• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಮರಣೆ
ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ವಿಶೇಷ ಪೂಜೆ ನೆರವೇರಿಸಿದರು.
ಮತ್ತೊಮ್ಮೆ ಸ್ಪರ್ಧಿಸುವ ನೈತಿಕತೆ ಗದ್ದಿಗೌಡರಿಗೆ ಇಲ್ಲ
ರಬಕವಿ-ಬನಹಟ್ಟಿ: ಸತತ 4 ಬಾರಿ ಬಾಗಲಕೋಟೆ ಸಂಸದರಾಗಿರುವ ಬಿಜೆಪಿಯ ಪಿ.ಸಿ.ಗದ್ದಿಗೌಡರ ಸಾಧನೆ ಶೂನ್ಯ. ಅವರಿಗೆ ಮತ್ತೊಮ್ಮೆ ಸ್ಪರ್ಧೆ ಮಾಡುವ ನೈತಿಕತೆಯಿಲ್ಲ ಎಂದು ಸಚಿವ ಶಿವಾನಂದ ಪಾಟೀಲ ಟೀಕಿಸಿದರು. ತೇರದಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಪೂರದ ದಾನೇಶ್ವರಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನೇಕಾರ, ರೈತ, ಕೂಲಿ ಕಾರ್ಮಿಕರ ಧ್ವನಿಯಾಗಿ ಕೆಲಸ ನಿರ್ವಹಿಸಿದ್ದೇ ಕಾಂಗ್ರೆಸ್. ಇಂದಿಗೂ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ.
ಗಮನ ಸೆಳೆದ ಕಲ್ಲು ಎತ್ತುವ ಸ್ಪರ್ಧೆ
ಕಲಾದಗಿ: ಶಾರದಾಳ ಗ್ರಾಮದಲ್ಲಿ ಲಿಂ.ಶ್ರೀ ಯಲ್ಲಾಲಿಂಗೇಶ್ವರ ಪ್ರಭು ಮಹಾರಾಜರ ೨೭ನೇ ಜಾತ್ರಾಮಹೋತ್ಸ ನಿಮಿತ್ತ ಸಂಗ್ರಾಮ ಕಲ್ಲು ಎತ್ತುವ ಸ್ಪರ್ಧೆ ಯಶಸ್ವಿಯಾಗಿ ಜರುಗಿತು. ಸ್ಫರ್ಧೆಯಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ಹಾಗು ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಪೈಲ್ವಾನರು ಭಾಗವಹಿಸಿದ್ದರು.
ಶಿಕ್ಷಣಕ್ಕಿಂತ ಸಂಸ್ಕಾರ ಮುಖ್ಯ
ಕಲಾದಗಿ: ಬಾಲ್ಯದಲ್ಲಿ ಕಲಿತ ವಿದ್ಯೆ, ಬುದ್ದಿ, ಸಂಸ್ಕಾರ ಕೊನೆಗಾಲದವರೆ ಇರುತ್ತದೆ. ತಾಯಂದಿರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು ಎಂದು ಜಮಖಂಡಿ ತಾಲೂಕಿನ ಹುಲ್ಯಾಳದ ಸಿದ್ಧ ಓಂಕಾರ ಆಶ್ರಮದ ಪೂಜ್ಯ ಶರಣಿ ಶ್ರೀ ಜಯಶ್ರೀ ಅಮ್ಮನವರು ಹೇಳಿದರು
ಪು.2.ಸಣ್ಣ... ಸನ್ಮಾನಗಳು ಸಾಧಕರಿಗೆ ಪ್ರೇರಣೆ: ಬಿ.ಟಿ ಹಳ್ಳಿ
ಬಾದಾಮಿ: ಸನ್ಮಾನಗಳು ಸಾಧಕರಿಗೆ ಪ್ರೇರಣೆ ನೀಡುತ್ತವೆ. ಸಾಧಕರನ್ನು ಗುರುತಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ಕಾರ್ಯ ಸಮಾಜದಲ್ಲಿ ಒಳ್ಳೆಯ ಸಂದೇಶ ನೀಡುವ ಉತ್ತಮ ಸೂಚಕಗಳಾಗಿವೆ ಎಂದು ಬೆಳವಲಕೊಪ್ಪದ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಬಿ.ಟಿ.ಹಳ್ಳಿ ಹೇಳಿದರು.
ಕೋಟೆ ನಾಡಲ್ಲಿ ಕಮಲ ಅರಳಿಸಿದ್ದೇ ಗದ್ದಿಗೌಡರ
ಬಾಗಲಕೋಟೆ: 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿತು. ಅಲ್ಲಿಂದ ಶುರುವಾದ ಬಿಜೆಪಿಯ ಗೆಲುವಿನ ನಾಗಾಲೋಟವನ್ನು ತಡೆಯಲು ಇದುವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ನಡೆದ ಲೋಕಸಭೆಯ ಎಲ್ಲ ಚುನಾವಣೆಗಳಲ್ಲಿ ಬಹುಪಾಲು ಗೆಲುವು ಕಾಂಗ್ರೆಸ್‌ನದ್ದೆ ಆಗಿತ್ತು. ಆದರೆ, 2004ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಪಡೆಯಿತು. ಕೇಸರಿ ಪಕ್ಷದ ಪಿ.ಸಿ.ಗದ್ದಿಗೌಡರ 1 ಲಕ್ಷ ಮತಗಳ ಅಂತದಿಂದ ಗೆದ್ದು ದೆಹಲಿಯತ್ತ ಮುಖಮಾಡಿದ್ದರು.
ವಿಕಲಚೇತನರಿಂದ ಮತದಾನ ಜಾಗೃತಿ ಜಾಥಾ
ಬಾದಾಮಿ: ಮೇ.7 ರಂದು ಜರುಗಲಿರುವ ಲೋಕಸಭಾ ಚುನಾವಣೆ ನಿಮಿತ್ತ ವಿಕಲಚೇತನರಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ತಾ.ಪಂ, ತಾಲೂಕಾಡಳಿತ, ಜಿಲ್ಲಾಡಳಿತ, ಸ್ವೀಪ್ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಗರದ ಪಿಕಾರ್ಡ ಬ್ಯಾಂಕ್ ಆವರಣದಿಂದ ಆರಂಭವಾದ ಜಾಗೃತಿ ಜಾಥಾ ಮುಖ್ಯ ರಸ್ತೆ, ರಾಮದುರ್ಗ ಸರ್ಕಲ್, ಅಂಬೇಡ್ಕರ ಸರ್ಕಲ್, ಗುಹಾಂತರ ದೇವಾಲಯ ಎದುರುಗಡೆ ವರೆಗೆ ನಡೆಯಿತು.
ದಾಸಿಮಯ್ಯರ ಸಂದೇಶ ಸರ್ವಕಾಲಕೂ ಪ್ರಸ್ತುತ
ಗುಳೇದಗುಡ್ಡ: ಲಿಂಗ ಭೇದ, ಅಸ್ಪೃಶ್ಯತೆ, ಉಚ್ಛ ನೀಚ, ಮೇಲು-ಕೀಳು, ಜಾತಿ, ಮತ, ಪಂಥಗಳ ಅನಿಷ್ಟ ಭಾವನೆಗಳನ್ನು ತೊರೆದು ನಾವೆಲ್ಲ ಒಂದು ಎಂಬ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶ ಸಾರಿದ ವಚನಕಾರ ದೇವರ ದಾಸಿಮಯ್ಯನವರ ಸಂದೇಶಗಳು ಸರ್ವಕಾಲಕ್ಕು ಪ್ರಸ್ತುತವಾಗಿವೆ ಎಂದು ಗುರುಸಿದ್ದೇಶ್ವರ ಮಠದ ಬಸವರಾಜ ಶ್ರೀಗಳು ಹೇಳಿದರು.
2 ಲಕ್ಷ ಮತಗಳ ಅಂತರದಿಂದ ಗದ್ದಿಗೌಡರ ಗೆಲುವು
ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ 2 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಕ್ಷೇತ್ರದಿಂದ ಬಿಜೆಪಿ ಹಮ್ಮಿಕೊಂಡ ಲೋಕಸಭೆ ಚುನಾವಣಾ ಪ್ರಚಾರ ಅಂಗವಾಗಿ ನಗರದ 6 ಮತ್ತು 8ನೇ ವಾರ್ಡ್‌ನಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಯ ಪ್ರಚಾರದಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು. ಬಿಜೆಪಿ ಗೆಲುವು ಶತಃಸಿದ್ದ, ಜನರು ದೇಶದ ಅಭಿವೃದ್ಧಿ ಹಾಗೂ ಭದ್ರತೆ ಪರವಾಗಿದ್ದಾರೆ ಎಂದರು.
ತ್ರಿವಿಧ ದಾಸೋಹ ಬಹುಶ್ರೇಷ್ಠ
ರಬಕವಿ-ಬನಹಟ್ಟಿ: ಎಲ್ಲ ದಾನಗಳಲ್ಲಿ ಅನ್ನದಾನಕ್ಕೆ ಹೆಚ್ಚಿನ ಪುಣ್ಯವಿದೆ. ಕಾಯಕ, ದಾಸೋಹ ಶರಣ ಸಂಸ್ಕೃತಿಯ ಮೂಲ ತಿರುಳಾಗಿದೆ ಎಂದು ಐಸಿಐಸಿಐ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಅಶೋಕ ಮಹಾಬಳಶೆಟ್ಟಿ ಹೇಳಿದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved