• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಯ ಶೈಕ್ಷಣಿ ದತ್ತು ಪಡೆದ ಶಾಸಕರು
ಜಮಖಂಡಿ: ತಾಲೂಕಿನ ಕಲಬೀಳಗಿ ಗ್ರಾಮದ ವೇದಾಂತ ನಾವಿ ಎಂಬ ವಿದ್ಯಾರ್ಥಿಯನ್ನು ಶಾಸಕ ಜಗದೀಶ ಗುಡಗುಂಟಿ ಯವರು ಶೈಕ್ಷಣಿಕ ದತ್ತು ಪಡೆದು ಕೊಂಡಿದ್ದಾರೆ. ವೇದಾಂತ ದ್ವಿತಿಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದು, ಅವನ ಮುಂದಿನ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಶಾಸಕರು ವಹಿಸಿ ಕೊಳ್ಳಲಿದ್ದಾರೆ.
ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಸಾಯಿ ತೊಟ್ಟಿಲೋತ್ಸವ
ಕಲಾದಗಿ: ಶ್ರೀರಾಮನವಮಿಯ ಹಾಗು ಶ್ರೀ ಸಾಯಿಬಾಬಾ ಜನ್ಮದಿನ ಅಂಗವಾಗಿ ಇಲ್ಲಿನ ಶ್ರೀ ಸಾಯಿಮಂದಿರದಲ್ಲಿ ಶ್ರೀಸಾಯಿಬಾಬಾ ತೊಟ್ಟಿಲೋತ್ಸವ ಕಾರ್ಯಕ್ರಮವನ್ನು ಶ್ರೀ ಸಾಯಿಬಾಬಾ ಸೇವಾ ಸಮಿತಿ ಹಾಗು ಸ್ಥಳೀಯ ನೂರಾರು ಭಕ್ತರು ಶ್ರದ್ದಾ ಭಕ್ತಿಯಿಂದ ಸಡಗರದಿಂದ ನೆರವೇರಿಸಿದರು.
.3. ಚುನಾವಣಾ ವಾಹನಗಳಿಗೆ ಜಿಪಿಎಸ್
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾದ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಿ, ದಿನದ 24 ಗಂಟೆಗಳ ಕಾಲ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾ ನಿಯಂತ್ರಣ ಕೋಶದ ನೋಡಲ್ ಅಧಿಕಾರಿ ಅಮರೇಶ ನಾಯಕ ತಿಳಿಸಿದ್ದಾರೆ.
ಅಂಬೇಡ್ಕರ್ ಚಿಂತನೆಗಳನ್ನು ಅಳವಡಿಸಿಕೊಳ್ಳಿ
ಅಂಬೇಡ್ಕರವರ ನಿಲುವು ಕಾನೂನಿನ ದೃಷ್ಟಿಯಲ್ಲಿ ಎಲ್ಲಾ ನಾಗರಿಕರನ್ನು ಸಮಾನತೆ ಮತ್ತು ನ್ಯಾಯಯುತವಾಗಿ ನಡೆಸಬೇಕೆಂದು ಆಗಿತ್ತು.
0ಕ್ಕೆ ನೂತನ ಸಂಚಾರಿ ನ್ಯಾಯಾಲಯ ಉದ್ಘಾಟನೆ
ಹುನಗುಂದ: ತಾಲೂಕು ನ್ಯಾಯಾಲಯದ ಆವರಣದಲ್ಲಿರುವ ನೂತನ ಕಟ್ಟಡದಲ್ಲಿ ಏ.20ರಂದು ಸಂಜೆ 5ಕ್ಕೆ ಹುನಗುಂದ ಮತ್ತು ಇಲಕಲ್ಲ ಅವಳಿ ತಾಲೂಕಿನ ವಕೀಲರ ಸಂಘ ಸಹಯೋಗದಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಜಿಲ್ಲಾ ಮತ್ತು ಸತ್ರ ಸಂಚಾರಿ ನ್ಯಾಯಾಲಯ ಉದ್ಘಾಟನೆಗೊಳ್ಳಲಿದೆ ಎಂದು ವಕೀಲ ಸಂಘದ ಅಧ್ಯಕ್ಷ ಪ್ರಕಾಶ ಕಠಾಣಿ ಹೇಳಿದರು.
ಸಮಾನತೆಯ ಹರಿಕಾರ ಡಾ.ಅಂಬೇಡ್ಕರ್‌
ದೀನದಲಿತರ ಮತ್ತು ಶೋಷಿತರನ್ನು ಉದ್ಧಾರ ಮಾಡಲು ಸಾಧ್ಯವಿದೆ ಎಂದು ಭಾರತ ರತ್ನ ಡಾ.ಬಾಬಾಸಾಹೇಬ್‌ ಅಂಬೇಡ್ಕರ ಅವರು ಜಗತ್ತಿಗೆ ಸಾರಿ ಹೇಳುವ ಮೂಲಕ ವಿಶ್ವ ಮಾನವರಾಗಿದ್ದಾರೆ.
ಓದು ಬರಹದಿಂದ ಮನಸ್ಸು ನಿಯಂತ್ರಣ
ಸತಿ ನಿಲಯದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆಯುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದು ಶ್ಲಾಘನೀಯ. ಭವಿಷ್ಯದಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿರಿ.
ಮತದಾರರನ್ನು ಮರಳು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ
ಹತ್ತು ವರ್ಷ ನರೇಂದ್ರ ಮೋದಿ ಅವರು ಸುಳ್ಳು ಹೇಳಿ ಕಾಲಹರಣ ಮಾಡಿದರು.
ಸಾಧನೆಗೆ ಪ್ರಾಮಾಣಿಕ ಪ್ರಯತ್ನ ಬೇಕು
ಕನ್ನಡಪ್ರಭ ವಾರ್ತೆ ಮುಧೋಳ: ಜೀವನದಲ್ಲಿ ಏನಾದರು ಸಾಧನೆ ಮಾಡಬೇಕಾದರೆ ಒಳ್ಳೆಯ ಗುರಿ, ಉದ್ದೇಶ, ಪ್ರಾಮಾಣಿಕ ಪ್ರಯತ್ನ ಬೇಕು. ಹೀಗಿದ್ದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಡಾ.ಟಿ.ವಿ.ಅರಳಿಕಟ್ಟಿಯವರ ಸಾಧನೆ ಇತರರಿಗೂ ಮಾದರಿಯಾಗಿದೆ ಎಂದು ಚಿತ್ರನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಜಯ ರಾಘವೇಂದ್ರ ಹೇಳಿದರು.
ಪೂರ್ಣ ಫಲಾನುಭವಿಗಳಿಗೆ ಗ್ಯಾರಂಟಿ ಕೊಡದ ಸರ್ಕಾರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯಗಳ ಬೆನ್ನತ್ತಿ ಅವುಗಳನ್ನು ಪೂರ್ಣವಾಗಿ ಫಲಾನುಭವಿಗಳಿಗೆ ತಲುಪಿಸದಿರುವುದು ಜನತೆಗೆ ಗ್ಯಾರಂಟಿ ನೀಡಿ ಸರ್ಕಾರ ಮೋಸ ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.ರಬಕವಿಯ ಶ್ರೀಶಂಕರಲಿಂಗ ಸರ್ಕಲ್‌ನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನೌಕರರಿಗೆ ಸಂಬಳ ನೀಡದ ಸರ್ಕಾರದ ಮಾತಿಗೆ ಜಿಲ್ಲೆಯ ಜನ ಮರುಳಾಗಬಾರದು. ದೇಶದ ಭದ್ರತೆ ಮತ್ತು ಸ್ವಾಭಿಮಾನ ಎತ್ತಿ ಹಿಡಿದು ದೇಶ ಅಗ್ರ ನಾಯಕತ್ವ ಹೊಂದಲು ಶ್ರಮಿಸಿದ ಪ್ರಧಾನಿ ಮೋದಿಯವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved