• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣೆಗೆ ನೀರು ಹರಿಸಲು ಸರ್ಕಾರಕ್ಕೆ ಮನವಿ
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ರಾಜ್ಯದ ಕೃಷ್ಣಾ ನದಿಗೆ 4 ಟಿಎಂಸಿ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಸಕ ಸಿದ್ದು ಸವದಿ ಮತ್ತಿತರ ಗಣ್ಯರ ತಂಡ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಪು.2... ಸುಖ ನಿದ್ರೆ, ನೀರು ಉತ್ತಮ ಆರೋಗ್ಯಕ್ಕೆ ಸಹಕಾರಿ
ಮಹಾಲಿಂಗಪುರ: ಇಂದಿನ ಜನರ ಆಹಾರ ಪದ್ಧತಿ ಸರಿ ಇಲ್ಲ. ಫಾಸ್ಟ್‌ಫುಡ್‌ಗಳತ್ತ ಎಲ್ಲರೂ ಆಕರ್ಷಿತರಾಗುತ್ತಿದ್ದಾರೆ. ನಾವು ಎಷ್ಟೇ ಪ್ರಗತಿ ಸಾಧಿಸಿದರೂ ಜೀವನದಲ್ಲಿ ಒಂದಿಷ್ಟು ವಿಶ್ರಾಂತಿ ಬೇಕು. ಅದಕ್ಕಾಗಿ ಉತ್ತಮ ಅರೋಗ್ಯ ಅತ್ಯವಶ್ಯಕ. ಸರಿಯಾದ ನಿದ್ರೆ, ಕ್ರಮಬದ್ಧ ಆಹಾರ ಪದ್ಧತಿ ನಮಗೆ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದು ಧಾರವಾಡದ ಮನಗುಂಡಿ ಮಾಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.
ಸಚಿವ ಶಿವರಾಜ ತಂಗಡಗಿ ಕ್ಷಮೆಗೆ ಆಗ್ರಹ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಯುವ ಜನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ಅವರು ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ ಹೇಳಿದರು.
ಪೌರಕಾರ್ಮಿಕರ ಜೊತೆ ಮುಖ್ಯಾಧಿಕಾರಿ ಸ್ವಚ್ಛತಾ ಕಾರ್ಯ
ಕೆರೂರ: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣಕ್ಕೆ ತರಬೇಕಾದರೆ ಸ್ವಚ್ಛತೆಯೇ ಮುಖ್ಯ ಕಾರಣ ಎಂದು ಬಲವಾಗಿ ನಂಬಿರುವ ಕೆರೂರು ಪಪಂ ಮುಖ್ಯಾಧಿಕಾರಿ ಜಗದೀಶ.ಆರ್.ನಾಯ್ಕರ ಕೇಂದ್ರ ಸರ್ಕಾರದ ಸ್ವಚ್ಛ ಭಾರತದ ಕನಸಿಗೆ ಇಂಬು ಕೊಡುತ್ತಿದ್ದಾರೆ. ಪೌರಕಾರ್ಮಿಕರ ಜೊತೆ ಸೇರಿ ಪಟ್ಟಣದಲ್ಲಿ ಸ್ಚಚ್ಛತಾ ಅಭಿಯಾನ ನಡೆಸುತ್ತಿದ್ದಾರೆ.
ಅಧ್ಯಾತ್ಮದಲ್ಲಿ ಬದುಕುವ ಮಾರ್ಗ
ರಬಕವಿ-ಬನಹಟ್ಟಿ: ಅಧ್ಯಾತ್ಮದಲ್ಲಿ ಬದುಕುವ ಮಾರ್ಗ ಅಡಗಿದೆ. ಅಧ್ಯಾತ್ಮ ಹೂವಿನಂತೆ ಮನಸು ಅರಳಿಸಬಲ್ಲದು. ಸಮಾಜದ ಒಳಿತಿಗೆ ಅಧ್ಯಾತ್ಮದ ಅವಶ್ಯಕತೆಯಿದೆ ಎಂದು ಸಂಗಪ್ಪ ಮಹಾರಾಜರು ಹೇಳಿದರು.
ಮತದಾನದಿಂದ ವಂಚಿತರಾಗಬೇಡಿ
ಜಿಲ್ಲೆಯಲ್ಲಿ ಮತ್ತು ನಿಮ್ಮ ತಾಲೂಕಿನಲ್ಲಿ ನೂರಕ್ಕೆ ನೂರರಷ್ಟು ಮತದಾನ ಆಗಬೇಕು. ಕಾರಣ ಪ್ರತಿಯೊಬ್ಬರು ಮತದಾನದಿಂದ ವಂಚಿತರಾಗಬಾರದು. ಮತದಾನದಿಂದ ಯಾರೂ ದೂರ ಉಳಿಯಬಾರದು.
ರೈತ ನಕ್ಕರೇ ಜಗವೇ ನಗುವುದು: ಮಠದ
ಇಳಕಲ್ಲ: ರೈತ ನಕ್ಕರೆ ಜಗವೆಲ್ಲ ನಗುವುದು. ಅನ್ನ ಕೊಡುವ ರೈತ ನಗುವಂತೆ ನಾವು ಕೆಲಸ ಮಾಡಬೇಕು ಎಂದು ಇಳಕಲ್ಲ - ಹುನಗುಂದ ತಾಲೂಕು ಗೊಬ್ಬರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಮಠದ ತಿಳಿಸಿದರು.ಇಳಕಲ್ಲ ಪಟ್ಟಣದ ಫೋರ್‌ವೇಸ್ ಸಭಾಭವನದಲ್ಲಿ ನಡೆದ ನೈಟ್ರೋಫಾಲ್‌ ಕಂಪನಿ ಹಮ್ಮಿಕೊಂಡಿದ್ದ ವ್ಯಾಪಾರಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಅನ್ನ ಬೆಳೆಯುವ ರೈತನಿಗೆ ಸರ್ಕಾರ ಕೊಡುವ ಸಹಾಯದ ಜೊತೆಗೆ ನಾವು ಕೂಡ ಆತನಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕಿದೆ.
ಸನ್ನಢತೆಯುಳ್ಳ ವಿದ್ಯೆ ಬದುಕಲ್ಲಿ ಬಹು ಶ್ರೇಷ್ಠ
ತೇರದಾಳ(ರ-ಬ): ಶಿಸ್ತು, ಸಂಯಮತೆ, ಸಂಸ್ಕೃತಿ, ಸನ್ನಢತೆ ಅಡಿಯಲ್ಲಿ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಒಳ್ಳೆಯ ಮನಸುಗಳನ್ನು ನೀಡುವ ಕೆಲಸ ತುಂಬ ಮಹತ್ತರವಾದುದು. ಸನ್ನಢತೆಯುಳ್ಳ ವಿದ್ಯೆ ನಮ್ಮ ಬದುಕಲ್ಲಿ ಬಹು ಶ್ರೇಷ್ಠವಾದುದು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಸಹಾಯಕ ಕುಲ ಸಚಿವ ಡಾ.ಚಿದಾನಂದ ಢವಳೇಶ್ವರ ಹೇಳಿದರು.
ನರೇಗಾ ಗ್ರಾಮೀಣರ ಬದುಕಿಗೆ ಆಶಾಕಿರಣ
ಗುಳೇದಗುಡ್ಡ: ಊರು ಬಿಟ್ಟು ಪಟ್ಟಣಗಳಿಗೆ ಹೋಗಿ ಕೂಲಿ ಮಾಡುವ ಬದಲು ಸ್ವಂತ ಗ್ರಾಮದಲ್ಲಿಯೇ ಇದ್ದುಕೊಂಡು ನರೇಗಾ ಯೋಜನೆಯ ಕೂಲಿ ಕೆಲಸ ಮಾಡಲು ಸರ್ಕಾರ ಸಾಕಷ್ಟು ಅನುಕೂಲ ಮಾಡಿದೆ. ಹೀಗಾಗಿ ನರೇಗಾ ಯೋಜನೆ ಗ್ರಾಮೀಣ ಜನರ ಬದುಕಿನ ಆಶಾಕಿರಣ ಆಗಿದೆ ಎಂದು ನರೇಗಾ ಯೋಜನೆಯ ತಾಲೂಕು ಸಹಾಯಕ ನಿರ್ದೇಶಕ ಆರ್.ಎಸ್.ಮೇತ್ರಿ ಹೇಳಿದರು.
ಸಚಿವ ತಿಮ್ಮಾಪೂರ, ಶಾಸಕ ಜೆಟಿಪಿ ಒತ್ತಾಸೆಯಂತೆ ನೀರು
ಬೀಳಗಿ: ಘಟಪ್ರಭಾ ನದಿ ದಂಡೆಯ ಗ್ರಾಮಗಳ ಜನ - ಜಾನುವಾರುಗಳಿಗೆ ಕುಡಿಯಲು ಹಿಡಕಲ್ ಜಲಾಶಯದಿಂದ ನೀರು ಬಿಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಒತ್ತಾಯಿಸಿದ್ದರಿಂದ ಏ.1 ರಂದು ಸಾಯಂಕಾಲ 6 ಗಂಟೆಯಿಂದ ನೀರು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ ಎಂದು ಶಾಸಕ ಜೆ. ಟಿ. ಪಾಟೀಲ ತಿಳಿಸಿದ್ದಾರೆ.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved