• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಜಾತ್ರಾ ಮಹೋತ್ಸವ ಲೋಕಾಪುರ ಶ್ರೀ ದುರ್ಗಾದೇವಿ
ಮುಧೋಳ ತಾಲೂಕಿನ ಸುಕ್ಷೇತ್ರ ಲೋಕಾಪುರ ಗ್ರಾಮದೇವಿ ಶ್ರೀ ದುರ್ಗಾದೇವಿ ಜಾತ್ರೆ ಜೂ.14ರಿಂದ 18ರವರೆಗೆ ನಡೆಯಲಿದೆ.
ಪ್ರತಿಯೊಬ್ಬರಿಗೂ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿ: ಧ್ರುವ ಜತ್ತಿ
ತೇರದಾಳ ಪಟ್ಟಣದ ಶ್ರೀ ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಮೈದಾನದಲ್ಲಿ ಪರಿಸರ ರಕ್ಷಣೆ ಕುರಿತಾದ ಕಾರ್ಯಕ್ರಮಕ್ಕೆ ಬೆಂಗಳೂರಿನ ಬಿ.ಡಿ. ಜತ್ತಿ ಫೌಂಡೇಶನ್‌ ಮುಖ್ಯಸ್ಥ ಧ್ರುವ ಜತ್ತಿ ಚಾಲನೆ ನೀಡಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ನ್ಯಾಯಾಧೀಶ ಎನ್.ವಿ. ವಿಜಯ
ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪೌರಕಾರ್ಮಿಕರ ಸೇವೆಗೆ ಬೆಲೆ ಕಟ್ಟಲಾಗದು: ಈರಣ್ಣ ದಡ್ಡಿ
ಪೌರಕಾರ್ಮಿಕರು ನಾಡಿನ ಜೀವನಾಡಿ ಇದ್ದಂತೆ. ಬೆಳಗ್ಗೆ ಎದ್ದು ನಗರದ ಆರೋಗ್ಯದ ರಾಯಭಾರಿಗಳಂತೆ ಕೆಲಸ ನಿರ್ವಹಿಸುತ್ತಾರೆ ಎಂದು ಪುರಸಭೆ ಮುಖ್ಯಧಿಕಾರಿ ಈರಣ್ಣ ದಡ್ಡಿ ಹೇಳಿದರು.
ರಮಾಬಾಯಿ ಅಂಬೇಡ್ಕರ್‌ ಬದುಕು ಎಲ್ಲರಿಗೂ ಸ್ಫೂರ್ತಿ: ಪ್ರದೀಪ್ ತಿಪಟೂರು
ಬಾಗಲಕೋಟೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮಿಸೆಸ್ ಅಂಬೇಡ್ಕರ್ ನಾಟಕ ಪ್ರದರ್ಶನ ಜರುಗಿತು.
ಸರ್ಕಾರದ ಯೋಜನೆ ರೈತರಿಗೆ ತಲುಪಿಸಿವ ಗುರಿ: ಹನುಮಂತ ಮಾವಿನಮರದ
ಸರ್ಕಾರ ನೀಡುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ಮತ್ತು ಗ್ರಾಹಕರಿಗೆ ತಲುಪಿಸುವ ಕಾರ್ಯವನ್ನು ಕೋಟೆಕಲ್ ಪಿಕೆಪಿಎಸ್ ಮಾಡುತ್ತಿದೆ. ರೈತರು ವಿವಿಧ ಸವಲತ್ತುಗಳನ್ನು ಪಿಕೆಪಿಎಸ್ ದಿಂದ ಪಡೆದುಕೊಳ್ಳಬೇಕೆಂದು ಕೋಟೆಕಲ್ ಪಿಕೆಪಿಎಸ್ ಅಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.
ನಕಲಿ ಆರ್‌ಎಂಡಿ ತಯಾರಿಸುತ್ತಿದ್ದ ಅಂತಾರಾಜ್ಯ 9 ವಂಚಕರ ಬಂಧನ
ನಕಲಿ ಆರ್‌ಎಂಡಿ ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತಾರಾಜ್ಯದ ಒಂಬತ್ತು ಜನ ವಂಚಕರನ್ನು ಬಂಧಿಸಿರುವ ಮುಧೋಳ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಕೃಷ್ಣಾ ನದಿಗೆ ೧೬ ಸಾವಿರ ಕ್ಯುಸೆಕ್ ಒಳಹರಿವು
ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಭಿಸಿದೆ.
ಚೊಂಬು ಹಿಡಿದು ಮಹಿಳೆಯರ ಪ್ರತಿಭಟನೆ
ಇಳಕಲ್ಲ ನಗರದ ಗೌಳೇರಗುಡಿ ನವನಗರದಲ್ಲಿ ಮಹಿಳೆಯರಿಗೆ ಶೌಚಾಲಯ ಹಾಗೂ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮಹಿಳೆಯರು ಮಂಗಳವಾರ ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.
ಮುದೋಳ ನಗರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಮುಧೋಳ ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸುವಂತೆ ಆಗ್ರಹಿಸಿ ನಗರಸಭೆಯ ಬಿಜೆಪಿ ಸದಸ್ಯರು ಗುರುವಾರ ನಗರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 416
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved