• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
217 ಸ್ಥಾನಕ್ಕೆ ಸ್ಫರ್ಧಿಸಿದ ಕಾಂಗ್ರೆಸ್‌ನವರು ಪ್ರಧಾನಿ ಆಗಲು ಸಾಧ್ಯವೆ ? : ಶೋಭಾ ಕರಂದ್ಲಾಜೆ
೬೦ ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಅವನತಿಯತ್ತ ಸಾಗಿದೆ. ಇದೀಗ ೨೭೬ ಸ್ಥಾನಗಳಷ್ಟೂ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಕೇವಲ ೨೧೭ ಕ್ಷೇತ್ರಗಳಿಗೆ ಸೀಮಿತಗೊಂಡಿದೆ. ಇಂತಹ ಪಕ್ಷದವರು ಪ್ರಧಾನಿಯಾಗಲು ಸಾಧ್ಯವೇ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
ಮಹಾಲಿಂಗಪುರದಲ್ಲಿ ಶುಭ ಕಾರ್ಯಗಳಿಗೆ ಚಾಲನೆ
ಕಂಬಿ ಮಲ್ಲಯ್ಯ ಪುರಪ್ರವೇಶ ಮಾಡಿದ ಮಲ್ಲಯ್ಯನ ಕಂಬಿಯನ್ನು ಗುರುವಾರ ಐದೇಶಿ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.
ಬಿಜೆಪಿ ಬೆಂಬಲಿಸಿ ಮೋದಿಯವರ ಕೈ ಬಲಪಡಿಸಿ: ಪಿ.ಸಿ. ಗದ್ದಿಗೌಡರ
ಕಳೆದ ೬೦ ವರ್ಷಗಳಲ್ಲಿ ಹಲವಾರು ಹಗರಣ ನಡೆಸಿದ ಕಾಂಗ್ರೆಸ್‌ ಆಡಳಿತದಿಂದ ರೋಸಿ ಹೋದ ದೇಶದ ಜನತೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಿದ್ದಾರೆ. ಕಳೆದ 10 ವರ್ಷಗಳಿಂದ ನರೇಂದ್ರ ಮೋದಿಯ ಆಡಳಿತ ಮೆಚ್ಚಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.
ಹಾಡು ನಿಲ್ಲಿಸಿದ ಪಾರಿಜಾತ ಕಲಾವಿದ ಹೊಳಬಸಯ್ಯ
ಕನ್ನಡಪ್ರಭ ವಾರ್ತೆ ಲೋಕಾಪುರಪಾರಿಜಾತ ಕಥಾ ಮೂಲಕ ಕರ್ನಾಟಕ ಮಾತ್ರವಲ್ಲ ಹೊರರಾಜ್ಯದಲ್ಲೂ ಮನೆಮಾತಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳಬಸಯ್ಯ ದುಂಡಯ್ಯ ಸಂಬಾಳದ (90) ವಯೋಸಹಜ ಕಾಯಿಲೆಯಿಂದ ಗುರುವಾರ ಇಹಲೋಕ ತ್ಯಜಿಸಿದರು. ಮೃತರಿಗೆ ಪತ್ನಿ, 4 ಜನ ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದಾರೆ.
ಕಡ್ಡಾಯ ಮತದಾನ ಮಾಡುವಂತೆ ವೈದ್ಯರ ಜಾಗೃತಿ
ಬಾದಾಮಿ: ನಮ್ಮ ಮತ ನಮ್ಮ ಹಕ್ಕು ಎಂಬ ಧ್ಯೇಯದೊಂದಿಗೆ ಮೇ 7 ರಂದು ಲೋಕಸಭಾ ಚುನಾವಣೆಯ ದಿನ ತಪ್ಪದೇ ಮತದಾನ ಮಾಡುವಂತೆ ತಮ್ಮ ಸುತ್ತಮುತ್ತಲಿನವರಿಗೆ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ ಹೇಳಿದರು.
ದೇಶದ ಸುರಕ್ಷತೆಗೆ ಬಿಜೆಪಿಗೆ ಮತ ನೀಡಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ದೇಶ ಉಳಿದರೆ ನಾವು ಉಳಿಯುವೇವು ದೇಶದ ಸುರಕ್ಷತೆಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮನವಿ ಮಾಡಿದರು. ಬಾಗಲಕೋಟೆ ಮತಕ್ಷೇತ್ರದ ಬೆಣ್ಣೂರು ಗ್ರಾಮದಲ್ಲಿ ನೆಡದ ಸಭೆಯಲ್ಲಿ ಮಾತನಾಡಿದ ಅವರು, ಇದು ದೇಶದ ಚುನಾವಣೆಯಾಗಿದ್ದರಿಂದ ಮಹತ್ವದ ಚುನಾವಣೆ. ದೇಶದ ಭದ್ರತೆ ಸುರಕ್ಷತೆಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ದೇಶ ಉಳಿದರೆ ನಾವು ಉಳಿಯುತ್ತೇವೆ. ಹೀಗಾಗಿ, ಬಿಜೆಪಿಗೆ ಮತ ನೀಡಿ ಎಂದರು.
ಕುಡಚಿ-ಬಾಗಲಕೋಟ ರೈಲ್ವೆ ಮಾರ್ಗ ಪೂರ್ಣಗೊಳಿಸಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರಕುಡಚಿ-ಬಾಗಲಕೋಟ ರೈಲ್ವೆ ಮಾರ್ಗ ಸ್ವತಂತ್ರ ಪೂರ್ವದ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ. ಸರ್ಕಾರ ಯಾವುದೇ ಇದ್ದರೂ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಬಾಗಲಕೋಟ ರೇಲ್ವೆ ಹೋರಾಟ ಸಮಿತಿ ಮುಖಂಡ ಕುತುಬುದ್ದೀನ್‌ ಖಾಜಿ ನೇರ ಪ್ರಶ್ನೆ ಮಾಡಿದರು.
ಮೋದಿ ಹೇಳಿದ್ದು ನಿಜವಾಗಿದ್ದರೆ ರಾಜಕೀಯ ನಿವೃತ್ತಿ
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ನೌಕರರ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿರುವ ಯಾವುದಾದರು ಒಬ್ಬ ಸರ್ಕಾರಿ ನೌಕರ ಸಂಬಳ ಸಿಕ್ಕಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆದರು.
ಯಾವ ಘನಕಾರ್ಯ ಮಾಡಿದ್ದಿರೆಂದು ಓಟ್‌ ಕೇಳ್ತೀರಿ?
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಯಾವ ಘನಕಾರ್ಯ ಮಾಡಿದ್ದೇವೆ ಎಂದು ರಾಜ್ಯದ ಜನರ ವೋಟ್ ಕೇಳುತ್ತಿದ್ದೀರಿ? ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಅವರು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.
ಮತಗಟ್ಟಗಳಲ್ಲಿನ ವ್ಯವಸ್ಥೆ ಬಗ್ಗೆ ಜನರಿಗೆ ತಿಳಿಸಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಪ್ರಸಕ್ತ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಅಗತ್ಯ ಸೌಲಭ್ಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 381
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved