• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್‌ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ
ಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಹತ್ಯೆ ಮಾಡಿದ ಯತ್ನಾಳ: ಬಿ.ಕೆ.ಹರಿಪ್ರಸಾದ್‌
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ಹುದ್ದೆಗೆ ₹ 2500 ಕೋಟಿ ಡೀಲ್‌ ಸೇರಿ ಬಿಜೆಪಿ ಮುಖಂಡರ ವಿರುದ್ಧವೇ ಗಂಭೀರ ಆರೋಪ ಮಾಡಿದರೂ ಬಿಜೆಪಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ಹೇಳಿದರು.
ಹಾಲುಮತ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯ ಅವಮಾನ: ಬಸನಗೌಡ ಪಾಟೀಲ ಯತ್ನಾಳ
ಪವಿತ್ರವಾದ ಹಾಲು ಮತದಲ್ಲಿ ಹುಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿ ಕುರುಬ ಸಮಾಜಕ್ಕೆ ಅವಮಾನ ಮಾಡುತ್ತಿದ್ದಾರೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿ ಕಾರಿದರು.
ಸಂಯುಕ್ತಾ ಸಂಸತ್ತಿಗೆ ಹೋದ್ರೆ ರಾಜ್ಯಕ್ಕೆ ನ್ಯಾಯ ಒದಗಿಸ್ತಾರೆ: ಮಹಮ್ಮದ್ ಹ್ಯಾರಿಸ್ ನಲಪಾಡ್
ಸಂಯುಕ್ತಾ ಪಾಟೀಲ ಅವರು ತಂದೆ ಸಚಿವ ಶಿವಾನಂದ ಪಾಟೀಲರ ಪ್ರಭಾವದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಅವಕಾಶ ಪಡೆದಿಲ್ಲ.ನಾಯಕತ್ವ ಗುಣ ಹೊಂದಿರುವ ಕಾನೂನು ಪದವಿಧರೆಯಾಗಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದರು.
ಭೋವಿ ಗುರುಪೀಠಕ್ಕೆ ಸಿಎಂ, ಡಿಸಿಎಂ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಲಕೋಟೆಯ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಗುರುವಾರ ಭೇಟಿ ನೀಡಿದರು.
ಬಿಜೆಪಿಯದ್ದು ಸರ್ಕಾರಜನ ವಿರೋಧಿ ಸರ್ಕಾರ:ವಿಪ ಸದಸ್ಯೆ ಉಮಾಶ್ರೀ
ಹಿಂದುತ್ವದ ಹೆಸರಿನಲ್ಲಿ ಕೋಮು ಗಲಭೆ ಹುಟ್ಟು ಹಾಕುತ್ತಿರುವ ಕೇಂದ್ರ ಬಿಜೆಪಿ ಜನ ವಿರೋಧಿ ಸರ್ಕಾರ ಎಂದು ಮಾಜಿ ಸಚಿವೆ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಟೀಕಿಸಿದರು.
ರೇವಣ್ಣ ಕೇಸ್ ಬಗ್ಗೆ ಬಿಜೆಪಿಯವರು ಏಕೆ ಮಾತಾಡ್ತಿಲ್ಲ?: ಡಿಸಿಎಂ ಡಿಕೆಶಿ
ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತಾಡ್ತಿಲ್ಲ? ಹೆಣ್ಣುಮಕ್ಕಳಿಗೆ ಸಾಂತ್ವನ ಹೇಳಲು ಹೇಳಲು ಏಕೆ ಹೋಗಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರು ಹಿಡ್ಕೊಂಡು ಬರ್ತಿವಿ: ಸಿಎಂ ಸಿದ್ದರಾಮಯ್ಯ
ಪ್ರಜ್ವಲ್ ರೇವಣ್ಣ ಎಲ್ಲಿಗಾದ್ರೂ ಎಸ್ಕೇಪ್ ಆಗಿರಲಿ. ಯಾವ ದೇಶದಲ್ಲಿದ್ದರೂ ಹಿಡ್ಕೊಂಡು ಬರ್ತಿವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಸಂಯುಕ್ತಾ ಪಾಟೀಲ ಪರ ಭರ್ಜರಿ ಪ್ರಚಾರ
ದೇಶದಲ್ಲಿ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ಕೊಡುತ್ತ ಜನ ಸಾಮಾನ್ಯರ ಬದುಕನ್ನು ನರಕದ ಕೂಪಕ್ಕೆ ತಳ್ಳಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಮಹೇಶ ಹೊಸಗೌಡರ ಹೇಳಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 381
  • next >
Top Stories
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved