ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ನೈತಿಕ ಮೌಲ್ಯಗಳ ಕಲಿಸಿ
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೊದಲು ತಂದೆ-ತಾಯಿಗಳಲ್ಲಿ ಸಂಸ್ಕಾರ ಇರಬೇಕಾಗುತ್ತದೆ.
ಮತಕ್ಷೇತ್ರಕ್ಕೊಂದು ಪ್ರತ್ಯೇಕ ಪ್ರಣಾಳಿಕೆ
ಬಿಜೆಪಿ ಅವಧಿಯ ಹತ್ತು ವರ್ಷಗಳಲ್ಲಿ ದೇಶದಲ್ಲಿ ಬಡವರು, ರೈತರು ಕಂಗಾಲಾಗಿದ್ದಾರೆ. ರೈತರ ಸಾಲ ಮನ್ನಾ ಮಾಡಿದ್ದು, ಬಡವರಿಗಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರ.
ಸಹಭಾಗಿತ್ವದೊಂದಿಗೆ ಚುರುಕಾಗಿ ಕಾರ್ಯನಿರ್ವಹಿಸಿ
ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು.
ಜವಾಬ್ದಾರಿ ನಿರ್ವಹಣೆ ಮಾದರಿಯಾಗುವುದು : ಕೆ.ಎಸ್.ಪ್ರಭಾಕರ
, ರಾಜ್ಯದಲ್ಲಿಯೇ ನೇಕಾರರೆ ನಡೆಸುತ್ತಿರುವ ಏಕೈಕ ಸಹಕಾರಿ ನೂಲಿನ ಗಿರಣಿಯಾಗಿ ಇಂದಿಗೂ ಬನಹಟ್ಟಿಯಲ್ಲಿ ಕಾರ್ಯನಿರ್ವಹಣೆ ಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಬರಗಾಲಕ್ಕೂ ಕೇಂದ್ರ ಹಣ ಬಿಡುಗಡೆ ಮಾಡಲಿಲ್ಲ
ಕೇಂದ್ರ ಸರ್ಕಾರ ಹಲವಾರು ವೈಫಲ್ಯಗಳಿದ್ದರೂ ಜಾತಿ, ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಗ್ರಾಹಕರ ಅಭಿವೃದ್ಧಿಯೆ ಬ್ಯಾಂಕಿನ ಗುರಿಯಾಗಲಿ
ಇಳಕಲ್ಲ ಇಂದು ಬ್ಯಾಂಕುಗಳು ತಮ್ಮ ವ್ಯವಹಾರದ ದೃಷ್ಟಿಯಿಂದ ಕಾರ್ಯ ಮಾಡದೆ ಗ್ರಾಹಕ ಅಭಿವೃದ್ಧಿ ಹಾಗು ಅವರಿಗೆ ಉತ್ತಮ ಸೇವೆ ಕೊಡುವ ಗುರಿಯಿಂದ ಕಾರ್ಯ ಮಾಡಬೇಕು. ಇದರಿಂದ ಆ ಬ್ಯಾಂಕ್ ಅಭಿವೃದ್ಧಿ ಸಾಧ್ಯವಾಗುವುದು ಎಂದು ಇಳಕಲ್ನ ವಿಜಯ ಮಠದ ಪೀಠಾದ್ಯಕ್ಷರಾದ ಪೂಜ್ಯ ಗುರುಮಹಾಂತ ಶ್ರೀಗಳು ನುಡಿದರು.
ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಕಾಡರಕೊಪ್ಪ ವಿದ್ಯಾರ್ಥಿನಿಯರು
ಬಾದಾಮಿ: ಮಾ.31 ರಿಂದ ಏ.3ರ ವರೆಗೆ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆಯುತ್ತಿರುವ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯದಿಂದ ತಾಲೂಕಿನ ಕಾಡರಕೊಪ್ಪ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಾದ ಸೌಜನ್ಯ ಆಲೂರ ಹಾಗೂ ಸರಸ್ವತಿ ಉದುಪುಡಿ ಕಬಡ್ಡಿ ಭಾಗವಹಿಸಲಿದ್ದಾರೆ.
ಮಕ್ಕಳಿಗೆ ಬಾಲ್ಯದಲ್ಲೇ ನೀರಿನ ಮಹತ್ವ ತಿಳಿಸಿ
ಹಿತಮಿತವಾಗಿ ನೀರು ಬಳಕೆಮಾಡಬೇಕು. ನಮಗೆ ಲಭ್ಯವಿರುವ ನೀರು ಸರಿಯಾಗಿ ಸದ್ಭಳಕೆಯಾಗಬೇಕು. ನೀರು ಇದೆ ಎಂದು ಎಗ್ಗಿಲ್ಲದೆ ಪೋಲಾಗದಂತೆ ಎಚ್ಚರ ವಹಿಸಬೇಕು.
ಸಿಗದ ಮೇವು: ರೈತರಿಗೆ ತಲೆನೋವು
ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಕೈಕೊಟ್ಟಿದ್ದರಿಂದ ರೈತರ ಬೆಳೆ ನಾಶವಾಯಿತು. ತೀವ್ರ ಬರ ಆವರಿಸಿದ್ದರಿಂದ ರೈತರು ಸಂಕಷ್ಟ ಎದುರಿಸಿದರು. ಬರಗಾಲದ ಪರಿಣಾಮದಿಂದ ಈಗ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.
ದೇವರ ನಿರ್ಮಿತ ಆಹಾರ ಸೇವಿಸಿ
ಮುಧೋಳ ಮಾನವ ನಿರ್ಮಿತ ಆಹಾರ ಪದಾರ್ಥ ಕಡಿಮೆ ಮಾಡಿ, ದೇವರ ನಿರ್ಮಿತ ಹಣ್ಣು - ಹಂಪಲು, ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವಿಸಿದರೆ ರೋಗದಿಂದ ದೂರ ಇರಬಹುದು ಎಂದು ಶಿರೂರಿನ ಬಸವಲಿಂಗ ಶ್ರೀಗಳು ಹೇಳಿದರು.
< previous
1
...
284
285
286
287
288
289
290
291
292
...
373
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!