ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಬ್ಬರು ಕಳ್ಳರ ಸೆರೆ: ೨೯ ಬೈಕ್ಗಳು ವಶಕ್ಕೆ
ಇಳಕಲ್ಲ ಪೊಲೀಸರು ರಾತ್ರಿ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇಲೆ ಇಬ್ಬರನ್ನು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಪ್ರಕರಣ ಬಯಲಿಗೆ ಬಂದಿದ್ದು, ಅವರಿಂದ 29 ಬೈಕ್ಗಳು ಹಾಗೂ ಗೂಡ್ಸ್ ವಾಹನ ವಶಪಡಿಸಿಕೊಂಡಿದ್ದಾರೆ.
ನೀರಬೂದಿಹಾಳ ಕೆಪಿಎಸ್ ಶಾಲೆಗೆ ಬಿಇಒ ಕುಂದರಗಿ ಭೇಟಿ
ನೀರಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್)ಗೆ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ ಭೇಟಿ ನೀಡಿ ಎಸ್ಎಸ್ಎಲ್ಸಿ ಪರೀಕ್ಷೆ ಪರಿಹಾರ ಬೋಧನೆ ತರಗತಿಗಳನ್ನು ವೀಕ್ಷಿಸಿದರು.
ಶಾರದಾಳ ಪ್ರೋ ಕಬಡ್ಡಿ, ಆಳ್ವಾಸ್ ತಂಡ ಚಾಂಪಿಯನ್
ಕಲಾದಗಿ: ಶಾರದಾಳದಲ್ಲಿ ನಡೆದ ಅಂತರ ರಾಜ್ಯಮಟ್ಟದ ಮುಕ್ತ ಮಹಿಳಾ ಕಬಡ್ಡಿ `ಶಾರದಾಳ ಪ್ರೋ ಕಬಡ್ಡಿ ವೈಭವ-ಸಿಸನ್ ೩ರಲ್ಲಿ ಮೂಡಬಿದರೆಯ ಆಳ್ವಾಸ್ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಬಹುಮಾನ ಪಡೆಯಿತು.
ಜಾಕ್ವೆಲ್ನಲ್ಲಿ ಸೋರಿಕೆ: ವಾರದಿಂದ ನೀರು ಪೂರೈಕೆ ಸ್ಥಗಿತ
ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಹೃದಯ ವೈಶಾಲ್ಯತೆಯಿದ್ದರೆ ಬಾಳು ಸುಂದರ: ದೇಶಪಾಂಡೆ
ಗುಳೇದಗುಡ್ಡ: ಇಂದು ಜಗತ್ತಿನಲ್ಲಿ ಹಣವೂಂದಿದ್ದರೆ ಎಲ್ಲವನ್ನು ಪಡೆಯಬಹುದೆಂದು ತಿಳಿದ ಅನೇಕರು ಮೌಲ್ಯ, ಪ್ರೀತಿ ವಿಶ್ವಾಸವನ್ನೇ ಮರೆತಿದ್ದಾರೆ. ಪ್ರೀತಿಯಿಂದ ಮಾತ್ರ ಬದುಕನ್ನು ಗೆಲ್ಲಬಹುದಾಗಿದೆ ಎಂದು ಪ್ರಾಚಾರ್ಯ ಎಸ್.ಡಿ.ದೇಶಪಾಂಡೆ ಹೇಳಿದರು.
ವಾರದಿಂದ ನೀರು ಪೂರೈಕೆ ಬಂದ್, ಜೀವಜಲಕ್ಕಾಗಿ ಹಾಹಾಕಾರ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಅಂಜಲಿ ಹತ್ಯೆಕೋರನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಹಾಡುಹಗಲೆ ಹತ್ಯೆ ಖಂಡಿಸಿ ಬಾಗಲಕೋಟೆಯ ಜಿಲ್ಲಾ ಅಂಬಿಗೇರ ಸೇವಾ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನೆಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುಳೇದಗುಡ್ಡಕ್ಕೆ ಮರೀಚಿಕೆಯಾದ ಶಾಶ್ವತ ನ್ಯಾಯಾಲಯ!
ಗುಳೇದಗುಡ್ಡ: ಗುಳೇದಗುಡ್ಡ ತಾಲೂಕು ಕೇಂದ್ರವಾಗಿದ್ದರೂ ಶಾಶ್ವತ ನ್ಯಾಯಾಲಯ ಸೇರಿದಂತೆ ಮೂಲಕಸೌಕರ್ಯಗಳು ಮರೀಚಿಕೆಯಾಗಿವೆ.
ಸಿಡಿಲು ಬಡಿದು ಬಾಲಕಿ ಸಾವು
ಲೋಕಾಪುರ ಸಮೀಪದ ಜಾಡರ ಅರಳಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಸವಾಲು ಎದುರಿಸಿ ಉದ್ಯಮಶೀಲತೆ ರೂಢಿಸಿಕೊಳ್ಳಿ: ಶ್ರೀಧರ್ ರಾಮದುರ್ಗಕರ್
ಬಿ.ವಿ.ವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅನ್ವೇಷಣ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮವನ್ನು ಮಹಾರಾಷ್ಟ್ರ ಕರಾಡದ ಎಜಿ ಎಲೆಕ್ಟ್ರೋ ಸರ್ವೀಸಿಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀಧರ್ ರಾಮದುರ್ಗಕರ್ ಉದ್ಘಾಟಿಸಿದರು.
< previous
1
...
284
285
286
287
288
289
290
291
292
...
416
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ