ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೈನ ಧರ್ಮದ ಸಂಪ್ರದಾಯಗಳು ಸರ್ವಶ್ರೇಷ್ಠ: ಆನಂದ ನ್ಯಾಮಗೌಡ
ಗಾಂಧೀಜಿಯವರ ಅಹಿಂಸೆ ತತ್ವದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿದ್ದು, ಜೈನ ಧರ್ಮದ ಆಚಾರ ವಿಚಾರ ಆಚರಣೆಯಿಂದ ಸರ್ವರು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆಯಲ್ಲಿ ಸೋಮವಾರ ನಡೆದಿದೆ.
ಹೆಣ್ಮಕ್ಕಳ ಮೇಲಿನ ಕ್ರೌರ್ಯಕ್ಕೆ ಕಡಿವಾಣ ಹಾಕಲಿ: ಹನೀಫಾ ಹುಣಚಗಿ
ಒಂದು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣುಮಕ್ಕಳ ಸರಣಿ ಕೊಲೆಗಳು ನಾಗರಿಕ ಸಮಾಜದಲ್ಲಿ ಭೀತಿ ಹುಟ್ಟಿಸಿದೆ. ಸರ್ಕಾರ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಇಳಕಲ್ಲಿನ ಜಮಾಅತೆ ಇಸ್ಲಾಮಿ ಮಹಿಳಾ ವಿಭಾಗದ ಸಂಚಾಲಕಿ ಹನೀಫಾ ಹುಣಚಗಿ ತಿಳಿಸಿದರು.
ವ್ಯಸನಮುಕ್ತ ಸಮಾಜಕ್ಕೆ ಮಹಾಂತ ಶ್ರೀಗಳ ಅನನ್ಯ ಸೇವೆ: ಗುರುಸಿದ್ದರಾಜಯೋಗೇಂದ್ರ ಸ್ವಾಮೀಜಿ
ಹುನಗುಂದ ಪಟ್ಟಣದ ಬಸವ ಮಂಟಪದಲ್ಲಿ ಭಾನುವಾರ ಶಿವಾನುಭವ ಶಿಬಿರ ಮಂಗಲ ಸಮಾರಂಭ ಹಾಗೂ ಮಹಾಂತ ಶಿವಯೋಗಿಗಳ ಆರನೇ ಶರಣೋತ್ಸವ ಕಾರ್ಯಕ್ರಮ ಜರುಗಿತು.
ಮಳೆ ನೀರಿನಿಂದ ಗಾಯತ್ರಿ ನಗರ ಜಲಾವೃತ
ಗುಳೇದಗುಡ್ಡ: ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಪಟ್ಟಣದ ಕಮತಗಿ ರಸ್ತೆಗೆ ಹೊಂದಿಕೊಂಡ ನೇಕಾರರ ಗಾಯತ್ರಿ ನಗರದ ಮನೆಗಳ ಸುತ್ತಲೂ ಭಾರಿ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹವಾಗಿ ಈ ಪ್ರದೇಶ ಸಂಪೂರ್ಣ ಜಲಾಮಯಗೊಂಡಿತ್ತು.
ಜ್ಞಾನ ದಾನ ಮಾಡಿದಷ್ಟು ಹೆಚ್ಚುತ್ತದೆ: ಡಾ.ಸಿದ್ಧರಾಮ ಶ್ರೀ
ಬೀಳಗಿಯ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 1974-75ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಂದ ಭಾನುವಾರ ಗುರುವಂದನೆ ಕಾರ್ಯಕ್ರಮ ನಡೆಯತು.
ಗತಕಾಲದ ವೈಭವ ತಿಳಿಸುವ ವಸ್ತುಸಂಗ್ರಹಾಲಯ: ಗೋವರ್ಧನ ಪಿ.ಬಿ.
ಪುರಾತತ್ವ ವಸ್ತು ಸಂಗ್ರಹಾಲಯಗಳು ಗತಕಾಲದ ವೈಭವ ತಿಳಿಸುವುದಲ್ಲದೆ ಶೈಕ್ಷಣಿಕ ಹಾಗೂ ಸಂಶೋಧನೆಯ ಕೇಂದ್ರಗಳಾಗಿವೆ ಎಂದು ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಗೋವರ್ಧನ ಪಿ.ಬಿ. ಅಭಿಪ್ರಾಯಪಟ್ಟರು.
1974ರ ಬ್ಯಾಚ್ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ ಗುರುವಂದನೆ
ಅಂಜುಮನ್ ಶಿಕ್ಷಣ ಸಂಸ್ಥೆಯ ಇಳಕಲ್ಲಿನ ಎಸ್.ಎಂ.ಎಸ್. ಖಾದ್ರಿ ಪ್ರೌಢಶಾಲೆಯಲ್ಲಿ ೧೯೭೪ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದ ವಿದ್ಯಾರ್ಥಿಗಳು ಗುರುವಂದನೆ ಹಾಗೂ ಸುವರ್ಣ ಮಹೋತ್ಸವ ಸ್ನೇಹ ಸಮ್ಮಳನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಹೆರಿಗೆ ಸಮಯದಲ್ಲಿ ಶೂಶ್ರೂಷಕಿಯರ ಪಾತ್ರ ಪ್ರಮುಖ:ಡಾ.ಭಾಗ್ಯಶ್ರೀ ಬೆಂಡಿಗೇರಿ
ಬಾಗಲಕೋಟೆಯ ಬಿವಿವಿಎಸ್ ವಿಜ್ಞಾನ ಮಹಾವಿದ್ಯಾಲಯದ ಪ್ರಸವ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರದಲ್ಲಿ ಹಮ್ಮಿಕೊಳ್ಳಲಾಯಿತು.
ನನ್ನ ರಾಜಕೀಯ ಜೀವನಕ್ಕೆ ಕಾಲೇಜು ಪ್ರೇರಣೆ: ಶಿವರಾಜ ತಂಗಡಗಿ
ನಾನಿಂದು ರಾಜಕೀಯ ಜೀವನದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ನಾನು ಶಾಲೆ ಕಲಿತ ಈ ಕಾಲೇಜು ಚುನಾವಣೆಯೇ ನನಗೆ ಪ್ರೇರಣೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
< previous
1
...
282
283
284
285
286
287
288
289
290
...
416
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ