ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈಭವದ ದುರ್ಗಾದೇವಿ ಜಾತ್ರೆ
ಕೆರೂರ ಪಟ್ಟಣದ ಹರಣಶಿಕಾರಿ ಜನಾಂಗದ ಆರಾಧ್ಯ ದೇವಿ ದುರ್ಗಾ ಮಾತೆಯ ಜಾತ್ರೆ ಶುಕ್ರವಾರ ವೈಭವದಿಂದ ಜರುಗಿತು.
ಅಧಿಕ ರಕ್ತದೊತ್ತಡ ಸೈಲೆಂಟ್ ಕಿಲ್ಲರ್ ಇದ್ದಂತೆ
ಬಿ.ವಿ.ವಿ.ಎಸ್ ಸಂಘದ ಬಿ.ವಿ.ವಿ.ಎಸ್ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ವತಿಯಿಂದ ವಿಶ್ವ ಅಧಿಕ ರಕ್ತದೊತ್ತಡ ದಿನ ಆಚರಿಸಲಾಯಿತು.
ಹಬ್ಬದಂತೆ ಶಾಲಾ ಪ್ರಾರಂಭೋತ್ಸವ ಆಚರಿಸಿ: ಬಿಇಒ
2024 -25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಶಿಕ್ಷಕರು ಹಬ್ಬದಂತೆ ಆಚರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ ಮುಖ್ಯಶಿಕ್ಷಕರಿಗೆ ಸೂಚಿಸಿದರು.
ರೈತರಿಗೆ ಅನ್ಯಾಯವಾಗದಂತೆ ಬೆಳೆಹಾನಿ ಸರ್ವೆ ಮಾಡಿ: ಸಚಿವ ತಿಮ್ಮಾಪುರ
ಬಿರುಗಾಳಿ ಮಳೆಗೆ ತುಳಸಿಗೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉಂಟಾದ ಬೆಳೆಹಾನಿಯನ್ನು ಸಚಿವ ಆರ್.ಬಿ. ತಿಮ್ಮಾಪೂರ, ಶಾಸಕ ಜೆ.ಟಿ. ಪಾಟೀಲ ವೀಕ್ಷಣೆ ಮಾಡಿದರು.
ಐಬಿಯಲ್ಲಿ ಎಣ್ಣೆಪಾರ್ಟಿ: ಐವರು ಅಧಿಕಾರಿಗಳ ಸಸ್ಪೆಂಡ್
ಗುತ್ತಿಗೆದಾರರೊಂದಿಗೆ ಪ್ರವಾಸಿ ಮಂದಿರದಲ್ಲಿ ಎಣ್ಣೆಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿದ ಆರೋಪ ಎದುರಿಸುತ್ತಿರುವ ಜಮಖಂಡಿಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನಾಲ್ವರು ಅಧಿಕಾರಿಗಳು ಸೇರಿ ಐವರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹೇಮರಡ್ಡಿ ಮಲ್ಲಮ್ಮಳ ಧೈರ್ಯ. ಸಾಹಸ ಜೀವನದಲ್ಲಿ ಅಳವಡಿಸಿಕೊಳ್ಳಿ: ವೇಮನಾನಂದ ಶ್ರೀ
ತಮ್ಮನ್ನು ತಾವು ಗೆದ್ದು, ಸಮಾಜಕ್ಕೆ ಬೆಳಕಿನ ದಾರಿ ತೋರಿದವರ ಸ್ಮರಣೆಗಾಗಿ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಎರೆಹೊಸಳ್ಳಿಯ ರಡ್ಡಿ ಗುರುಪೀಠದ ವೇಮನಾನಂದ ಶ್ರೀಗಳು ಹೇಳಿದರು.
ಪ್ರಯಾಣಿಕರ ಸಂಖ್ಯೆ ದುಪ್ಪಟ್ಟು ಬಸ್ಗಳಲ್ಲಿ ಬಿಕ್ಕಟ್ಟು
ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾಗುತ್ತಿದ್ದಂತೆ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿದ್ದು, ಬಸ್ಗಳು ತುಂಬಿ ತುಳುಕುತ್ತಿವೆ.
ರಸ್ತೆ ತಡೆದು ಹಿಂದುಪರ ಸಂಘಟನೆಗಳ ಪ್ರತಿಭಟನೆ
ಅವಿನಾಶ ಮೇಲಿನ ಹಲ್ಲೆ ಖಂಡಿಸಿ ಮುಧೋಳ ರನ್ನ ಸರ್ಕಲ್ ನಲ್ಲಿ ಹಿಂದುಪರ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪೋಲಿಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರುದ್ರಭೂಮಿ ಸ್ವಚ್ಛತೆ ಮಾಡಿ ಸಸಿ ನೆಟ್ಟು ಶ್ರಮದಾನ
ಲೋಕಾಪುರದ ವೆಂಕಟಾಪುರ ಓಣಿಯ ಸಾರ್ವಜನಿಕ ಹಿಂದು ರುದ್ರಭೂಮಿ ಮುಕ್ತಿಧಾಮದಲ್ಲಿ ಗ್ರಾಮದ ಪದಾಧಿಕಾರಿಗಳು ಹಾಗೂ ಇತರರು ಸೇರಿ ರುದ್ರಭೂಮಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಿ ಸಸಿಗಳನ್ನು ನೆಟ್ಟು ಶ್ರಮದಾನ ಮಾಡಿದರು.
< previous
1
...
277
278
279
280
281
282
283
284
285
...
416
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ