• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಸೊಗಡೆ ಕನ್ನಡ ನಾಟಕಗಳ ಜೀವಾಳ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಾನಪದ ಹಾಗೂ ಶಾಸ್ತ್ರೀಯ ಕಾವ್ಯ ಕೃತಿಗಳನ್ನು ಮರು ವಾಖ್ಯಾನಿಸಿ, ವಿಭಿನ್ನವಾಗಿ ಕಟ್ಟಿಕೊಡುವ ವಿಶಿಷ್ಟ ಸಾಮರ್ಥ್ಯ ಕನ್ನಡ ಕವಿಗಳಿಗೆ ಮಾತ್ರ ದಕ್ಕಿದ್ದು, ಆ ಪರಂಪರೆಯ ಮುಂದುವರಿಕೆಯಾಗಿ ಕನ್ನಡ ನಾಟಕಗಳ ಬೆಳೆದು ಬಂದ ಬಗೆಯಲ್ಲಿ ಕಂಡುಕೊಳ್ಳಬಹುದಾಗಿದೆ, ಗ್ರಾಮೀಣ ಸೊಗಡು ಕನ್ನಡ ನಾಟಕಗಳ ಜೀವಾಳವಾಗಿದೆ ಎಂದು ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ಹಾಗೂ ನಾಟಕ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹೇಳಿದರು.
ಗಮನ ಸೆಳೆದ 100 ಮೀ. ಉದ್ದದ ತ್ರಿವರ್ಣ ಧ್ವಜ
ಪಾಕಿಸ್ತಾನದ ಉಗ್ರರ ವಿರುದ್ಧ ಆಪರೇಷನ್ ಸಿಂದೂರ ಕಾರ್ಯಚರಣೆ ಯಶಸ್ವಿಯಾದ ಹಿನ್ನೆಲೆ ಸೋಮವಾರ ಪಟ್ಟಣದಲ್ಲಿ ಸುಧಾರಣೆ ಸಮಿತಿ ವತಿಯಿಂದ ತಿರಂಗಾ ಯಾತ್ರೆ ಜರುಗಿತು.
ನದಿಯ ಸೆಳೆತಕ್ಕೆ ಸಿಲುಕಿ ವ್ಯಕ್ತಿ ಸಾವು
ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಭಾನುವಾರ ನಡೆದಿದೆ.
ವಿಶ್ವಕ್ಕೆ ಭಾರತ ಶಕ್ತಿ ಪರಿಚಯಿಸಿದ ಆಪರೇಷನ್‌ ಸಿಂದೂರ: ಶ್ರೀಕಾಂತ ಕುಲಕರ್ಣಿ
ಆಪರೇಷನ್‌ ಸಿಂದೂರನಿಂದ ವಿಶ್ವಕ್ಕೆ ಭಾರತದ ಶಕ್ತಿಯ ಪರಿಚಯವಾಗಿದೆ. ಅಮಾಯಕ ಹಿಂದು ಪ್ರವಾಸಿಗರನ್ನು ಹತ್ಯೆ ಮಾಡಿದ ಭಯೋತ್ಪಾದರಿಗೆ ತಕ್ಕಪಾಠ ಕಲಿಸುವಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಫಲವಾಗಿದೆ. ನಮ್ಮನ್ನು ಕೆಣಕಿದರೆ ಬಿಡುವುದಿಲ್ಲ. ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂಬ ಸಂದೇಶ ವಿಶ್ವಕ್ಕೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.
ಅಂತರಂಗ ಅಂದವಾಗಿದ್ದರೆ ಮಾನವನಾಗಲು ಸಾಧ್ಯ: ಓಲೇಮಠದ ಆನಂದ ದೇವರು
ದೇವಾಲಯದಲ್ಲಿ ಮೂರ್ತಿ ಇದ್ದರೆ ದೇವಾಲಯಕ್ಕೆ, ಅಡುಗೆಯಲ್ಲಿ ಉಪ್ಪು ಇದ್ದರೆ ಅಡುಗೆಗೆ ಬೆಲೆ ಬರುತ್ತದೆ. ಮಾನವನಲ್ಲಿ ಮಾನವೀಯತೆ ಇದ್ದರೆ ಮಾತ್ರ ಮಾನವನಿಗೆ ಬೆಲೆ ಇರುತ್ತದೆ. ಬಾಹ್ಯದಿಂದ ಅಂದವಾಗಿದ್ದರೆ ಸಾಲದು ಅಂತರಂಗದಲ್ಲಿ ಅಂದವಾಗಿದ್ದರೆ ಮಾನವನಾಗಲು ಸಾಧ್ಯ ಎಂದು ಜಮಂಡಿಯ ಓಲೇಮಠದ ಆನಂದ ದೇವರು ನುಡಿದರು.
ಕಸಾಪದಿಂದ ಸಾಹಿತಿಗಳಿಗೆ ಶಕ್ತಿ ತುಂಬುವ ಕೆಲಸ: ಶಿವಾನಂದ ಶೆಲ್ಲಿಕೇರಿ
ಜಿಲ್ಲೆಯಲ್ಲಿನ ಸಾಹಿತಿಗಳು ತಮ್ಮದೆಯಾದ ರೀತಿಯಲ್ಲಿ ಕಾವ್ಯ, ಸಂಕಲನ, ಕತೆಗಳು, ಪುಸ್ತಕ ರಚನೆ ಮಾಡಿ ಓದುಗರಿಗೆ ಹೊಸ ಹೊಸ ವಿಚಾರ ತಿಳಿಸುತ್ತಿದ್ದಾರೆ. ಅಂತಹ ಸಾಹಿತಿಗಳಿಗೆ ಶಕ್ತಿ ತುಂಬುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ತಿಳಿಸಿದರು.
ಸರ್ಕಾರದ ಬೆಂಬಲದಿಂದ ಸಹಕಾರಿ ಸಂಘಗಳ ಉಳಿವು: ಸಚಿವ ಆರ್.ಬಿ. ತಿಮ್ಮಾಪೂರ
ಸರ್ಕಾರದ ಸಹಾಯ, ಸಹಕಾರದಿಂದ ಇಂದು ಸಹಕಾರಿ ಸಂಘ-ಸಂಸ್ಥೆಗಳು ಉಳಿದುಕೊಂಡಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರಿ ಸಂಸ್ಥೆಗಳಿಗೆ ಆರ್ಥಿಕ ಸಹಾಯ ನೀಡುತ್ತಿರುವುದರಿಂದ ಸಹಕಾರಿ ಸಂಘ-ಸಂಸ್ಥೆಯವರು ರೈತರಿಗೆ ಕಡಿಮೆ ಬಡ್ಡಿದರಲ್ಲಿ ಸಾಲ ನೀಡಲು ಸಾಧ್ಯವಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಜೀವನದಲ್ಲಿ ಯಾವುದೂ ಶಾಶ್ವತವಲ್ಲ : ಮಂಜಮ್ಮ ಜೋಗತಿ
ಕೋಟೆಕಲ್ -ಗುಳೇದಗುಡ್ಡ ಶ್ರೀ ಅಮರೇಶ್ವರ ಬೃಹನ್ಮಠದ ಶ್ರೀ ಅಮರೇಶ್ವರ ಶ್ರೀಗಳ 56ನೇ ಪುಣ್ಯಾರಾಧನೆ ಕಾರ್ಯಕ್ರಮ, ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಗೆ ಅಮರ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ನಡೆಯಿತು.
ಗಣತಿ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
ಒಳಮೀಸಲಾತಿ ವರ್ಗೀಕರಣ ಜನಗಣತಿಯ ಕಾರ್ಯವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಶನಿವಾರ ಪರಿಶೀಲನೆ ನಡೆಸಿದರು.
ಗ್ರಾಮೀಣಾಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲ: ಎಸ್.ಎನ್. ನೀಲಪ್ಪನವರ
ಬೀಳಗಿ ತಾಲೂಕಿನಲ್ಲಿ ಬ್ಯಾಂಕು, ಬಾಪೂಜಿ ಅಂತಾರಾಷ್ಟ್ರೀಯ ಶಾಲೆ, ಸಕ್ಕರೆ ಕಾರ್ಖಾನೆ ಹಾಗೂ ಮೆಡಿಕಲ್ ಕಾಲೇಜು ಪ್ರಾರಂಭಿಸಿ ಸಹಕಾರ, ಶಿಕ್ಷಣ ಔದ್ಯೋಗಿಕ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳ ಪ್ರಥಮಗಳಿಗೆ ನಾಂದಿ ಹಾಡಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದು ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ನೀಲಪ್ಪನವರ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved