• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಯವ ಬಳಸಿ ಶತಾಯುಷಿಗಳಾಗಿ ಬಾಳಿ
ಮಹಾಲಿಂಗಪುರ: ಇಂದಿನ ಔಷಧದ ಯುಗದಲ್ಲಿ ಪ್ರತಿ ಆಹಾರವು ವಿಷಕಾರಿಯಾಗಿದೆ. ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕಿದೆ. ಆದ್ದರಿಂದ ಎಲ್ಲರೂ ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕು ಎಂದು ನಿವೃತ್ತ ವಿಜ್ಞಾನ ಶಿಕ್ಷಕ ಸಿ.ಎಚ್ ಹುಕ್ಕೇರಿ ಹೇಳಿದರು.
ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ: ಪ್ರಭುಶ್ರೀ
ಮಹಾಲಿಂಗಪುರ: ಆದ್ಯ ವಚನಕಾರ ದೇವಾಂಗ ಸಮಾಜದ ಆರಾಧಕ ದೇವರ ದಾಸಿಮಯ್ಯನವರ ಆದರ್ಶ ಮನುಕುಲಕ್ಕೆ ಸಂದೇಶ ನೀಡಿದೆಯಂದು ಸ್ಥಳೀಯ ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು. ಚಿಮ್ಮಡ ಗ್ರಾಮದ ದಾಸಿಮಯ್ಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ದೇವರ ದಾಸಿಮಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದಾಸಿಮಯ್ಯನವರು ಒಂದೇ ಕುಲಕ್ಕೆ ಸಿಮಿತ ವಾಗಿರದೆ ಇಡೀ ಮನುಕುಲಕ್ಕೇ ಸಂದೇಶ ನೀಡುವ ಮಹಾನ್ ವ್ಯಕ್ತಿಯಾಗಿದ್ದರು. ಅವರ ವಚನ ಸಾಹಿತ್ಯ ನಾಡಿನೆಲ್ಲೆಡೆ ಮನೆಮಾತಾಗಿದ್ದು, ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ ಮಾಡಿದ್ದಾರೆ ಎಂದರು.
ಮುಧೋಳದಲ್ಲಿ ಮತದಾನ ಜಾಗೃತಿ ಜಾಥಾ
ಕನ್ನಡಪ್ರಭ ವಾರ್ತೆ ಮುಧೋಳ: ಲೋಕಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮುಧೋಳ ತಾಲೂಕ ಸ್ವೀಪ್‌ ಸಮಿತಿ ಮತ್ತು ಶಿಶು ಅಭಿವೃದ್ದಿ ಯೋಜನೆ ಸಂಯುಕ್ತಾಶ್ರಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಮಧ್ಯಮ ವರ್ಗದವರಿಗೆ ಮೋದಿನೇ ಗ್ಯಾರಂಟಿ
ಬಾಗಲಕೋಟೆ: ದೇಶದ ಮಧ್ಯಮ ವರ್ಗದ ಕುಟುಂಬಗಳ ಉಜ್ವಲ ಭವಿಷ್ಯ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ. ಮಧ್ಯಮ ವರ್ಗದವರಿಗೆ ಮೋದಿನೆ ಗ್ಯಾರಂಟಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಬೇಸಿಗೆ ಹಿನ್ನೆಲೆ ಒಆರ್‌ಎಸ್ ಪಾಕೆಟ್ ವಿತರಣೆ
ರಬಕವಿ-ಬನಹಟ್ಟಿ: ಏಪ್ರಿಲ್‌ ಆರಂಭವಾಗುತ್ತಿದ್ದಂತೆ ಎಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ತಾಪಮಾನ 40 ಡಿಗ್ರಿವರೆಗೂ ಹೋಗಿ ತಲುಪಿದ ಪರಿಣಾಮ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ಸರ್ಕಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಕಾರದ ಆದೇಶದಂತೆ ಅವಳಿ ನಗರದ ಸ್ಲಂ ಏರಿಯಾಗಳು ಸೇರಿದಂತೆ ಅನೇಕ ಕಡೆಗಳಲ್ಲಿ 14ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಒಆರ್‌ಎಸ್ ಸೇರಿದಂಗೆ ಇನ್ನಿತರ ದೇಹ ತಂಪುಗೊಳಿಸಲು ಪದಾರ್ಥಗಳನ್ನು ನೀಡುತ್ತಿದ್ದಾರೆ ಎಂದು ಕಿರಿಯ ಆರೋಗ್ಯ ಸಹಾಯಕಿ ಅನು ಬಡಿಗೇರ ಹಾಗೂ ಸಾವಿತ್ರಿ ಪವಡಶೆಟ್ಟಿ ತಿಳಿಸಿದರು.
ತಾಲೂಕು ರಚನೆ ಮರೀಚಿಕೆ: ಸಂಗಪ್ಪ ಹಲ್ಲಿ
ಮಹಾಲಿಂಗಪುರ: ಮಹಾಲಿಂಗಪುರ ತಾಲೂಕು ಹೋರಾಟ ಸುಮಾರು 37 ವರ್ಷಗಳ ಇತಿಹಾಸ ಹೊಂದಿದೆ. ನಮ್ಮ ಧರಣಿ ಸತ್ಯಾಗ್ರಹ ಪ್ರಾರಂಭವಾಗಿ ಏ.14ಕ್ಕೆ ಎರಡು ವರ್ಷಗಳು ಗತಿಸಿದ್ದರೂ ತಾಲೂಕು ರಚನೆ ಮರೀಚಿಕೆಯಾಗಿದೆ ಎಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ವಿಷಾದ ವ್ಯಕ್ತಪಡಿಸಿದರು.
ಒಗ್ಗಟ್ಟಿನಿಂದ ಮಾತ್ರ ಬಿಜೆಪಿ ಸೋಲಿಸಬಹುದು
ಲೋಕಾಪುರ: ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ೨೦೦೪ರಿಂದ ಇಲ್ಲಿಯವರೆಗೆ ಕಾಂಗ್ರೆಸ್‌ ಸತತ ನಾಲ್ಕು ಬಾರಿ ಸೋತಿದೆ. ಈ ಸೋಲು ಮೆಟ್ಟಿ ನಿಲ್ಲಬೇಕಾದರೆ ನನ್ನ ಒಬ್ಬನಿಂದ ಸಾಧ್ಯವಿಲ್ಲ. ಎಲ್ಲಿಯವರೆಗೂ ತಾವೆಲ್ಲೂರು ಕೈಜೋಡಿಸಲು ಸಾಧ್ಯವಿಲ್ಲವೋ, ಅಲ್ಲಿಯವರೆಗೂ ಗೆಲುವು ಸಾಧ್ಯವಿಲ್ಲ. ಒಗ್ಗಟ್ಟಿನಿಂದ ಶ್ರಮಿಸಿದರೆ ಮಾತ್ರ ಬಿಜೆಪಿ ಸೋಲಿಸಬಹುದು. ಈ ಬಾರಿ ಕಾಂಗ್ರೆಸ್‌ ಪಕ್ಷ ನೂರಕ್ಕೆ ನೂರರಷ್ಟು ಗೆಲುವಿನ ನಗೆ ಬಿರುವ ಭರವಸೆ ಮೂಡಿದೆ ಎಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನೀರಿನ ಅರವಟ್ಟಿಗೆಗೆ ಚಾಲನೆ
ಇಳಕಲ್ಲ: ಬಿಸಿಲಿನಿಂದ ಬಸವಳಿದ ಜನರಿಗೆ ತಂಪು ನೀರು ನೀಡುವ ಸಲುವಾಗಿ ನಗರದ ಬೀದಿ ಬದಿ ವ್ಯಾಪಾರಸ್ಥರ ಸಂಘದ ಜಿಲ್ಲಾ ಅಧ್ಯಕ್ಷ ರಿಯಾಜ ಮಕಾನದಾರ ನೀರಿನ ಅರವಟ್ಟಿಗೆ ಪ್ರಾರಂಭಿಸಿರುವುದು ಸಂತಸದ ವಿಷಯ ಎಂದು ಹಿರಿಯ ಪವಾಡಪ್ಪ ಚಲಾವದಿ ಹೇಳಿದರು.
ಸಿಡಿಲಿಗೆ ಆಕಳು ಸಾವು, ಬಿರುಗಾಳಿಗೆ ಬಾಳೆ ನಾಶ
ಗುಳೇದಗುಡ್ಡ: ಸಮೀಪದ ಹಂಸನೂರ ಗ್ರಾಮದಲ್ಲಿ ಶುಕ್ರವಾರ ಗುಡುಗು ಸಿಡಿಲು ಸಮೇತ ಸುರಿದ ಮಳೆಯಿಂದಾಗಿ ಮನೆಯ ಪಕ್ಕದಲ್ಲಿ ಕಟ್ಟಿದ್ದ ಆಕಳು ಸಿಡಿಲು ಬಡಿದು ಮೃತಪಟ್ಟಿದೆ. ಗ್ರಾಮದ ಮೂರ್ತೆಪ್ಪ ಅಮೃತಪ್ಪ ವಾಲಿಕಾರ ಎಂಬುವವರಿಗೆ ಈ ಆಕಳು ಸೇರಿದೆ. ತಮ್ಮ ಮನೆಯ ಪಕ್ಕದ ಶೆಡ್‌ನಲ್ಲಿ ಆಕಳು ಕಟ್ಟಿದ್ದರು. ಸಿಡಿಲಿನ ಹೊಡೆತಕ್ಕೆ ಆಕಳು ಮೃತಪಟ್ಟಿದೆ. ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಎಂ.ಎಸ್.ಗುಡಿಸಾಗರ, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಪಿ.ವಿ.ಜಾಧವ ಭೇಟಿ ನೀಡಿ ಪರಿಶೀಲಿಸಿದ್ದು, ಮಾಹಿತಿ ಪಡೆದರು.
ಮಲ್ಲಯ್ಯ ದೇವರಿಗೆ ಸಂಭ್ರಮದ ಸ್ವಾಗತ
ರಬಕವಿ-ಬನಹಟ್ಟಿ: ಬನಹಟ್ಟಿ ನಗರದಲ್ಲಿ ಭಾನುವಾರ ಮಲ್ಲಯ್ಯ ದೇವರ ಕಂಬಿಗಳನ್ನು ಕರೆದುಕೊಳ್ಳುವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶ್ರೀಶೈಲಕ್ಕೆ ಹೋದ ಕಂಬಿಗಳನ್ನು ಬೆಳಗ್ಗೆ ಮೆರವಣಿಗೆಯ ಮೂಲಕ ಬನಹಟ್ಟಿಯ ಮಲ್ಲಿಕಾರ್ಜುನ ಚಿತ್ರ ಮಂದಿರದ ಹತ್ತಿರದ ಅರಳಿಗಿಡದ ಕಟ್ಟೆಯ ಮೇಲೆ ತಂದು ಪ್ರತಿಷ್ಠಾಪಿಸಲಾಯಿತು. ನಂತರ ಬೆಳಗ್ಗೆ ೧೦ಕ್ಕೆ ಊರಿನ ಮತ್ತು ಸೋಮವಾರ ಪೇಟೆ ಸಮಸ್ತ ದೈವ ಮಂಡಳಿಯ ಹಿರಿಯರು ಕೂಡಿಕೊಂಡು ಸಾಮೂಹಿಕವಾಗಿ ಮಂಗಳಾರುತಿ ಮಾಡಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved