• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವುದು ಪಾಲಕರ ಕರ್ತವ್ಯ: ಎಸ್ಪಿ ಅಮರನಾಥರೆಡ್ಡಿ
ಗೊರಜನಾಳ ಗ್ರಾಮದಲ್ಲಿ ಹೇಮ-ವೇಮ ಗ್ರಾಮೀಣಾಭಿವೃದ್ಧಿ ಯುವಕ ಸಂಘ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ 602ನೇ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎಸ್ಪಿ ಅಮರನಾಥರೆಡ್ಡಿ ಉದ್ಘಾಟಿಸಿದರು.
ರೋಗಿಗಳ ಆರೈಕೆಯಲ್ಲಿ ದಾದಿಯರ ಸೇವೆ ಶ್ರೇಷ್ಠ: ಡಾ.ವಜ್ಜರಮಟ್ಟಿಮಠ
ಮಹಾಲಿಂಗಪುರದ ಡಾ.ವಿ.ಪಿ ಕನಕರಡ್ಡಿ ಮೆಮೋರಿಯಲ್ ನರ್ಸಿಂಗ್‌ ಕಾಲೇಜಿನಲ್ಲಿ ಕೇಕ್ ಕಟ್‌ ಮಾಡುವ ಮೂಲಕ ವಿಶ್ವ ದಾದಿಯರ ದಿನ ಆಚರಿಸಲಾಯಿತು.
ಮಲ್ಲಮ್ಮನ ಆದರ್ಶ ಸ್ತ್ರೀ ಕುಲಕ್ಕೆ ಕಾಣಿಕೆ: ಸ್ವಾದಿ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿಮಹಾ ಶಿವಶರಣೆಯಾಗಿ ಬದುಕಿದ್ದ ಹೇಮರೆಡ್ಡಿ ಮಲ್ಲಮ್ಮನವರ ಆದರ್ಶಗಳು ಸ್ತ್ರೀ ಕುಲಕ್ಕೆ ಬಹುದೊಡ್ಡ ಕಾಣಿಕೆ. ಅವಳ ತತ್ವ ಆದರ್ಶಗಳು ನಮಗೆಲ್ಲರಿಗೂ ಮಾದರಿ ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ ಅಭಿಪ್ರಾಯಪಟ್ಟರು.
ನಲ್ಲಿಗಳಲ್ಲಿ ಪೂರೈಕೆಯಾಗುತ್ತಿದೆ ಕಲುಷಿತ ನೀರು
ಕನ್ನಡಪ್ರಭ ವಾರ್ತೆ ಲೋಕಾಪುರ: ಕಳೆದ ಹಲವು ದಿನಗಳಿಂದ ನಲ್ಲಿಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ನೀರು ಕುಡಿದರೆ ಆಸ್ಪತ್ರೆ ಸೇರುವುದು ಗ್ಯಾರಂಟಿ ಎಂದು ನಾಗರಿಕರು ಭಯಗೊಂಡಿದ್ದಾರೆ. ಪಟ್ಟಣದ ದೇಸಾರ ವಾಡೆ, ಬಯ್ಯಾರ ಓಣಿ, ೧ನೇ ವಾರ್ಡ್‌ನಲ್ಲಿ ಕಂದು ಬಣ್ಣದ, ದುರ್ನಾತ ಬೀರುತ್ತಿರುವ ನೀರು ಪೂರೈಕೆಯಾಗುತ್ತಿದ್ದು, ಜನರು ಪಪಂನವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಅಂಕಿತಾ, ನವನೀತ್‌ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸನ್ಮಾನ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬೆಂಗಳೂರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಯಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕಣ್ಣೂರ ಹಾಗೂ ರಾಜ್ಯಕ್ಕೆ 3ನೇ ರ್‍ಯಾಂಕ್‌ ಪಡೆದ ಮಂಡ್ಯ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯ ಸನ್ಮಾನಿಸಿ ಗೌರವಿಸಲಾಯಿತು.
6ನೇ ರ್‍ಯಾಂಕ್‌ ಪಡೆದ ವೈಷ್ಣವಿಗೆ ಸಮಾಜದಿಂದ ಸನ್ಮಾನ
ಮುಧೋಳ: ಮುಧೋಳ ತಾಲೂಕಿನ ಯಡಹಳ್ಳಿ ಗ್ರಾಮದ ವಿದ್ಯಾರ್ಥಿನಿ ವೈಷ್ಣವಿ ಪೂಜಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 619 ಅಂಕ ಪಡೆದು ರಾಜ್ಯಕ್ಕೆ 6ನೇ ರ್‍ಯಾಂಕ್‌ ಪಡೆದಿರುವ ಹಿನ್ನಲೆಯಲ್ಲಿ ಬುಧವಾರ ಹೂಗಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಶುಶ್ರೂಷಕಿಯರು ಮಾತೃಸ್ವರೂಪಿ: ಪ್ರೊ.ಹಜರತ್‌ಅಲಿ.
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ): ದಾದಿಯರು ರೋಗಿಗಳ, ವೃದ್ಧರ ಪಾಲಿನ ತಾಯಂದಿರಿದ್ದಂತೆ. ಯಾವುದೇ ಸ್ವಾರ್ಥವಿಲ್ಲದೇ ಪೀಡಿತರಿಗೆ ಸೇವೆ ಸಲ್ಲಿಸುವ ಮೂಲಕ ಶುಶ್ರೂಷಕಿಯರು ವೈದ್ಯಕೀಯ ಕ್ಷೇತ್ರದಲ್ಲಿ ಮೂಲ ಮೆಟ್ಟಿಲಾಗಿದ್ದಾರೆ. ಚಿಕಿತ್ಸಾಪೂರ್ವ, ಚಿಕಿತ್ಸಾ ಸಮಯ ಮತ್ತು ಚಿಕಿತ್ಸಾ ಬಳಿಕ ಶುಶ್ರೂಷಕಿಯರ ಸೇವೆ ಶ್ರೇಷ್ಠ ಎಂದು ಶ್ರೀ ಸಿದ್ದಿ ವಿನಾಯಕ ಕಾಲೇಜ್ ಆಫ್ ನರ್ಸಿಂಗ್‌ನ ಪ್ರೊ.ಹಜರತ್ ಅಲಿ ಹೇಳಿದರು.
ಸುರಿಯುವ ಮಳೆಯಲ್ಲೇ ಮಾತೆಯರ ಪಾದಪೂಜೆ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಸುರಿಯುತ್ತಿದ್ದ ಮಳೆಯಲ್ಲಿಯೇ ತಾಯಂದಿರ ಪಾದ ಪೂಜೆ ಮಾಡಿ ಸ್ಥಳೀಯ ಕುಬಸದ ಗಲ್ಲಿ ಮಕ್ಕಳು ಅರ್ಥಪೂರ್ಣವಾಗಿ ವಿಶ್ವ ತಾಯಂದಿರ ದಿನ ಆಚರಿಸಿದರು.
ಸಾವಯವ ಆಹಾರ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವನೆ ಮೆರೆದು ಉತ್ತಮ ನಾಗರಿಕರಾಗಿ ಬೆಳೆದಿದ್ದು ಹೆಮ್ಮೆಯ ವಿಷಯ. ಇಂದಿನ ಔಷಧ ಯುಗದಲ್ಲಿ ಪ್ರತಿ ಆಹಾರ ವಿಷಕಾರಿಯಾಗಿದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟು ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕೆಂದು ನಿವೃತ್ತ ಇಂಗ್ಲೀಷ್ ಶಿಕ್ಷಕ ಡಿ.ಬಿ. ಬಿಸ್ವಾಗಾರ ಹೇಳಿದರು.
ಬಾದಾಮಿ ನೋಡಲು ಪ್ರವಾಸಿಗರ ಬರ !
ಕನ್ನಡಪ್ರಭ ವಾರ್ತೆ ಬಾದಾಮಿ ಬೇಸಿಗೆಯ ಬಿಸಿಲಿನ ತಾಪದಿಂದ ಬಾದಾಮಿಯ ಐತಿಹಾಸಿಕ ಪ್ರವಾಸಿ ತಾಣಕ್ಕೂ ಬಿಸಿ ತಟ್ಟಿದ್ದು, ಗುಹಾಂತರ ದೇವಾಲಯಗಳ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ.2023-24ರ ಜನವರಿಯಿಂದ ಮೇ ತಿಂಗಳವರೆಗೆ 2.5 ಲಕ್ಷ ಪ್ರವಾಸಿಗರು ಗುಹಾಂತರ ದೇವಾಲಯ ವೀಕ್ಷಣೆ ಮಾಡಿದ್ದರೆ, ಪ್ರಸಕ್ತ ಸಾಲಿನಲ್ಲಿ ಮೇ ತಿಂಗಳು ಅರ್ಧ ಕಳೆದಿದ್ದು, ಇಲ್ಲಿಯವರೆಗೆ ಕೇವಲ 60 ಸಾವಿರ ಪ್ರವಾಸಿಗರು ಮಾತ್ರ ವೀಕ್ಷಣೆ ಮಾಡಿದ್ದಾರೆ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 416
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved