• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭೆಗಳು ಹೆಚ್ಚಿದಂತೆ ದೇಶದ ಅಭಿವೃದ್ಧಿ:ಶಂಕರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಪ್ರತಿಭೆಗಳು ಹೆಚ್ಚಿದಷ್ಟೂ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಪ್ರತಿಭಾವಂತ ಮಕ್ಕಳು ಭವಿಷ್ಯದ ಬಲಿಷ್ಠ ಭಾರತದ ನಿರ್ಮಾಣದ ಶಿಲ್ಪಿಗಳಾಗಲಿದ್ದಾರೆ. ಮಕ್ಕಳು ಈ ನೆಲದ ಬೌದ್ಧಿಕ ಆಸ್ತಿ ಎಂದು ಬನಹಟ್ಟಿ ಉದ್ಯಮಿ ಶಂಕರ ಜುಂಜಪ್ಪನವರ ಹೇಳಿದರು.
ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಬಾಗಲಕೋಟೆ : ಗುಳೇದಗುಡ್ಡ ತಾಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲಿಸಿದರು.
ವೈಭವದ ಗ್ರಾಮದೇವಿ ಉಡಿ ತುಂಬುವ ಕಾರ್ಯ
ಇಳಕಲ್ಲ: ನಗರದ ಕಿಲ್ಲಾ ಒಣಿಯಲ್ಲಿರುವ ಗ್ರಾಮ ದೇವಿ ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಮೂರು ಮುಖದವ್ವದೇವಿ ಜಾತ್ರೆ ಸಂಭ್ರಮ
ಮೂರು ವರುಷಗಳಿಗೊಮ್ಮೆ ನಡೆಯುವ ಗ್ರಾಮದ ಆರಾಧ್ಯ ದೇವಿ ಶ್ರೀ ಮೂರು ಮೂಖದವ್ವದೇವಿ (ಲಕ್ಷ್ಮೀದೇವಿ) ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಪ್ರತಿಭಾವಂತ ಮಕ್ಕಳು ದೇಶದ ಬೌದ್ಧಿಕ ಆಸ್ತಿ: ಚಂದ್ರಕಾಂತ
ಶಾಲೆಗಳು ಪ್ರತಿಭಾವಂತರ ಸೃಜಿಸುವ ಕಾರ್ಖಾನೆಗಳಾದರೆ, ಪ್ರತಿಭಾವಂತ ಮಕ್ಕಳು ಶಾಲೆಯ, ಕುಟುಂಬದ, ಸಮಾಜದ ಮತ್ತು ದೇಶದ ಬೌದ್ಧಿಕ ಆಸ್ತಿ ಎಂದು ಜ್ಞಾನೋದಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಚಂದ್ರಕಾಂತ ತೆಳಗಿನಮನಿ ಅಭಿಪ್ರಾಯಪಟ್ಟರು.
ತಾಲೂಕಿನ 1600 ರೈತರಿಗೆ ಬಾರದ ಬೆಳೆ ಪರಿಹಾರ
ಕನ್ನಡಪ್ರಭ ವಾರ್ತೆ ಜಮಖಂಡಿ ಜಮಖಂಡಿ ತಾಲೂಕಿನ ಸುಮಾರು1600 ರೈತರಿಗೆ ಕೇಂದ್ರ ಸರ್ಕಾರದ ಬೆಳೆ ಪರಿಹಾರದ ಹಣ ಬಂದಿಲ್ಲವೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು. ಕನ್ನಡಪ್ರಭ ದೊಂದಿಗೆ ಮಾತನಾಡಿದ ಅವರು, ಆಧಾರ್‌ ಕಾರ್ಡ್‌ ಲಿಂಕ್ ಇಲ್ಲದಿರುವ ಮತ್ತು ಖಾತೆ ಬದಲಾವಣೆ ಮಾಡಿದವರು, ಎಫ್‌ಐಡಿ ಸಂಖ್ಯೆ ನಮೂದು ಆಗದೇ ಇರುವ ರೈತರ ಖಾತೆಗಳಿಗೆ ಪರಿಹಾರ ಬಂದಿಲ್ಲ, ತಾಂತ್ರಿಕ ತೊಂದರೆ ಸರಿಪಡಿಸಿಕೊಂಡು ಪರಿಹಾರ ಪಡೆಯಬಹುದಾಗಿದೆ.
ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ: ಮಾವಿನಮರದ
ಮುಸ್ಲಿಂ ಸಮುದಾಯಕ್ಕೆ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.
ಮಳೆಯ ಅನಾಹುತ ತಡೆಗೆ ಮುಂಜಾಗ್ರತೆ ವಹಿಸಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪ್ರಸಕ್ತ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧಿಕಾರಿಗಳಿಗೆ ಸೂಚಿಸಿದರು.
ಸ್ವತಂತ್ರ ಬದುಕು ಕಟ್ಟಿಕೊಂಡು ಜೀವನ ಸಾಗಿಸಿದರೆ ಬದುಕು ಸ್ವಾರ್ಥಕ: ಹುಕ್ಕೇರಿ
ಕನ್ನಡಪ್ರಭವಾರ್ತೆ ಮಹಾಲಿಂಗಪುರ ಪ್ರಾಚೀನ ಕಾಲದಿಂದಲೂ ಗುರುಕುಲದಲ್ಲಿ ರಾಜಮಹಾರಾಜರು ಸಹ ಗುರುವಿಗೆ ಪೂಜ್ಯ ಸ್ಥಾನ ನೀಡಿ ಗೌರವಿಸುತ್ತ ಬಂದಿದ್ದು, ತಮಗೆ ತಾವೇ ಮಾದರಿಯಾಗಿ ಬೆಳೆದು, ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವ ಮೆರೆದು ಉತ್ತಮ ನಾಗರಿಕರಾಗಿ ಬೆಳೆದು ಸ್ವತಂತ್ರ ಬದುಕು ನಡೆಸಿದರೆ ಜೀವನ ಸ್ವಾರ್ಥಕವಾಗುತ್ತದೆ ಎಂದು ನಿವೃತ್ತ ಶಿಕ್ಷಕ ಚನ್ನಪ್ಪ ಹುಕ್ಕೇರಿ ಹೇಳಿದರು
7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರ ಮನವಿ
ಬೆಳೆಗಳನ್ನು ರಕ್ಷಿಸಿಕೊಳ್ಳಲು ನೀರುಣಿಸಲ ಕನಿಷ್ಠ ೭ ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಉಪ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 416
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved