• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟದಲ್ಲಿ ಯುಗಾದಿ ಸಂಭ್ರಮ
ಗುಳೇದಗುಡ್ಡ: ಪಟ್ಟಣದ ಹೊರವಲಯದ ತೂಗುಣಸಿ ಕ್ರಾಸ್ ಹತ್ತಿರ ಇರುವ ಪಂಪಾಪತಿ ಹೆಗಡೆಯವರ ತೋಟದಲ್ಲಿ ಯುಗಾದಿ ಪಾಡ್ಯದ ದಿನ ಯುಗಾದಿ ಸಂಭ್ರಮ ಆಚರಣೆ ವಿಶಿಷ್ಟವಾಗಿ ನಡೆಯಿತು. ಬೆಳಿಗ್ಗೆ ಭೂತಾಯಿ, ನೇಗಿಲ ಮುಂತಾದ ಪೂಜೆ ನೆರವೇರಿತು. ನಂತರ ಶಿವು ಉದ್ನೂರ ಕಲಾ ತಂಡದ ಸದಸ್ಯರಾದ ಅನಿಲ್ ಬುಳ್ಳಾ, ಹುಚ್ಚೇಶ ಮೇಟಿ, ಶಂಕರ ಸಣಪಾ ಅವರು ಕನ್ನಡ ಮತ್ತು ಜಾನಪದ ಹಾಡುಗಳನ್ನು ಹಾಡಿದರು.
ಕಾಂಗ್ರೆಸ್‌ ಸೇರಿದ ಆರ್‌ಎಸ್‌ಎಸ್‌ ಗಣವೇಷಧಾರಿ

ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಮತಯಾಚನೆ ಸಭೆಯಲ್ಲಿ ನಿಂಗಬಸಪ್ಪ ಬಾಣದ ಅವರು ಆರ್.ಎಸ್.ಎಸ್. ಗಣವೇಶದಲ್ಲಿ ಬಂದ ಕಾಂಗ್ರೆಸ್‌ ಸೇರ್ಪಡೆಯಾದರು.

ಬಾಗಲಕೋಟೆ : ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ
ಲೋಕಸಭಾ ಚುನಾವಣೆ-2024ರ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು ₹170 ಕೋಟಿ ನಗದು ಹಣ, ₹8.02 ಕೋಟಿ ಮೌಲ್ಯದ 2012.30 ಲೀ. ಮದ್ಯ ವಶಕ್ಕೆ ಪಡೆಯಲಾಗಿದೆ.
400ಕ್ಕೂ ಅಧಿಕ ಸ್ಥಾನಕ್ಕಾಗಿ ಕಂಕಣಬದ್ಧರಾಗಿ ದುಡಿಯಿರಿ : ನಂದು ಗಾಯಕವಾಡ
ಮೋದಿ ಭಾರತೀಯ ಸಂಸ್ಕೃತಿ, ಸಂಸ್ಕಾರದ ಪ್ರತೀಕ ಎಂದು ನುಡಿದರು.
ಗ್ಯಾರಂಟಿ ಯೋಜನೆ ಬಡವರಿಗೆ ವರದಾನ
ನನ್ನನ್ನು ನಿಮ್ಮ ಮನೆಯ ಮಗಳು ಎಂದು ತಿಳಿದು, ತಮ್ಮ ಅಮೂಲ್ಯ ಮತ ಕಾಂಗ್ರೆಸ್‌ಗೆ ನೀಡಿ, ನನ್ನನ್ನು ಗೆಲ್ಲಿಸಬೇಕು
ರನ್ನ ಬೆಳಗಲಿಯಲ್ಲಿ ವಿನೂತನ ಮತದಾನ ಜಾಗೃತಿ
ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಎತ್ತಿಹಿಡಿಯುತ್ತೇವೆ.
ದೇಶದ ರಕ್ಷಣೆಯಲ್ಲಿ ಕೇಂದ್ರ ವಿಫಲ
ಕಾಂಗ್ರೆಸ್‌ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದೆ. ಪಡಿತರ ಚೀಟಿ, ಪಿಂಚಣಿ ಸೇರಿದಂತೆ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.
ಕಾಂಗ್ರೆಸ್ ಕೋಟೆ ಛಿದ್ರ ಮಾಡಿದ್ದ ಮೇಟಿ
ಅಂದು ನಡೆದ ಚುನಾವಣೆಯಲ್ಲಿ ಅರಣ್ಯ ಸಚಿವರಾಗಿದ್ದ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮತಕ್ಷೇತ್ರದ ಶಾಸಕ ಎಚ್.ವೈ. ಮೇಟಿ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ತ್ರಿವಿಧ ದಾಸೋಹ ಬಹುಶ್ರೇಷ್ಠ
ರಬಕವಿಯ ಭಾರತ್ ಗ್ಯಾಸ್ ಸಂಸ್ಥೆಯ ಮಾಲೀಕ ಮತ್ತು ಬಸವಾ ಎಜ್ಯುಕೇಶನ್ ಫೌಂಡೇಶನ್ ಧುರೀಣ ಸೋಮಶೇಖರ ಕೊಟ್ರಶೆಟ್ಟಿ ಡಿ.ಕೆ.ಕೊಟ್ಟರಶೆಟ್ಟಿ ಫೌಂಡೇಶನ್ ಮೂಲಕ ಕಳೆದ ವರ್ಷಗಳಿಂದ ಅನ್ನ ಹಾಗೂ ಶಿಕ್ಷಣ ದಾಸೋಹ ನಡೆಸುತ್ತಿರುವುದು ಬಹುಶ್ರೇಷ್ಠ ಕಾರ್ಯವಾಗಿದೆ
ಸಮನ್ವತೆಯಿಂದ ಕೆಲಸ ನಿರ್ವಹಿಸಿ
ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿ ಮತ್ತೊಮ್ಮೆ ನೀಡಿ ಚುರುಕಾಗಿ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲು ತಿಳಿಸಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved