• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲ್‌ ಹಾಸನ್‌ ವಿರುದ್ಧ ಕರವೇ ಗಜಸೇನೆ ಪ್ರತಿಭಟನೆ
ಕರ್ನಾಟಕ ಕನ್ನಡ ಬಗ್ಗೆ ಸಾಕಷ್ಟು ಇತಿಹಾಸ ಹೊಂದಿರುವ ಕನ್ನಡ ಭಾಷೆ ತಮಿಳುನಿಂದ ಹುಟ್ಟಿದೆ ಎಂದು ಹಗುರವಾಗಿ ಮಾತನಾಡಿದ ಬಹುಭಾಷಾ ಚಿತ್ರನಟ ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ರಬಕವಿಯ ಶ್ರೀಶಂಕರಲಿಂಗ ದೇವಸ್ಥಾನದ ಹತ್ತಿರ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಘಟನೆ ಗುರುವಾರ ಪ್ರತಿಭಟನೆ ನಡೆಸಿತು.
ಆಲಮಟ್ಟಿ ಜಲಾಶಯ 524.256 ಮೀಟರ್ ಎತ್ತರಿಸಲಿ: ಹಣಮಂತ ನಿರಾಣಿ
ಹಲವು ವರ್ಷಗಳಿಂದ ನಿರಂತರವಾಗಿ ಆಲಮಟ್ಟಿ ಜಲಾಶಯ ಎತ್ತರಿಸುವ ಕುರಿತಾಗಿ ಹಲವು ಹೋರಾಟ, ಚರ್ಚೆಗಳು ನಡೆದಿದ್ದು, ಸದ್ಯ ಜಲಾಶಯದ ಎತ್ತರ 524.256 ಮೀಟರ್ ಎತ್ತರಿಸಬೇಕೆಂಬ ಉದ್ದೇಶವನ್ನು ಸರ್ಕಾರ ಹೊಂದಬೇಕು. ಈ ಎತ್ತರಕ್ಕೆ ಬೇಕಿರುವ ಎಲ್ಲ ಪೂರಕ ಕೆಲಸಗಳನ್ನು ಶೀಘ್ರಗತಿಯಲ್ಲಿ ಆರಂಭಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ ಆಗ್ರಹಿಸಿದ್ದಾರೆ.
ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪಿ.ಸಿ. ಗದ್ದಿಗೌಡರ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಸಂಘದ ಮುಖಾಂತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರೊತ್ಸಾಹ ನೀಡುತ್ತಿದೆ. ಕೇಂದ್ರ ಸಚಿವ ಅಮಿತ್‌ ಶಾ ಅವರ ಅಶಯವೂ ಅದೇ ಆಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ದಿವ್ಯಾಂಗರಿಗೆ ಸರ್ಕಾರಿ ಸೌಲಭ್ಯ ಒದಗಿಸಲು ಪ್ರಯತ್ನಿಸಿ: ಸಂಸದ ಗದ್ದಿಗೌಡರ
ಬದುಕಿನಲ್ಲಿ ಅಂಗವಿಕಲತೆ, ದೈಹಿಕ ತೊಂದರೆಗಳಿಂದ ಕೊರತೆ ಎಂಬ ಭಾವನೆ ಉಂಟಾಗಿದ್ದರೂ ಮಾನಸಿಕವಾಗಿ ಬಹಳಷ್ಟು ಜ್ಞಾನ ಹೊಂದಿರುವ ಸಮಾಜ ಇದ್ದರೆ, ಅದು ದಿವ್ಯಾಂಗ ಸಮಾಜ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ಹದಗೆಟ್ಟ ರಸ್ತೆಯಲ್ಲಿ ಸಂಚಾರವೇ ನರಕಯಾತನೆ!
ತೇರದಾಳ ಪಟ್ಟಣದ ಮಹಾವೀರ ವೃತ್ತದಿಂದ ಶಿಕ್ಷಕರ ಕಾಲೋನಿಯವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪುರಸಭೆಗೆ ಹಲವು ಬಾರಿ ಮನವಿ ಮಾಡಿದರೂ ಇತ್ತ ತಿರುಗಿಯೂ ನೋಡುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನಿತ್ಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹಿಪ್ಪರಗಿ ಬ್ಯಾರೇಜ್ ಗೆ ದಾಖಲೆಯ ಒಳಹರಿವು
ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ಹರಿದು ಬರುತ್ತಿದ್ದು, ಬುಧವಾರ ಬೆಳಗ್ಗೆ ಹಿಪ್ಪರಗಿ ಬ್ಯಾರೇಜ್‌ಗೆ ೩೭,೨೦೫ ಕ್ಯುಸೆಕ್ ಒಳ ಹರಿವು ಇದ್ದು, ಹೊರ ಹರಿವು ಕೂಡ ಅಷ್ಟೇ ಪ್ರಮಾಣದಲ್ಲಿದೆ.
ಕೆಲಸ ನಿಲ್ಲಿಸದಂತೆ ಪೌರಕಾರ್ಮಿಕರಿಗೆ ಎಸಿ ಮನವಿ
ಪೌರಕಾರ್ಮಿಕರು ಸಾರ್ವಜನಿಕ ಸೇವೆ ನಿಲ್ಲಿಸಬೇಡಿ, ಮಳೆಗಾಲ ಪ್ರಾರಂಭವಾಗಿದೆ, ಜೊತೆಗೆ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಈ ವೇಳೆ ತಮ್ಮ ಸೇವೆ ಅತ್ಯವಶ್ಯಕವಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹೇಳಿದರು.
ಜೂ.1ರಂದು ಜಿಲ್ಲಾ-ಸತ್ರ ನ್ಯಾಯಾಲಯ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಮುಧೋಳ ಮುಧೋಳದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರಂಭಿಸಬೇಕೆಂದು ನಾವು ಹಲವು ವರ್ಷಗಳಿಂದ ಪ್ರಯತ್ನ ಮಾಡುತ್ತಲೇ ಇದ್ದೇವೆ. ಮುಧೋಳ ವಕೀಲರ ಸಂಘದ ಸದಸ್ಯರಾಗಿರುವ ಸಚಿವ ಆರ್.ಬಿ. ತಿಮ್ಮಾಪೂರ ಅವರ ಪ್ರಾಮಾಣಿಕ ಪ್ರಯತ್ನದಿಂದ ಮುಧೋಳಕ್ಕೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಜೂರಾಗಿದ್ದು, ಜೂ.1ರಂದು ಈ ನ್ಯಾಯಾಲಯದ ಉದ್ಘಾಟನಾ ಸಮಾರಂಭ ನೇರವೇರಲಿದೆ ವಕೀಲರ ಸಂಘದ ಅಧ್ಯಕ್ಷ ವಿ.ಡಿ. ಕತ್ತಿ ಹೇಳಿದರು.
ಅನುಭಾವ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮಹಾತ್ಮರು, ಶಿವಶರಣರು, ಯೋಗಿಗಳ ಅನುಭಾವದ ನುಡಿಗಳನ್ನು ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಸಮಾಧಾನ ಪ್ರಾಪ್ತವಾಗುತ್ತದೆ ಎಂದು ಆಧ್ಯಾತ್ಮಕಿ ಚಿಂತಕ ಪ್ರದೀಪ ಗುರೂಜಿ ಹೇಳಿದರು.
ಬೇಡಿಕೆ ಈಡೇರದಿದ್ದರೆ ನೀರು ಪೂರೈಕೆ ಸ್ಥಗಿತ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ನಗರ ಸ್ಥಳೀಯ ಸಂಸ್ಥೆಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ನೀರು ಪೂರೈಕೆ ಕೂಡ ಸ್ಥಗಿತಗೊಳಿಸುತ್ತೇವೆ ಎಂದು ರಾಜ್ಯ ಪೌರ ನೌಕರರ ಸಂಘದ ರಬಕವಿ ಬನಹಟ್ಟಿ ಘಟದಕ ಅಧ್ಯಕ್ಷ ಮಹಾಲಿಂಗ ಸಜ್ಞಾಗೋಳ ಹೇಳಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved