• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮೋ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಿಂದ ನುಸುಳಿ ಬರುತ್ತಿದ್ದ ಭಯೋತ್ಪಾದಕರಿಗೆ ಪ್ರಧಾನಿ ಮೋದಿ ತಕ್ಕ ಶಾಸ್ತಿ ಮಾಡಿದ್ದಾರೆ. ಮೋದಿ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಗೊಳ್ಳುತ್ತದೆ. ದೇಶ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಭರವಸೆ ವ್ಯಕ್ತಪಡಿಸಿದರು.
ಸಂಯುಕ್ತಾ ಪರ ಸಿಎಂ, ಡಿಸಿಎಂ ಭರ್ಜರಿ ಮತಬೇಟೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು, ನಾಯಕರು ಮತಯಾಚನೆ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ-2 ಯಾತ್ರೆಯಲ್ಲಿ ಮಾತನಾಡಿದ ನಾಯಕರು ನಾಯಕಿ ಸಂಯುಕ್ತಾ ಪಾಟೀಲ ಅವರನ್ನು ಗೆಲ್ಲಿಸಿ ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಎಲ್ಲರೂ ಮನವಿ ಮಾಡಿದರು.
ಕೈನ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಅಮೀನಗಡ ಎಲ್‌ಟಿಯ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಬಿಜೆಪಿ ಸೇರ್ಪಡೆ ಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ಬಗ್ಗೆ ಇದ್ದ ಗೊಂದಲವನ್ನು ಅರಿತು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದವರು.
ಪ್ರಜ್ವಲ್‌ ಪ್ರಪಂಚದ ಯಾವುದೇ ಮೂಲೆಯಲ್ಲಿದ್ರೂ ಕ್ರಮ : ಕೆ.ಎನ್‌.ರಾಜಣ್ಣ
ಪ್ರಜ್ವಲ್‌ ರೇವಣ್ಣ ಪ್ರಪಂಚದ ಯಾವ ಮೂಲೆಯಲ್ಲಿದ್ದರೂ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದರು.
ಬಡವರು ನೇಕಾರರಿಗೆ ಕಾಂಗ್ರೆಸ್ ಮಾತೃಪಕ್ಷ
ಹಲವಾರು ಸೌಲಭ್ಯಗಳನ್ನು ನೀಡಿರುವ ಕಾಂಗ್ರೆಸ್ ಬಡವರು, ನೇಕಾರರಿಗೆ ಮಾತೃ ಪಕ್ಷ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.
ಪು4....ಕೆಎಲ್ಇ ಡಿಪ್ಲೊಮಾ ಕಾಲೇಜಿನಲ್ಲಿ ಗಮನ ಸೆಳೆದ ಫನ್ ವೀಕ್
ಕನ್ನಡಪ್ರಭ ವಾರ್ತೆ ಮಹಾಲಿಂಗಪುರಸ್ಥಳೀಯ ಕೆಎಲ್ಇ ಡಿಪ್ಲೊಮಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮನೋಲ್ಲಾಸಕ್ಕಾಗಿ ವಾರಪೂರ್ತಿ ಫನ್ವೀಕ್ ಎಂಬ ಮೋಜಿನ ವ್ರತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ವರ್ಷಪೂರ್ತಿ ಕಲಿತಿದ್ದನ್ನು ಪರೀಕ್ಷೆಯಲ್ಲಿ ಅಭಿವ್ಯಕ್ತಗೊಳಿಸಲು ಅನುಕೂಲವಾಗುವಂತೆ, ಪರೀಕ್ಷೆಯ ಬಗ್ಗೆ ಗಂಭೀರತೆ ಮತ್ತು ಓದಿನ ಮೂಡ್ ಬರಿಸಲು ವಿಭಿನ್ನ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪರೀಕ್ಷೆಯೆಂಬ ಯುದ್ಧ ಗೆಲ್ಲಲು ಹಮ್ಮಿಕೊಂಡಿದ್ದ ಸಾಪ್ತಾಹಿಕ ಮಸ್ತಿ ಕಾರ್ಯಕ್ರಮ ಫನ್ ವೀಕ್ ಗಮನ ಸೆಳೆಯಿತು.
ಜಿಲ್ಲಾದ್ಯಂತ 63 ವಿಶೇಷ ಮತಗಟ್ಟೆಗಳ ಸ್ಥಾಪನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮತದಾರರನ್ನು ಮತಗಟ್ಟೆಗಳಿಗೆ ಸೆಳೆಯುವ ನಿಟ್ಟಿನಲ್ಲಿ ಪ್ರತಿ ಮತಕ್ಷೇತ್ರಕ್ಕೆ 5 ಸಖಿ ಮತಗಟ್ಟೆ, ತಲಾ ಒಂದು ವಿಶೇಷ ಚೇತನರ, ಯುವಜನ ನಿರ್ವಹಣೆಯ, ಥೀಮ್ ಹಾಗೂ ಸಾಂಪ್ರದಾಯಿಕ ಮತಗಟ್ಟೆ ಸೇರಿದಂತೆ ಜಿಲ್ಲೆಯ 7 ಮತಕ್ಷೇತ್ರಗಳಲ್ಲಿ ಒಟ್ಟು 63 ವಿಶೇಷ ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಶಶಿಧರ ಕುರೇರ ತಿಳಿಸಿದ್ದಾರೆ.
ದೇಶದ ಆರ್ಥಿಕ ಬೆಳವಣಿಗೆಗೆ ಕಾರ್ಮಿಕರೇ ಬೆನ್ನೆಲುಬು: ಸುನೀಲ ಕಡಪಟ್ಟಿ
ಇಂದು ಜಗತ್ತು ನಿಂತಿರುವುದೇ ಕಾರ್ಮಿಕರೆಂಬ ಬೃಹತ್ ಶಕ್ತಿಯ ಮೇಲೆ. ದೇಶದ ಭವಿಷ್ಯ ನಿಂತಿರುವುದೇ ಆ ದೇಶದ ದುಡಿಯುವ ಕೈಗಳ ಮೇಲೆ ಎಂದು ಎಂಜಿನಿಯರ್ ಸುನೀಲ ಕಡಪಟ್ಟಿ ಹೇಳಿದರು.
ಬೇಸಿಗೆಯಲ್ಲಿ ಆರೋಗ್ಯ ಸುರಕ್ಷತೆ ಬಹುಮುಖ್ಯ

 ಬೇಸಿಗೆ ದಿನಗಳಲ್ಲಿ ಹೊರಗಿನ ಬಿಸಿಯ ವಾತಾವರಣಕ್ಕೆ ನಮ್ಮ ದೇಹದ ಮುಕ್ಕಾಲು ಭಾಗದಷ್ಟು ನೀರಿನ ಅಂಶ ಮಾಯವಾಗುತ್ತದೆ 

ಬಡವರ, ನೊಂದವರಿಗೆ ಧ್ವನಿಯಾದ ಕಾಂಗ್ರೆಸ್: ರೇಣುಕಾ
ಬಡವರ, ದೀನ-ದಲಿತರ ಮತ್ತು ನೊಂದವರ ಧ್ವನಿಯಾಗಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಂತರದಲ್ಲಿ ಅಭಿವೃದ್ಧಿ ಕಾರ್ಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಬಲಿಷ್ಠ ಮತ್ತು ಮುಂದುವರಿದ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದೆ ಎಂದು ತೇರದಾಳ ಕ್ಷೇತ್ರದ ಮಹಿಳಾ ವಿಭಾಗದ ಅಧ್ಯಕ್ಷೆ ರೇಣುಕಾ ಮಡ್ಡಿಮನಿ ಹೇಳಿದರು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 381
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved