• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಕಲ್ ಜಾಥಾ ಮೂಲಕ ಮತದಾನ ಜಾಗೃತಿ
ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ, ತಾಲೂಕಾಡಳಿತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೈಕಲ್ ಮೂಲಕ ಮತದಾನ ಜಾಗೃತಿ ಅಭಿಯಾನ ಮೂಡಿಸಲಾಯಿತು.
ಎಲ್ಲ ನೇಕಾರರಿಗೆ ಕಿಸಾನ ಸಮ್ಮಾನ ಯೋಜನೆ ಅನ್ವಯಿಸಲು ಮನವಿ

ಗುಳೇದಗುಡ್ಡ: ಕೇಂದ್ರ ಸರ್ಕಾರ ನೇಕಾರರಿಗೆ ಕಿಸಾನ ಸಮ್ಮಾನ ಯೋಜನೆ ಜಾರಿಗೊಳಿಸುವ ಮೂಲಕ ನೇಕಾರರಿಗೆ ಸಹಾಯ ಧನ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರಕಿ ಹೇಳಿದರು.

ಮತದಾನ ಜಾಗೃತಿ ವಾಹನಕ್ಕೆ ಚಾಲನೆ
ಕಮತಗಿ: ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳಿಗೆ ಜಿಂಗಲ್ಸ್ ಹಾಕಿ ಮತದಾನದ ಮಹತ್ವ ಹಾಗೂ ಅರಿವು ಕುರಿತು ಜಾಗೃತಿ ಮೂಡಿಸುವ ವಾಹನಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ ಇ ಚಾಲನೆ ನೀಡಿದರು. ಮೇ.07 ರಂದು ನಡೆಯಲಿರುವ ಲೋಕಸಭೆಯ ಮತದಾನಲ್ಲಿ ಎಲ್ಲರೂ ತಪ್ಪದೆ ಮತನಾದ ಮಾಡುವಂತೆ ಹೇಳಿದರು.
ನೂತನ ಅಧ್ಯಕ್ಷ ಶೇಖರ್ ಅಂಗಡಿಗೆ ಸನ್ಮಾನ
ಮಹಾಲಿಂಗಪುರ: ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಮಹಾಲಿಂಗಪುರ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷ ಶೇಖರ್ ಅಂಗಡಿ ಹಾಗು ಉಪಾಧ್ಯಕ್ಷ ಗಿರಮಲ್ಲಪ್ಪ ಕಬಾಡಿ ಅವರನ್ನು ಭಗೀರಥ ಸಮಾಜದ ವತಿಯಿಂದ ಸನ್ಮಾನಿಸಿದರು. ಕೆಂಗೇರಿ ಮಡ್ಡಿಯಲ್ಲಿರುವ ಭಗಿರಥ ಮಂದಿರದಲ್ಲಿ ಈ ಸತ್ಕಾರ ಕಾರ್ಯ ನಡೆಯಿತು.
ಶೇ.100 ರಷ್ಟು ಮತದಾನ ಮಾಡಲು ಶ್ರಮಿಸಿ
ಲೋಕಾಪುರ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಬೇಕು. ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.
ನಿವೃತ್ತ ಚಾಲಕರಿಗೆ ಬೀಳ್ಕೊಡುಗೆ
ಇಳಕಲ್‌ ನಗರದ ಸಾರಿಗೆ ಘಟಕದಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಮರೇಶ ಗುಣಸಾಗರ ಹಾಗೂ ರಮೇಶ್ ನಾಗಲಿಕ ಅವರಿಗೆ ಇಳಕಲ್ ಸಾರಿಗೆ ಘಟಕದಲ್ಲಿ ಬೀಳ್ಕೊಡಲಾಯಿತು.
ಗೋಸಬಾಳ ಪ್ರಾಮಾಣಿಕ ಸೇವೆ ಸದಾ ಸ್ಮರಣೀಯ
ಬಾಗಲಕೋಟೆ: ಬಾಗಲಕೋಟೆ ಪಟ್ಟಣದ ಕೆ.ಬಿ.ಗೋಸಬಾಳ ಅವರು ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅವರ ಸೇವೆ ಉನ್ನತ ಶಿಕ್ಷಣ ರಂಗದಲ್ಲಿ ಮಾದರಿಯಾಗಿದೆ ಎಂದು ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.
ದಾಖಲೆ ಮತ ಪಡೆದಿದ್ದ ಕಾಂಗ್ರೆಸ್‌ನ ಬಿದರಿ
ಬಾಗಲಕೋಟೆ: ಹಲವು ನಾಯಕರಿಗೆ ರಾಜಕೀಯ ಪುನರ್‌ ಜನ್ಮ ನೀಡಿದ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ 2ನೇ ಬಾರಿ ಅವರು ಗೆದ್ದಿದ್ದರು.
ಕ್ರೀಡೆಯಿಂದ ಮಾನಸಿಕ ನೆಮ್ಮದಿ
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.
ಸಮರ್ಪಕ ಕಾರ್ಯನಿರ್ವಹಣೆಗೆ ಡಿಸಿ ಸೂಚನೆ
ತಾಲೂಕಿನ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಿದ ಚೆಕ್ ಪೋಸ್ಟ್‌ಗಳಿಂದ ಯಾವುದೇ ರೀತಿಯ ಗಮನಾರ್ಹ ಕಾರ್ಯ ನಡೆಯುತ್ತಿಲ್ಲ. ಈ ಕುರಿತು ಹೆಚ್ಚಿನ ತಪಾಸಣೆ ನಡೆಸಿ ಜವಾಬ್ದಾರಿ ವಹಿಸಿಬೇಕೆಂದು ಸೂಚಿಸಿದೆ.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved