ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಗೊಂದಲ: ಕಾರಣಿಕಯುಗಾದಿಯಿಂದ ಪ್ರಾರಂಭವಾಗುವ ವಿಶ್ವಾವಸು ನಾಮ ಸಂವತ್ಸರದಲ್ಲಿ ಅನೇಕ ರಾಜಕೀಯ ಗೊಂದಲ ಕಾಣಬಹುದು, 2025ನೇ ಸಾಲಿನಲ್ಲಿ ರಾಜಕಾರಣದಲ್ಲಿ ಭಾರೀ ಗೊಂದಲಗಳು ಉಂಟಾಗಲಿವೆ. ರಾಜ್ಯ ಮಾತ್ರವಲ್ಲದೇ ರಾಷ್ಟ್ರದ ರಾಜಕಾರಣದಲ್ಲೂ ಗೊಂದಲದ ವಾತಾವರಣ ನಿರ್ಮಾಣವಾಗಲಿದೆ ಎಂದು ಹೊಸ ಬಬಲಾದಿ ಮಠದ ಸದಾಶಿವ ಮುತ್ಯಾ, ಶಿವರುದ್ರಯ್ಯ ಮುತ್ಯಾ ಶನಿವಾರ ಕಾಲಜ್ಞಾನ ನುಡಿದರು.