• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಪ್ರಕ್ರಿಯೆಯಿಂದ ದೂರ ಇರಬೇಡಿ
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಮಖಂಡಿ ತಾಲೂಕು ಸ್ವೀಪ್ ಸಮಿತಿ ಹಾಗೂ ನಗರಸಭೆ ಸಹಯೋಗದಲ್ಲಿ ಗುರುವಾರ ಜಮಖಂಡಿ ತಹಸೀಲ್ದಾರ್‌ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೈಕಲ್ ಸವಾರಿ ಮಾಡಿ ಮಾತನಾಡಿದರು.
ಅರ್ಬನ್ ಬ್ಯಾಂಕ್‌ಗೆ ಶೇಖರ ಅಧ್ಯಕ್ಷ, ಗಿರಮಲ್ಲಪ್ಪ ಉಪಾಧ್ಯಕ್ಷ
ಮಹಾಲಿಂಗಪುರ ಪಟ್ಟಣದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಮಹಾಲಿಂಗಪುರ ಅರ್ಬನ್‌ ಕೋ ಆಪ್ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಶೇಖರ ಅಂಗಡಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಗಿರಮಲ್ಲಪ್ಪ ಕಬಾಡಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಕೆ.ಸಾರವಾಡ ತಿಳಿಸಿದ್ದಾರೆ.
ನಿಷ್ಪಕ್ಷಪಾತ ಚುನಾವಣೆಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
ನಿಷ್ಪಕ್ಷಪಾತ, ಪಾರದರ್ಶಕವಾಗಿ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.
ನೀರು ಸಮಸ್ಯೆ ನೀಗಿಸಿದ ನಗರಸಭೆ
ಸಕಾಲಕ್ಕೆ ಮಳೆಯಾಗದ್ದರಿಂದ ಎಲ್ಲೆಡೆ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ತಲೆದೋರಿದೆ. ಭೀಕರ ಬರಗಾಲ ಹಾಗೂ ಬೇಸಿಗೆಯ ಹೆಚ್ಚಿನ ತಾಪಮಾನದಿಂದ ಜಲಮೂಲಗಳು ಬತ್ತುತ್ತಿದ್ದು, ಅಂತರ್ಜಲಮಟ್ಟ ಕುಸಿಯುತ್ತಿದೆ. ಬೋರ್‌ವೆಲ್‌ಗಳು ಸರಿಯಾಗಿ ನೀರು ನೀಡುತ್ತಿಲ್ಲ. ಇದರಿಂದ ಮುಧೋಳ ಸೇರಿದಂತೆ ಎಲ್ಲೆಡೆ ನೀರು ಪೂರೈಸುವುದೇ ಹರಸಾಹಸ ಆಗಿದೆ. ಆದರೂ ನಗರಸಭೆಯ ಅಗತ್ಯ ಕ್ರಮಗಳಿಂದಾಗಿ ಜನರ ನೀರಿನ ಭವಣೆ ಅಲ್ಪಮಟ್ಟಿಗೆ ದೂರವಾಗುತ್ತಿದೆ.
ಶ್ರೀಶೈಲ ಪಾದಯಾತ್ರಿಗಳಿಗೆ ಗಣಾಚಾರಿ ದಂಪತಿಯಿಂದ ಅನ್ನದಾಸೋಹ ಸೇವೆ
ಆಂಧ್ರಪ್ರದೇಶದ ಶ್ರೀಶೈಲ ಮಲ್ಲಯ್ಯನ ಜಾತ್ರೆಗೆ ತೆರಳುವ ಪಾದಯಾತ್ರಿಗಳಿಗೆ ನಿವೃತ್ತ ತಹಸೀಲ್ದಾರ್‌ ಎಸ್.ಡಿ.ಗಣಾಚಾರಿ ದಂಪತಿ ಮೂರು ದಿನ ಹಗಲು ಮತ್ತು ರಾತ್ರಿ ನಿರಂತರ ಅನ್ನದಾಸೋಹ ಸೇವೆ ಕಲ್ಪಿಸಿದ್ದಾರೆ.
ರಾಘಾಪೂರ ಗ್ರಾಮದಲ್ಲಿ ಭರಪೂರ ಸಮಸ್ಯೆಗಳು!
ಪ್ರತಿ ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿಗೆ ಬುನಾದಿ ಎಂಬ ಮಾತಿದೆ. ಇದಕ್ಕಾಗಿ ಸರ್ಕಾರ ಕೂಡ ನಗರ, ಮಹಾನಗರಗಳಂತೆ ಗ್ರಾಮಗಳಿಗೂ ಸಾಕಷ್ಟು ಅನುದಾನವನ್ನು ನೀಡುತ್ತಲೇ ಬಂದಿದೆ. ಇದೆ ಅನುದಾನವನ್ನು ಬಳಸಿಕೊಂಡು ಗ್ರಾಪಂಗಳು ಜನೋಪಯೋಗಿ ಕಾರ್ಯಗಳಿಗೆ ಮುಂದಾಗುತ್ತದೆ. ಅಲ್ಲದೆ, ಹತ್ತಾರು ಯೋಜನೆಗಳನ್ನು ಜಾರಿಯಾಗುತ್ತಿವೆ. ಆದರೆ, ತಾಲೂಕಿನ ಹಂಸನೂರು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ರಾಘಾಪೂರ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಜನರು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಎಲ್ಲ ಕಲೆಗಳ ಜನಕ ರಂಗಭೂಮಿ
ಕನ್ನಡ ರಂಗಭೂಮಿಯ ಕಲಾವಿದರೆಲ್ಲರೂ ನಮ್ಮ ಕನ್ನಡ ನಾಡಿನ ಸಾಂಸ್ಕೃತಿಕ ಲೋಕದ ರಾಯಭಾರಿಗಳಾಗಿದ್ದಾರೆ. ರಂಗಕಲಾವಿದರಿಗೆ ಮಾಶಾಸನ ಸೇರಿದಂತೆ ಸರ್ಕಾರದ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು.
ನಾಟಕಗಳಿಂದ ಮನಸ್ಸು ಪರಿವರ್ತನೆ
ರಂಗಭೂಮಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ರಂಗಭೂಮಿ ಕಲಾವಿದರ ಗೋಳು ಕೇಳುವವರೇ ಇಲ್ಲದಂತಾಗಿದೆ.
ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಳ್ಳಬೇಕು
ಮಕ್ಕಳಿಗೆ ಕೈತುತ್ತು ನೀಡಿ ದೇಶಿಯ ಸಂಸ್ಕೃತಿ ಕಲಿಸಿಕೊಟ್ಟರೆ ಮಕ್ಕಳು ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ಬೆಳೆಯುತ್ತಾರೆ
ಧಾರ್ಮಿಕ ಪರಂಪರೆ ಭಾರತೀಯ ಮೂಲ ಸಂಸ್ಕೃತಿ
ಅಮೀನಗಡ: ಧಾರ್ಮಿಕ ಆಚರಣೆಗಳಿಂದ ಭಾರತೀಯ ಸಂಸ್ಕೃತಿಯ ಅನಾವರಣ ಆಗುತ್ತದೆ. ಇಂದಿನ ಪೀಳಿಗೆ ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ತೋರುತ್ತಿರುವುದು ಸ್ವಾಗತಾರ್ಹ ಎಂದು ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved