• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೋಟ್‌ ಹಾಕಿ ಉತ್ತಮ ಮತದಾರರಾಗಿ
ಬಾಗಲಕೋಟೆ: ಜಿಲ್ಲೆಯ ಎಲ್ಲ ವಿಕಲಚೇತನರು ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಮ್ಮ ನಡೆ ಮತಗಟ್ಟೆ ಕಡೆ ಎಂಬ ಘೋಷವಾಕ್ಯದೊಂದಿಗೆ ವಿಶೇಷಚೇತನರಿಂದ ಹಮ್ಮಿಕೊಂಡ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಶುದ್ಧ ನೀರು, ಮಿತ ಆಹಾರ ಉತ್ತಮ ಆರೋಗ್ಯದ ರಹಸ್ಯ
ಮಹಾಲಿಂಗಪುರ: ಶುದ್ಧ ಗಾಳಿ, ಶುದ್ಧ ನೀರು ಮತ್ತು ಮಿತ ಆಹಾರ ಸೇವನೆ ಆರೋಗ್ಯಪೂರ್ಣ ಜೀವನದ ರಹಸ್ಯ ಎಂದು ಧಾರವಾಡದ ಮನಗುಂಡಿಯ ಮಹಾಮನೆಯ ಬಸವಾನಂದ ಸ್ವಾಮಿಗಳು ಹೇಳಿದರು. ಸ್ಥಳೀಯ ಶ್ರೀ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಹುರಕಡ್ಲಿ ಫೌಂಡೇಶನ್‌ ವತಿಯಿಂದ ನಡೆಯುತ್ತಿರುವ ಹತ್ತು ದಿನಗಳ ಅರೋಗ್ಯ ಯೋಗ ಮತ್ತು ಕ್ಯಾನ್ಸರ ಚಿಕಿತ್ಸೆ ಶಿಬಿರದ 9ನೇ ದಿನದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ
ಗುಳೇದಗುಡ್ಡ: ತಾಲೂಕಿನ ಕೋಟೆಕಲ್ ಗ್ರಾಮದಿಂದ ನೀಲಾನಗರ ಮಾರ್ಗವಾಗಿ ಜಿಲ್ಲಾ ಕೇಂದ್ರಕ್ಕೆ ಹೋಗುವ ಸುಮಾರು 5 ಕಿ.ಮೀ. ರಸ್ತೆ ಸಾಕಷ್ಟು ಹದಗೆಟ್ಟಿದೆ. ಕೂಡಲೇ ಅದನ್ನು ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಹಾಗೂ ಪ್ರಯಾಣಿಕರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ. ಕೋಟೆಕಲ್ ಮಾರ್ಗದ ಮೂಲಕ ಹೋಗುವ ರಸ್ತೆಯು ಲಿಂಗಾಪುರ, ಕೆಲವಡಿ, ಬಾಗಲಕೋಟೆ, ನೀಲಾನಗರ, ಶಿರೂರ, ಮಲ್ಲಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹಲವಾರು ಗ್ರಾಮದ ಜನ ಇದೇ ಮಾರ್ಗದ ಮೂಲಕ ಬಾಗಲಕೋಟೆಗೆ ಹೋಗುತ್ತಾರೆ.
ಪ್ರಯಾಸ ಪಟ್ಟು ಗೆದ್ದಿತ್ತು ಕಾಂಗ್ರೆಸ್
ಬಾಗಲಕೋಟೆ: ಸ್ವಾತಂತ್ರ್ಯದ ನಂತರ ನಡೆದ ಎಲ್ಲ ಲೋಕಸಭೆ ಚುನಾವಣೆಗಳಲ್ಲೂ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸುಳಿದ ಬಾಳೆಹಣ್ಣಿನಂತೆ ಇತ್ತು. ಆದರೆ, 1984ರಲ್ಲಿ ನಡೆದ ಚುನಾವಣೆಯಲ್ಲಿ ಮಾತ್ರ ಪ್ರಯಾಸದ ಗೆಲವು ಕಂಡಿತು. ಅದಕ್ಕೆ ಹತ್ತು ಹಲವಾರು ಕಾರಣಗಳಿದ್ದವು. 1984 ಇಸವಿ ಭಾರತದ ಇತಿಹಾಸದಲ್ಲಿ ಕರಾಳ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಆ ವರ್ಷ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆ ನಡೆಯಿತು. ಇದು ರಾಜಕೀಯದ ಮೇಲೂ ಪ್ರಭಾವ ಬೀರಿತು. ಇಂದಿರಾ ಹತ್ಯೆಯಿಂದಾಗಿ 7ನೇ ಲೋಕಸಭೆಯ ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜಿಸಲ್ಪಟ್ಟಿತ್ತು.
ಬಡವರಲ್ಲಿ ಭಗವಂತ ಕಂಡವರು ಸಿಂದಗಿ ಪಟ್ಟಾಧ್ಯಕ್ಷರು
ಬಾದಾಮಿ: ಮನುಕುಲದ ಒಳತಿಗಾಗಿ ಶ್ರಮಿಸಿದ ಸಿಂದಗಿ ಪಟ್ಟಾಧ್ಯಕ್ಷರು ಯಾವುದೆ ಜಾತಿ - ಮತ - ಪಂಥಕ್ಕೆ ಸೀಮಿತವಾಗಿರದೆ ಭಕ್ತರ ಕಷ್ಟಗಳಿಗೆ ಸ್ಪಂದಿಸುತ್ತ ಬಡವರಲ್ಲಿ ಭಗವಂತನನ್ನು ಕಂಡವರು ಎಂದು ಭೈರನಹಟ್ಟಿ ಹಾಗೂ ಶಿರೋಳ ಮಠದ ಪೂಜ್ಯ ಶಾಂತಲಿಂಗ ಶ್ರೀಗಳು ನುಡಿದರು.
ಆರೋಗ್ಯ ಕಾಳಜಿ ಬಗ್ಗೆ ಜಾಗೃತಿ
ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಓಆರ್‌ಎಸ್‌ ಪ್ಯಾಕೇಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಕಾಳಜಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಸಂವಿಧಾನ ಆಶಯಗಳು ಮಹಿಳೆಗೆ ಪೂರಕವಾಗುತ್ತಿಲ್ಲ
ಗುಳೇದಗುಡ್ಡ ಸಪ್ರಸ್ತುತ ದಿನಗಳಲ್ಲಿ ಕೂಡು ಕುಟುಂಬಗಳು ವಿಘಟನೆ ಹೊಂದುತ್ತಿವೆ. ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಒಂದಿಲ್ಲ ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದಾಳೆ. ಹೆಣ್ಣು ಮಕ್ಕಳು ಕುಟುಂಬದ ಆಧಾರ ಸ್ತಂಭ ಎಂಬುವುದನ್ನು ಸದ್ಯದ ವ್ಯವಸ್ಥೆ ಮರೆಯುತ್ತಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಕಳವಳ ವ್ಯಕ್ತಪಡಿಸಿದರು.
ಎಲ್ಲ ಇದ್ದು ಸಾಧನೆ ಮಾಡುವುದು ದೊಡ್ಡದಲ್ಲ
ಬಡ ಕುಟುಂಬದಲ್ಲಿ ಹುಟ್ಟಿದ ಜಗಜೀವನರಾಮ್‌ ಉಪಪ್ರಧಾನ ಮಂತ್ರಿಯವರೆಗೆ ಸಾಗಿ ಬಂದ ದಾರಿ, ಜೀವನ ಮೌಲ್ಯವನ್ನು ಇವತ್ತಿನ ಯುವಜನತೆಯೂ ಅನುಸರಿಸಬೇಕಿದೆ. ಮುಖ್ಯವಾಗಿ ನಮ್ಮ ಮಕ್ಕಳಲ್ಲಿ ಜಗಜೀವನರಾಮ್ ಅವರ ಜೀವನ ಪಾಠವನ್ನು ಹೇಳಿಕೊಟ್ಟಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ
ನಿರ್ಭತಿಯಿಂದ ಮತ ದಾನ ಮಾಡಿ
ನಿರ್ಭತಿಯಿಂದ ಮತದಾನ ಮಾಡಿ ಸುಭದ್ರ ದೇಶ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು
ಜನರ ಮುಂದೆ ಮೋದಿ ಹವಾ ಈಗ ಠುಸ್ಸಾಗಿದೆ
ಪುಲ್ವಾಮಾ ದಾಳಿಯಲ್ಲಿ ನಮ್ಮ ದೇಶದ ಸೈನಿಕರನ್ನು ಬಲಿ ಪಡೆದವರಾರು ಎಂಬುದು ಇದುವರೆಗೆ ತನಿಖೆಯಾಗಿಲ್ಲ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved