• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು.2..ಸಣ್ಣ... ಕಾಮನ ಸೋಗಿನ ಮೆರವಣಿಗೆ
ಅಮೀನಗಡ: ಪಟ್ಟಣದಲ್ಲಿ ಹೋಳಿಹಬ್ಬದ ನಿಮಿತ್ತ ಕುಂಬಾರ ಓಣಿಯ ಲಕ್ಷ್ಮೀಗುಡಿಯಲ್ಲಿ ರಾಮ, ಲಕ್ಷ್ಮಣ, ಸೀತಾಮಾತೆ ಸೋಗಿನಲ್ಲಿ ವೇಶಧಾರಿಗಳು ಜನಾಕರ್ಷಿಸಿದರು. ಕಳೆದ 50 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಕುರುಹಿನಶೆಟ್ಟಿ ಸಮಾಜದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ರತಿ-ಮನ್ಮಥರ ಮೂರ್ತಿ ಪ್ರತಿವರ್ಷದಂತೆ ಈ ವರ್ಷವೂ ಕಣ್ಮನ ಸೆಳೆಯಿತು. ಹೋಳಿಹುಣ್ಣಿಗೆಮೆಗೆ ಈ ಭಾಗದಲ್ಲಿ ಓಕುಳಿ ನಿಷಿದ್ಧ. ಈ ಭಾಗದಲ್ಲಿ ಯುಗಾದಿ ಪಾಡ್ಯದ ನಂತರ ಎರಡು ದಿನಗಳು ಓಕುಳಿಯಾಡುವ ಸಂಪ್ರದಾಯವಿದೆ.
ಏ. 16 ರಿಂದ ಕಾಶಿಲಿಂಗೇಶ್ವರ ಜಾತ್ರಾ ಮಹೋತ್ಸವ
ಲೋಕಾಪುರ: ಪಟ್ಟಣದ ವೆಂಕಟಾಪುರ ಓಣಿಯ ಕಾಶಿಲಿಂಗೇಶ್ವರ ಜಾತ್ರಾ ಮಹೋತ್ಸವ ಏ.೧೬ ರಿಂದ ೨೬ ರವರೆಗೆ ಆಯೋಜಿಸಲಾಗಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಯಶಸ್ವಿಗೆ ಪ್ರತಿಯೊಬ್ಬರ ಭಕ್ತರ ಸಹಕಾರ ಅತ್ಯಗತ್ಯವಿದೆ ಎಂದು ಕಾಶಿಲಿಂಗೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಅಧ್ಯಕ್ಷ ಮುತ್ತಪ್ಪ ಗಡ್ಡದವರ ಹೇಳಿದರು.
ಚಿಮ್ಮಡದಲ್ಲಿ ಸಂಭ್ರಮದ ಹೋಳಿ ಹಬ್ಬ
ಮಹಾಲಿಂಗಪುರ : ಚಿಮ್ಮಡ ಭಾಗದಲ್ಲಿ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸೋಮವಾರ ಬೆಳಗ್ಗೆ 6 ಗಂಟೆಗೆ ಗ್ರಾಮ ಚಾವಡಿ ಪಕ್ಕದ ಕಾಮಣ್ಣನ ಕಟ್ಟೆ ಮೇಲೆ ರತಿ ಕಾಮರ ಮೂರ್ತಿ ಪ್ರತಿಷ್ಠಾಪಣೆ ಮಾಡಲಾಗಿತ್ತು. ಇಡೀ ದಿನ ರೈತರು ಮಹಿಳೆಯರು ರತಿ ಕಾಮರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮತದಾನ ಜಾಗೃತಿಗೆ ಚಾಲನೆ
ಅಮೀನಗಡ: ಲೋಕಸಭಾ ಚುನಾವಣೆ ಹಿನ್ನೆಲೆ ಅಮೀನಗಡ ಹಾಗೂ ಕಮತಗಿ ಪಟ್ಟಣದ ಪ.ಪಂ, ನಾಡ ಕಾರ್ಯಾಲಯ ಹಾಗೂ ಮತಗಟ್ಟೆಗಳಿಗೆ ಬಾಗಲಕೋಟೆ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಮೀನಗಡ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಮತಗಟ್ಟೆ ಕೊಠಡಿಗಳ ದುರಸ್ತಿ, ಶೌಚಾಲಯ ಹಗೂ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಲು ಸೂಚಿಸಿದರು.
ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ
ಅಮೀನಗಡ: ಪಟ್ಟಣದ ಚಿತ್ತರಗಿ ಕ್ರಾಸ್ ಮುಖ್ಯರಸ್ತೆಯ ಬಳಿಯಿರುವ ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ದೇವರ ಚಿನ್ನಾಭರಣಗಳನ್ನು ದೋಚಿದ್ದಾರೆ.
ಎರಡನೇ ದಿನವೂ ರಂಗೇರಿದ ಬಣ್ಣದಾಟ
ಬಾಗಲಕೋಟೆಯಲ್ಲಿ ಎರಡನೇ ದಿನವೂ ಹೋಳಿ ಹಬ್ಬದ ಬಣ್ಣದಾಟವು ಮತ್ತಷ್ಟು ಬಣ್ಣದಾಟ ಮತ್ತಷ್ಟು ರಂಗೇರಿತ್ತು.
ಶ್ರೀಶೈಲ ಪಾದಯಾತ್ರೆಗೆ ಶ್ರೀಗಳಿಂದ ಚಾಲನೆ
ಮಹಾಲಿಂಗಪುರ: ಚಿಮ್ಮಡ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಂಧ್ರಪ್ರದೇಶದ ಶ್ರೀಶೈಲಂ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ತೆರಳುವ ಸುಮಾರು 300ಕ್ಕೂ ಹೆಚ್ಚು ಪಾದಯಾತ್ರಿಕರಿಗೆ ವಿಶೇಷ ಪೂಜೆಯೊಂದಿಗೆ ಶ್ರೀ ಪ್ರಭು ಮಹಾಸ್ವಾಮೀಜಿ ಚಾಲನೆ ನೀಡಿದರು.
ಸಾಹಿತ್ಯ ಅಂತಃಕರಣದಿಂದ ಬರುವ ಕರುಣೆ: ಗುರುಮಹಾಂತ ಸ್ವಾಮೀಜಿ
ಹುನಗುಂದ ಪಟ್ಟಣದ ಪುರಸಭೆ ಮಂಗಲಭವನದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಉಮಾದೇವಿ ಮತ್ತು ಪ್ರೊ.ಕೆ. ತಾರಾನಾಥ ದಂಪತಿ 9ನೇ ಪುಣ್ಯಸ್ಮರಣೆ, ದತ್ತಿ ಉಪನ್ಯಾಸ ಹಾಗೂ 19ನೇ ಮನೆ ಮನಗಳಿಗೆ ವಚನ ಸೌರಭ ಕಾರ್ಯಕ್ರಮವನ್ನು ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಉದ್ಘಾಟಿಸಿದರು.
ಮಣ್ಣಿನ ಮಡಿಕೆಗೆ ಹೆಚ್ಚಿದ ಬೇಡಿಕೆ
ಬಾಗಲಕೋಟೆಯ ಹೋಳಿ ಆಚರಣೆಗೆ ಎರಡನೇ ದಿನವಾದ ಮಂಗಳವಾರ ಮತ್ತಷ್ಟು ಬಣ್ಣದಾಟ ಮತ್ತಷ್ಟು ರಂಗೇರಿತ್ತು. ಎಲ್ಲ ವರ್ಗ ಹಾಗೂ ವಯೋಮಾನದವರು ಬಣ್ಣದಾಟದಲ್ಲಿ ಪಾಲ್ಗೊಂಡು ಬಾಗಲಕೋಟೆ ಹೋಳಿ ಆಚರಣೆಗೆ ಮತ್ತಷ್ಟು ಮೆರಗು ನೀಡಿದರು.
ರಸ್ತೆ ಅಪಘಾತ: ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ಸಾವು
ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಘಟಕದ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ (72) ಸಾವಿಗೀಡಾಗಿದ್ದು, ಅವರ ಪತ್ನಿ ಸೇರಿದಂತೆ ಕುಟುಂಬದ 7 ಜನರು ಗಂಭೀರ ಗಾಯಗೊಂಡಿದ್ದಾರೆ.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved