• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸಕ್ತ ವರ್ಷ ಕಣ್ತೆರೆಯಲಿದ್ದಾನೆ ಮಳೆರಾಯ!
ಗುಳೇದಗುಡ್ಡ: ರಾಜ ಬಲಿಷ್ಠನಾಗಿದ್ದಾನೆ. ಹೀಗಾಗಿ ಈ ಬಾರಿಯೂ ರಾಜನೇ ರಾಜನಾಗುವ ಯೋಗವಿದೆ. ರಾಜ, ಪ್ರಜೆಗಳು, ಮಂತ್ರಿ, ಸೈನ್ಯ ಬಲಿಷ್ಠವಾಗಿದೆ. ಈ ದೇಶದಲ್ಲಿ ಸದ್ಯ ಯಾವ ರಾಜನಿದ್ದಾನೋ ಅವನೇ ಮುಂದುವರೆಯುತ್ತಾನೆ ಎಂದು ಮಲ್ಲಿಕಾರ್ಜುನ ಗೊಬ್ಬಿ ಯುಗಾದಿ ಫಲ ಭವಿಷ್ಯ ನುಡಿದಿದ್ದಾರೆ.
ಹಲಕುರ್ಕಿ ವಿಮಾನ ನಿಲ್ದಾಣ ತಡೆದಿದ್ದು ಶಾಸಕ ಜೆ.ಟಿ.ಪಾಟೀಲ : ನಿರಾಣಿ

 ಹಲಕುರ್ಕಿಯ  ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಂಡಿದ್ದೆ. ಆದರೆ, ಅದು ನಿರ್ಮಾಣವಾಗದಂತೆ, ರೈತರು ಭೂಮಿ ನೀಡದಂತೆ ಮಾಡಿದ್ದು,  ಜೆ.ಟಿ.ಪಾಟೀಲರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರಗೇಶ ನಿರಾಣಿ   ಮಾಜಿ ಶಾಸಕ ಆನಂದ ನ್ಯಾಮಗೌಡರಿಗೆ ಪ್ರತ್ಯುತ್ತರ ನೀಡಿದರು.

ಆರ್‌.ಎಂ.ಜಿ ಕಾಲೇಜ್‌ಗೆ ಶೇ.84.83 ಫಲಿತಾಂಶ
ಮುಧೋಳ: ಬಾಗಲಕೋಟ ಬ.ವಿ.ವ ಸಂಘದ ಮುಧೋಳ ಆರ್‌.ಎಂ.ಜಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 534 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 453 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಶೇ.84.83 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಗಂಜಿಹಾಳ ತಿಳಿಸಿದ್ದಾರೆ.
ಅಂತಾರಾಜ್ಯ ಬೈಕ್ ಕಳ್ಳನ ಬಂಧನ
ರಬಕವಿ-ಬನಹಟ್ಟಿ: ಬನಹಟ್ಟಿ ಪೊಲೀಸರು ಅಂತಾರಾಜ್ಯ ಬೈಕ್‌ ಕಳ್ಳನನ್ನು ಬಂಧಿಸಿ, ಆತನಿಂದ ₹೨.೪೦ ಲಕ್ಷ ಮೌಲ್ಯದ ವಿವಿಧ ಕಂಪನಿಯ ನಾಲ್ಕು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ನಂದೇಶ್ವರ ಗ್ರಾಮದ ವಿಶ್ವನಾಥ ಗುರವ (೨೪) ಬಂಧಿತ ಆರೋಪಿ. ಈತನಿಂದ ನಾಲ್ಕು ಬೈಕ್ ಜಪ್ತಿ ಮಾಡಲಾಗಿದೆ. ತಾಲೂಕಿನ ಹಿಪ್ಪರಗಿ ಗ್ರಾಮದ ಹಿಪ್ಪರಗಿ ಡ್ಯಾಂ ಹತ್ತಿರ ವಾಹನ ಪರಿಶೀಲನೆ ನಡೆಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಈತ ಬಿದ್ದಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆಂಕರ್‌ ಪ್ರಸಕ್ತ ವರ್ಷ ಕಣ್ತೆರೆಯಲಿದ್ದಾನೆ ಮಳೆರಾಯ!
ಗುಳೇದಗುಡ್ಡ: ರಾಜ ಬಲಿಷ್ಠನಾಗಿದ್ದಾನೆ. ಹೀಗಾಗಿ ಈ ಬಾರಿಯೂ ರಾಜನೇ ರಾಜನಾಗುವ ಯೋಗವಿದೆ. ರಾಜ, ಪ್ರಜೆಗಳು, ಮಂತ್ರಿ, ಸೈನ್ಯ ಬಲಿಷ್ಠವಾಗಿದೆ. ಈ ದೇಶದಲ್ಲಿ ಸದ್ಯ ಯಾವ ರಾಜನಿದ್ದಾನೋ ಅವನೇ ಮುಂದುವರೆಯುತ್ತಾನೆ ಎಂದು ಮಲ್ಲಿಕಾರ್ಜುನ ಗೊಬ್ಬಿ ಯುಗಾದಿ ಫಲ ಭವಿಷ್ಯ ನುಡಿದಿದ್ದಾರೆ.
ಪಿಎಸ್‌ಐ ಮಹಾಂತಪ್ಪ ಕೋರಿ ನಿಧನ
ಬಾಗಲಕೋಟೆ: ಹುನಗುಂದ ಪೊಲೀಸ್ ಠಾಣೆ ಕ್ರೈಂ ಬ್ರ್ಯಾಂಚ್‌ನಲ್ಲಿ ಪಿಎಸ್‌ಐ ಕಾರ್ಯನಿರ್ವಹಿಸುತ್ತಿದ್ದ ಮಹಾಂತಪ್ಪ ಬಸಪ್ಪ ಕೋರಿ ಏ.9 ರಂದು ನಿಧನರಾಗಿದ್ದಾರೆ. ಮಹಾಂತಪ್ಪ ಕೋರಿ ಪತ್ನಿ ಕಮಲಾಕ್ಷಿ, ತಾಯಿ, ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮವಾದ ಕಳ್ಳಿಗುಡ್ಡದಲ್ಲಿ ನೆರವೇರಿಸಲಾಯಿತು.
ಬದುಕಿಗೆ ಮಾರ್ಗದರ್ಶನ ನಾಟಕಗಳು
ಕೆರೂರ: ನಾಟಕಗಳು ದಣಿದ ಮನಸಿಗೆ ಚೈತನ್ಯ ನೀಡಿ ಉತ್ತಮ ಬದುಕಿನ ಮಾರ್ಗದರ್ಶನ ನೀಡುವ ರೂಪಕಗಳು ಎಂದು ನ್ಯಾಯವಾದಿ ಸಂಗಮೇಶ ಹೂಲಿ ಹೇಳಿದರು. ಅವರು ಕೆರೂರ ಸಮೀಪದ ಮತ್ತೀಕಟ್ಟಿ ಗ್ರಾಮದ ಶ್ರೀಮಾರುತೇಶ್ವರ ಜಾತ್ರಾ ನಿಮಿತ್ತವಾಗಿ ಹೊಸಕೋಟೆ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯವರು ಆಯೋಜಿಸಿದ ಹುತ್ತದಲ್ಲಿ ಕೈಯಿಟ್ಟ ಮುತ್ತೈದೆ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದರು.
ಎಸ್. ಆರ್ ಶೆಟ್ಟರ ಕಾಲೇಜಿಗೆ 96% ಫಲಿತಾಂಶ
ಗುಳೇದಗುಡ್ಡ: ಪಟ್ಟಣದ ಎಸ್.ಆರ್‌. ಶೆಟ್ಟರ್ ಪದವಿಪೂರ್ವ ಕಾಲೇಜಿನ 2023-2024 ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಯಶೋಧಾ ಹಳಪೇಟಿ 583/600 (97.16%) ಪ್ರಥಮ ಸ್ಥಾನ, ಶಿವಾನಂದ ಆಡಿನ 573/600 (95.5%) ದ್ವಿತೀಯ ಸ್ಥಾನ, ಬಸಮ್ಮ ವಡವಡಗಿ 571/600 (95.16%) ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 140 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 60 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು ಕಾಲೇಜ ಫಲಿತಾಂಶ 96% ರಷ್ಟಾಗಿದೆ ಎಂದು ಪ್ರಾಚಾರ್ಯ ಮುತ್ತುರಾಜ ಕುಬಕಡ್ಡಿ ತಿಳಿಸಿದ್ದಾರೆ.
ಲೋಕಶಕ್ತಿಗೆ ಜೈ ಎಂದಿದ್ದ ಮತದಾರ
ಬಾಗಲಕೋಟೆ: 1998ರ ಹೊತ್ತಲ್ಲಿ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದವು. ಅದರಲ್ಲೂ ರಾಮಕೃಷ್ಣ ಹೆಗಡೆ ಮತ್ತು ದೇವೇಗೌಡರ ನಡುವಿನ ಶೀತಲ ಸಮರ ಬಹಿರಂಗವಾಗಿತ್ತು. ಇದು ಆ ವರ್ಷದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ನೇರ ಪರಿಣಾಮ ಬೀರಿತ್ತು.
ಆಧ್ಯಾತ್ಮೀಕ ನೆಲದ ಶ್ರೀಮಂತ ಭಾಷೆ ಸಂಸ್ಕೃತ
ಗುಳೇದಗುಡ್ಡ: ಸಂಸ್ಕೃತ ಭಾಷೆ ಇತರೆ ಭಾಷೆಗಳ ಕಲಿಕೆಗೆ ಪೂರಕವಾಗಿದೆ. ಭಾರತೀಯರ ಆಧ್ಯಾತ್ಮಿಕ ಜ್ಞಾನ ಭಂಡಾರ ಅರಿಯಲು ಸಂಸ್ಕ್ರತ ಭಾಷೆ ಕಲಿಕೆ ಬಹಳ ಅವಶ್ಯಕವಾಗಿದೆ. ನಮ್ಮ ಆಧ್ಯಾತ್ಮಿಕ ನೆಲದ ಶ್ರೀಮಂತ ಭಾಷೆಯಾಗಿ ಬೆಳೆದಿದೆ ಎಂದು ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಚಂದ್ರಶೇಖರ ಹೆಗಡೆ ಹೇಳಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved