂಕಿನಲ್ಲಿ ಮಾರುಕಟ್ಟೆ ಇರುವಂತಹ ಸ್ಥಳದಲ್ಲಿ ಸುಜಜ್ಜಿತವಾದ ಕಟ್ಟಡವನ್ನು ಗುರುತಿಸುವ ಮೂಲಕ ಸೂಪರ್ ಮಾರುಕಟ್ಟೆ ಸೇವೆ ವ್ಯವಸ್ಥೆ ಜನತೆಗೆ ಸಿಗುವಂತೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.
ಪರಿಸರ ಹಾನಿ ತಪ್ಪಿಸಿ, ರಕ್ಷಣೆ ಕಾಳಜಿ ವಹಿಸಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ನಗರೀಕರಣ ಹಾಗೂ ಕೈಗಾರೀಕರಣದಿಂದ ಆಗುತ್ತಿರುವ ಪರಿಸರ ಹಾನಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ರಕ್ಷಿಸುವ ಕೆಲಸ ಮಾಡುವ ಹೊಣೆ ನಮ್ಮೇಲ್ಲರ ಮೇಲಿದೆ ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ಹೇಳಿದರು.
ವಿಶ್ವದಲ್ಲಿ 10.1ಮಿಲಿಯನ್‌ ಬಾಲ ಕಾರ್ಮಿಕರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಪ್ರಪಂಚದಲ್ಲಿ 5 ರಿಂದ 14 ವರ್ಷದೊಳಗಿನ 10.1 ಮಿಲಿಯನ್ ಮಕ್ಕಳು ಬಾಲಕಾರ್ಮಿಕರಾಗಿದ್ದಾರೆ. ಸಮೀಕ್ಷೆಯ ಪ್ರಕಾರ ಜಾರ್ಖಂಡ ಮತ್ತು ಬಿಹಾರ ರಾಜ್ಯಗಳಲ್ಲಿ ಸುಮಾರು 22,000ಕ್ಕೂ ಹೆಚ್ಚು ಬಾಲಕಾರ್ಮಿಕರು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎನ್.ವಿ.ವಿಜಯ ಕಳವಳ ವ್ಯಕ್ತಪಡಿಸಿದರು.
ನಟ ದರ್ಶನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
ಕ್ಷುಲ್ಲಕ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದು ಘೋರ ಘಟನೆವಾಗಿದ್ದು, ನಟ ದರ್ಶನ ಕಾನೂನು ಕೈಗೆ ತೆಗೆದುಕೊಂಡಿದ್ದು ಖಂಡನೀಯ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಬಕವಿ-ಬನಹಟ್ಟಿ ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಈಶ್ವರ ಕಾಡದೇವರು ಅಗ್ರಹಿಸಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 416
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved