ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ
ಕನ್ನಡಪ್ರಭ ವಾರ್ತೆ ಅಮೀನಗಡ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರ ಮುಖ್ಯೋಪಾಧ್ಯಾಯ ಎಂ.ಎಸ್.ಹರಗಬಲ್ ಸಲಹೆ ನೀಡಿದರು.
ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ
ಮುಟ್ಟು ಎಂಬುದು ಅಸ್ಪಷ್ಟತೆಯ ಅಂಶ: ಡಾ.ವಿದ್ಯಾಶ್ರೀ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ವಿದ್ಯಾಗಿರಿಯ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನವನ್ನು ಆಚರಿಸಲಾಯಿತು.
ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಾನಕಿ ಕೆ.ಎಂ.
ಲೋಕಸಭೆ ಚುನಾವಣೆ ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಕಬ್ಬು ಬೀಜಕ್ಕೆ ಹೆಚ್ಚಿದ ಬೇಡಿಕೆ, ದರವೂ ದುಪ್ಪಟ್ಟು
ಜಮಖಂಡಿ ತಾಲೂಕಿನಾದ್ಯಂತ ಕಬ್ಬು ನಾಟಿ ಕೆಲಸ ಭರದಿಂದ ಸಾಗಿದೆ. ಕಬ್ಬಿನ ಬೀಜದ ಬೆಲೆ ₹ 3500 ರಿಂದ ₹ 4500ರ ಗಡಿ ದಾಟಿದೆ.
ಅಧ್ಯಯನದಲ್ಲಿ ನಿರ್ದಿಷ್ಟ ಗುರಿ, ಏಕಾಗೃತೆ ಅಗತ್ಯ: ಪ್ರೊ.ಆರ್. ಆರ್. ಬಿರಾದಾರ
ಬಾಗಲಕೋಟೆಯ ಬ.ವಿ.ವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆಯಿಂದ ವಿಕಸಿತ ಭಾರತ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ
ವಿವಾಹಿತ ಪ್ರಿಯತಮೆ ಮನೆ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಆ್ಯಸಿಡ್ ಎರಚಿದ್ದರಿಂದ ಮಹಿಳೆ ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.
ಶಿಕ್ಷಣ ಕ್ಷೇತ್ರ ಬಲವರ್ಧನೆಗೆ ಶ್ರಮಿಸಿ: ಡಿಡಿಪಿಐ
ಬಾಗಲಕೋಟೆ : 2024-25ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭವಾಗುತ್ತಿದ್ದು, ಎಲ್ಲ ಮೇಲ್ವಿಚಾರಣಾಧಿಕಾರಿಗಳು ಶೈಕ್ಷಣಿಕ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರ ಸೂಚನೆ ನೀಡಿದರು.
ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಪ್ರಭಾವಿ:ಡಾ.ಗೀತಾ
ಮಾನಸಿಕ ರೋಗಗಳ ಚಿಕಿತ್ಸೆಯಲ್ಲಿ ಹೋಮಿಯೋಪಥಿ ಅತ್ಯಂತ ಪ್ರಭಾವಿಯಾಗಿದೆ ಹಾಗೂ ಹೋಮಿಯೋಪಥಿ ವಿಧಾನ ಸಂಪೂರ್ಣ ಸುರಕ್ಷಿತ ಹಾಗೂ ನೈಸರ್ಗಿಕವಾಗಿದೆ ಎಂದು ಧಾರವಾಡದ ಪ್ರಾಧ್ಯಾಪಕಿ ಡಾ.ಗೀತಾ ಬೊಮ್ಮನಗೌಡ ಹೇಳಿದರು.
ಕನ್ನಡ ಭಾಷೆಯಲ್ಲಿ ಸಾಧನೆ ಮಾಡುವುದು ಕಠಿಣ ಕೆಲಸ: ಉಪನ್ಯಾಸಕ ಮೂಲಿಮನಿ
ಬಾದಾಮಿಯ ಜಯನಗರದ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ತಾಲೂಕು ಕಸಾಪದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಾತೃಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಕನ್ನಡ ಭಾಷಾ ಶಿಕ್ಷಕರಿಗೆ ಸನ್ಮಾನಿಸಲಾಯಿತು.
< previous
1
...
274
275
276
277
278
279
280
281
282
...
416
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!