ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೌದ್ಧಿಕ ವಿಕಾಸಕ್ಕೆ ಸಂಶೋಧನೆ ಅಗತ್ಯ: ಡಾ.ರಾಮೇಗೌಡ
ಸಾಹಿತ್ಯವನ್ನು ಓದಿ ಪ್ರಾಮಾಣಿಕವಾಗಿ, ನಿಷ್ಪಕ್ಷವಾಗಿ ಆಶ್ವಾದಿಸಿ, ದೋಷಗಳನ್ನು ವಿಮರ್ಶಿಸಿ ವಿಶ್ಲೇಷಿಸುವುದನ್ನು ಸಂಶೋಧನಾ ವಿದ್ಯಾರ್ಥಿಗಳು ಕಲಿಯಬೇಕು ಎಂದು ಬೆಂಗಳೂರಿನ ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ.ಬೈರಮಂಗಲ ರಾಮೇಗೌಡ ಹೇಳಿದರು.
ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಸಿಎಂ ಮನವಿ: ಜೆಟಿಪಾ
ರಾಜ್ಯದಲ್ಲಿನ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮರುಪರಿಶೀಲನೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಹೇಳಿದರು.
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಕಾಶಿ ಜಗದ್ಗುರು
ಗುಳೇದಗುಡ್ಡ ಪಟ್ಟಣದ ಬಳಿಯ ತೋಗುಣಸಿ ಕ್ರಾಸ್ ಬಳಿ ಇರುವ ಬಿ.ವಿ.ವಿ. ಸಂಘದ ಬಸವೇಶ್ವರ ಇಂಟರನ್ಯಾಷನಲ್ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶಾಲಾ ಪ್ರಾರಂಭೋತ್ವವ ಕಾರ್ಯಕ್ರವನ್ನು ಕಾಶಿ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಉದ್ಘಾಟಿಸಿದರು.
ಸಂಭ್ರಮದ ಮಾರುತೇಶ್ವರ ನೀರೋಕುಳಿ
ಲೋಕಾಪುರ ಪಟ್ಟಣದಲ್ಲಿ ಮಾರುತೇಶ್ವರ ನೀರೋಕುಳಿ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ಜಗದಲ್ಲಿ ಜ್ಞಾನಕ್ಕೆ ಸಮಾನ ವಸ್ತು ಮತ್ತೊಂದಿಲ್ಲ: ಕಾಶಿ ಜಗದ್ಗುರು
ಚಿಮ್ಮಡ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಇಂಟರ್ನ್ಯಾಶನಲ್ ಸ್ಕೂಲ್ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಕಾಶಿ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು.
ಕಾರ್ಯಕರ್ತರೇ ಬಿಜೆಪಿಯ ಗೆಲುವಿನ ರೂವಾರಿಗಳು: ಡಾ.ವೀರಣ್ಣ ಚರಂತಿಮಠ
ಕಾರ್ಯಕರ್ತರೇ ಬಿಜೆಪಿಯ ರೂವಾರಿಗಳು. ಅವರಿಂದಲೇ ಪಕ್ಷದ ಗೆಲುವು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಕೃಷ್ಣೆಗೆ ಹರಿದು ಬರುತ್ತಿದೆ ಅಪಾರ ಪ್ರಮಾಣದ ನೀರು!
ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.
ವಾಲ್ಮೀಕಿ ಸಮುದಾಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪುರ
ಲೋಕಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.
ಶ್ರದ್ಧೆ, ಜ್ಞಾನ ವೃದ್ಧಿಸುತ್ತವೆ ಓದು-ಬರಹ: ಡಾ.ವಿಜಯಕುಮಾರ
ಬಾಗಲಕೋಟೆ ನವನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯ, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಇವರ ಸಹಯೋಗದಲ್ಲಿ ಭಾನುವಾರ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.
ನೋಡಬನ್ನಿ ಹಾಲಹಂಡೆ ಜಲಪಾತದ ಸೊಬಗು
ಮಳೆಗಾಲ ಬಂದರೆ ಸಾಕು ಗುಳೇದಗುಡ್ಡ ತಾಲೂಕಿನ ಗುಡ್ಡಗಳ ಮೇಲಿಂದ ನೀರು ರಭಸವಾಗಿ ಹರಿಯುವ ಜಲಪಾತದ ಸೊಬಗು ನೋಡುವುದೇ ಕಣ್ಣಿಗೆ ಹಬ್ಬ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಾನಾಪುರ ಎಸ್ಪಿ ಸಮೀಪದ ಹಾಲಹಂಡೆ ಜಲಪಾತ 80 ಅಡಿಗಳಿಂದ ಧುಮ್ಮಿಕ್ಕುತ್ತಿದೆ.
< previous
1
...
263
264
265
266
267
268
269
270
271
...
416
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!