• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ಕೆಲಸ ಮಾಡುವಾಕೆ ಪುತ್ರಗೆ 9ನೇ ರ್‍ಯಾಂಕ್

 ಅವರಿವರ ಮನೆಯಲ್ಲಿ ಅಡುಗೆ ಮಾಡಿ ಜೀವನ ಸಾಗಿಸುತ್ತಿರುವ ಮಹಿಳೆ ಮಗ ವಿಜ್ಞಾನ ವಿಷಯದಲ್ಲಿ ರಾಜ್ಯಕ್ಕೆ 9ನೇ ರ್‍ಯಾಂಕ್ ಗಳಿಸಿದ್ದಾನೆ.  

ಜ್ಯೋತಿಬಾ ಫುಲೆ ಜನ್ಮ ದಿನ ಆಚರಣೆ
ತೇರದಾಳ(ರ-ಬ):ಶಿಕ್ಷಣ ಕ್ಷೇತ್ರದಲ್ಲಿ ಬೆಳಕು ಚೆಲ್ಲುವ ಮೂಲಕ ಜ್ಯೋತಿಬಾ ಫುಲೆ ಅವರು ರಾಷ್ಟ್ರವನ್ನು ಬೆಳಗಿದ್ದಾರೆ ಎಂದು ಮುಖಂಡ ಬಸವರಾಜ ಬಾಳಿಕಾಯಿ ಹೇಳಿದರು.
ಸಂಸ್ಕಾರ ಕಲಿಸುತ್ತಿಲ್ಲ ಶಿಕ್ಷಣ ಸಂಸ್ಥೆಗಳು
ಹುನಗುಂದ ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುತ್ತಿಲ್ಲ ಎಂದು ಗಚ್ಚಿನಮಠದ ಅಮರೇಶ್ವರ ದೇವರು ಕಳವಳ ವ್ಯಕ್ತಪಡಿಸಿದರು.
ಮಹಾತ್ಮರ ತತ್ವಗಳಿಂದ ಮಾನಸಿಕ ನೆಮ್ಮದಿ
ಮಹಾಲಿಂಗಪುರ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ, ಶಾಂತಿ, ನೆಮ್ಮದಿ ಪಡೆಯಬೇಕಾದರೆ ಶರಣ, ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು.
1999ರಲ್ಲಿ ಮತ್ತೆ ಅಧಿಕಾರ ಹಿಡಿದಿದ್ದ ಕಾಂಗ್ರೆಸ್‌
ಬಾಗಲಕೋಟೆ: 1999ರಲ್ಲಿ ನಡೆದ ಬಾಗಲಕೋಟೆ ಕ್ಷೇತ್ರದ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಪಾಲಿಗೆ ಮಹತ್ವದ್ದಾಗಿತ್ತು. ಸತತ ಎರಡು ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡು ಮುಖಭಂಗ ಅನುಭವಿಸಿದ್ದ ಕೈ ನಾಯಕರಿಗೆ ಈ ಚುನಾವಣೆ ರಾಜಕೀಯ ಪುನರ್ಜನ್ಮ ನೀಡಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್.ಎಸ್.ಪಾಟೀಲ ಗೆದ್ದು ಸಂಸತ್ ಪ್ರವೇಶಿಸಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ
ರಬಕವಿ-ಬನಹಟ್ಟಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ತಾಲೂಕು ಆಡಳಿತ, ತಾಲೂಕು ಪಂಚಾಯತಿ, ರಬಕವಿ ಶಿಶು ಅಭಿವೃದ್ಧಿ ಯೋಜನೆ ಜಮಖಂಡಿ, ಚೈತನ್ನ ಮಹಿಳಾ ಸಂಘ ಮುಧೋಳ ಎಫ್‌ಎಸ್‌ಡಬ್ಲೂಟಿಐ ಯೋಜನೆ ರಬಕವಿ - ಬನಹಟ್ಟಿ ಇವರ ಸಹಯೋಗದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ ರಬಕವಿ-ಬನಹಟ್ಟಿ ರಬಕವಿ ಹಳೆ ಬಸ್‌ ನಿಲ್ದಾಣದಿಂದ ಮಹಾಲಿಂಗಪೂರ ಸರ್ಕಲ್‌ವರೆಗೆ ಲೈಂಗಿಕ ಕಾರ್ಯಕರ್ತೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಸಂಭ್ರಮದಿಂದ ಜರುಗಿದ ಶ್ರೀ ಪ್ರಭುಲಿಂಗೇಶ್ವರ ಜಾತ್ರೆ
ಯಮಕನಮರಡಿ: ಸಮೀಪದ ಹೊಸವಂಟಮೂರಿ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಯುಗಾದಿ ನಿಮಿತ್ತ ಶ್ರೀ ಪ್ರಭುಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿಯಿಂದ ಪ್ರಭುಲಿಂಗೇಶ್ವರ ದೇವಸ್ಥಾನದವರೆಗೆ ಕುಂಭೋತ್ಸವದ ಭವ್ಯ ಮೆರವಣಿಗೆ ನಡೆಯಿತು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮತದಾನ ಅವಶ್ಯ
ಮುಧೋಳ: ಭಾರತ ದೇಶದ ಪ್ರಜಾಪ್ರಭುತ್ವದ ಬುನಾದಿ ಗಟ್ಟಿಗೊಳಿಸಲು ಪ್ರತಿ ಮತದಾರರು ಮತದಾನ ಮಾಡುವುದು ಅವಶ್ಯವಾಗಿದೆ ಎಂದು ತಹಸೀಲ್ದಾರ ವಿನೋಧ ಹತ್ತಳ್ಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಸ್ವೀಪ್ ಸಮಿತಿ ಮುಧೋಳ ಇವರ ಸಹಯೋಗದಲ್ಲಿ ಬುಧವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಯಾರಿಗೂ ಹೆದರದೆ ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ 18 ವರ್ಷ ಮೇಲ್ಪಟ್ಟವರು ಮತದಾನ ಮಾಡಬೇಕು ಎಂದರು.
ಬ.ನಿ.ಕುಲಿಗೋಡ ಕಾಲೇಜು: ವಿದ್ಯಾರ್ಥಿನಿಯರೇ ಮೇಲುಗೈ
ಮುಗಳಖೋಡ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಬ.ನಿ. ಕುಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 21 ಜನ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 3 ಜನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ವಾಣಿಜ್ಯ ವಿಭಾಗದಲ್ಲಿ 15 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 4 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಶ್ರೀಅಲ್ಲಮ ಜನ್ಮೋತ್ಸವ ಸಂಭ್ರಮ
ತೇರದಾಳ(ರ-ಬ): ೧೨ನೇ ಶತಮಾನದ ಶರಣರ ಅನುಭವ ಮಂಟಪದ ಪೀಠಾಧ್ಯಕ್ಷ, ಈ ನಾಡು ಕಂಡ ಶ್ರೇಷ್ಠ ವಚನಕಾರ ಹಾಗೂ ಪಟ್ಟಣದ ಆರಾಧ್ಯಧೈವ ಅಲ್ಲಮಪ್ರಭು ದೇವರ ಜನ್ಮೋತ್ಸವವು ಏ.೯ ಯುಗಾದಿಯಂದು ಸಂಭ್ರಮದಿಂದ ಜರುಗಿತು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved