• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಒತ್ತಾಯ
ಇಳಕಲ್ಲ ನಗರದ ಜನತೆ ದಶಕಗಳ ಬೇಡಿಕೆಯಾಗಿರುವ ಆಲಮಟ್ಟಿ- ಚಿತ್ರದುರ್ಗ ವಾಯಾ ಇಳಕಲ್ಲಗೆ ಹೊಸ ರೈಲು ಮಾರ್ಗದ ಸರ್ವೇ ಕಾರ್ಯ ಶೀಘ್ರವಾಗಿ ಪ್ರಾರಂಭಿಸಿ
ಮಕ್ಕಳ ಪ್ರಗತಿಗೆ ಪಾಲಕರ, ಶಿಕ್ಷಕರ ಪಾತ್ರ ಅಪಾರ
ಮಗುವಿನ ಶಿಕ್ಷಣ ಹೆಚ್ಚಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಸಭೆಗಳು ಮತ್ತು ದೃಷ್ಟಿಕೋನಗಳು ನಿರ್ಣಾಯಕ ಪಾತ್ರ ವಹಿಸುತ್ತವೆ.
ಬಾಳಿಗೆ ಬೆಳಕಾಗುವ ಗುರುವಿನ ಸ್ಮರಣೆ ಮಾಡಿ
ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಗುರುವಿನ ಪಾತ್ರ ದೊಡ್ಡದು. ಅವರ ಆ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸಿ ವಂದನೆ ಸಮರ್ಪಿಸುವುದಕ್ಕಾಗಿ ಗುರು ಪೂರ್ಣಿಮೆ ಆಚರಿಸಲಾಗುತ್ತಿದೆ.
ಶರಣ ಅಪ್ಪಣ್ಣನ ತತ್ವಾದರ್ಶ ಪ್ರತಿಯೊಬ್ಬರು ಪಾಲಿಸಿ
ತಮ್ಮ ಅಪಾರವಾದ ಜ್ಞಾನದಿಂದ ಎಲ್ಲಾ ಶರಣರ ಮೆಚ್ಚುಗೆಗೆ ಪಾತ್ರರಾಗಿ ನಿಜ ಸುಖಿ ಅಪ್ಪಣ್ಣ ಎಂಬ ಬಿರುದು ಪಡೆದಿದ್ದರು
ಯಕ್ಷಗಾನ ಕಲೆ ಉಳಿಸಿ, ಕಲಾವಿದರನ್ನು ಗೌರವಿಸಿ
ಯಕ್ಷಗಾನ ಕಲೆ ಸಾಂಪ್ರದಾಯಿಕವಾಗಿ ಬಂದಂತಹದ್ದು. ಕರ್ನಾಟಕದ ಯಕ್ಷಗಾನ ಕಲೆ ಸನಾತನ ಸಂಸ್ಕೃತಿ ಪ್ರತಿರೂಪ
ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡನೀಯ
ಗೋಮಾತೆಯ ರಕ್ಷಣೆಗೆ ಹೋದ ಸಂದರ್ಭದಲ್ಲಿ ಸುಮಾರು 40ಕ್ಕೂ ಹೆಚ್ಚಿನ ಜನ ಸೇರಿ 5 ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವುದು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ
ಸರಣಿ ಕಳ್ಳತನ; ಚಿನ್ನಾಭರಣ ದೋಚಿ ಪರಾರಿ
ಜಮಖಂಡಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದ್ದು, ಒಂದೇ ರಾತ್ರಿ ನಾಲ್ಕು ಮನೆಗಳ ಬೀಗ ಮುರಿದು ಚಿನ್ನಾಭರಣ, ನಗದು ದೋಚಲಾಗಿದೆ.
ಅನಧಿಕೃತ ಅಕ್ಕಿ ಸಾಗಣೆ ಪತ್ತೆ: ಪ್ರಕರಣ ದಾಖಲು
ಸರ್ಕಾರದ ವಿವಿಧ ಯೋಜನೆಯ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು, ಸಾಗಾಣಿಕೆ ಮಾಡುತ್ತಿರುವಾಗ ಆಹಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ನ್ಯಾಯಬೆಲೆ ಅಂಗಡಿಕಾರರ ಹೋರಾಟಕ್ಕೆ ಶಾಸಕ ಸವದಿ ಬೆಂಬಲ
೪ ತಿಂಗಳಿಂದ ಕಮೀಷನ್ ದೊರೆತಿಲ್ಲವೆಂದು ಆರೋಪಿಸಿ ನ್ಯಾಯಬೆಲೆ ಅಂಗಡಿಕಾರರು ನಡೆಸುತ್ತಿರುವ ಹೋರಾಟಕ್ಕೆ ತೇರದಾಳ ಶಾಸಕ ಸಿದ್ದು ಸವದಿ ಬೆಂಬಲಿಸಿ ತಹಸೀಲ್ದಾರಗೆ ಸಂಘಟನೆ ಪರವಾಗಿ ಮನವಿ ಸಲ್ಲಿಸಿದರು.
ಗುರು ಪರಂಪರೆಗಿದೆ ಬದುಕು ಅರಳಿಸಬಲ್ಲ ಶಕ್ತಿ: ಗುರುಪಾದ ಶ್ರೀ
ಮನದ ಕಲ್ಮಶಗಳನ್ನು ಹೋಗಲಾಡಿಸಿ ಉತ್ತಮ ಮೌಲ್ಯಗಳನ್ನು ತುಂಬಿ ಶ್ರೇಷ್ಠ ವ್ಯಕ್ತಿಯನ್ನಾಗಿಸಿ, ಮನುಷ್ಯನ ಬದುಕನ್ನು ಅರಳಿಸುವ ಶಕ್ತಿ ಗುರು ಪರಂಪರೆಗೆ ಇದೆ ಎಂದು ಬೀಳಗಿಯ ಕಲ್ಮಠದ ಗುರುಪಾದ ಶಿವಾಚಾರ್ಯ ಶ್ರೀಗಳು ಹೇಳಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved