• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಮಧ್ಯ ಸಂಘ ಬೆಳೆಯಲಿ
ರಬಕವಿ-ಬನಹಟ್ಟಿ: ಸಹಕಾರಿ ಸಂಘಗಳು ಯಾರೊಬ್ಬರ ಸ್ವತ್ತಲ್ಲ. ಸಹಕಾರಿ ಸಂಘಗಳು ಷೇರುದಾರರ, ಜನರ ಮಧ್ಯ ಅಭಿವೃದ್ಧಿ ಹೊಂದಬೇಕು ಎಂದು ಬಾಣಕಾರ ಟೆಕ್ಸಟೈಲ್ಸ್ ಮಾಲೀಕ ಮಲ್ಲಿಕಾರ್ಜುನ ಬಾಣಕಾರ ಹೇಳಿದರು.
ಶ್ರೀಶೈಲ ಪಾದಯಾತ್ರಿಗಳಿಗೆ ಔಷಧಿ ವಿತರಣೆ
ಮಹಾಲಿಂಗಪುರ: ಕಂಬಿ ಹೊತ್ತು ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಪಾದಯಾತ್ರೆ ಹೋಗುವ ಭಕ್ತರಿಗೆ ಕೈಕಾಲು ನೋವು, ಮೈಕೈ ನೋವು ನಿವಾರಕ ಔಷಧಿ ವಿತರಿಸುವ ಮೂಲಕ ನಗರದ ಔಷಧಿ ವ್ಯಾಪಾರಿಗಳು ತಮ್ಮ ಭಕ್ತಿ ಸಮರ್ಪಣೆ ಮಾಡಿದರು.
ವೀಣಾ ಸಭೆಯಲ್ಲಿ ಮೊಳಗಿದ ಬಂಡಾಯ ಧ್ವನಿ!
ನಿಮ್ಮ ಮಗಳಾಗಿ ಜಿಲ್ಲೆಯ ಜನರ ಧ್ವನಿಯಾಗಬೇಕು ಎಂಬ ಆಸೆ ನನ್ನದು. ಆದರೆ, ದುಡಿದವರನ್ನು ಬಿಟ್ಟು, ಹೊರ ಜಿಲ್ಲೆಯವರಿಗೆ ಪಕ್ಷ ಮಣೆ ಹಾಕಿದೆ.
ವಸ್ತುಗಳ ಗುಣಮಟ್ಟ ಪರಿಶೀಲಿಸಿ ಖರೀದಿಸಿ
ಡಿಜಿಟಲ್ ವ್ಯವಹಾರದಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಪಡೆಯುವಾಗ ಶೋಷಣೆ, ಅನ್ಯಾಯವಾದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ .
ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ವಶ : 9 ಪ್ರಕರಣ ದಾಖಲು
ಜಮಖಂಡಿ ವಲಯದ ಕುಂಚನೂರು ಗ್ರಾಮದ ಪುನರ್ವಸತಿ ಕೇಂದ್ರದ ಹತ್ತಿರ ₹1.23 ಲಕ್ಷ ಮೌಲ್ಯದ 8.64 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.
ಚೈತನ್ಯ ಮಹಿಳಾ ಸಂಘದ ಕಾರ್ಯ ಮಾದರಿ
ಹೆಣ್ಣು ಭ್ರೂಣ ಹತ್ಯೆ ತಡೆ ಬಗ್ಗೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ತಿಳಿ ಹೇಳಿದರು.
ಡೆಂಪೋ ಡೈರಿ ಬಳಿ ಕಂಗೊಳಿಸುತ್ತಿದೆ ವೃಕ್ಷೋದ್ಯಾನ
ಜಮಖಂಡಿಯ ಪ್ರಾದೇಶಿಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ಅಂದಾಜು ೪೨ ಎಕರೆ ಭೂ ಪ್ರದೇಶದಲ್ಲಿ ವೃಕ್ಷೋದ್ಯಾನ ನಿರ್ಮಿಸಲಾಗುತ್ತಿದೆ. ಅಂದಾಜು ₹2 ಕೋಟಿ ವೆಚ್ಚದ ಈ ಯೋಜನೆಗೆ ೨೦೨೨ ಫೆ.೧೬ ರಂದು ಚಾಲನೆ ನೀಡಲಾಗಿತ್ತು.
ಬಿಸಿಲಿನ ಬೇಗೆಗೆ ಬಸವಳಿದ ಜನ
ಬೇಸಿಗೆ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಿದೆ. ರಣ ರಣ ಬಿಸಿಲಿಗೆ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಾಗಿದೆ. ಮಹಾಲಿಂಗಪುರ ತಾಲೂಕಿನಲ್ಲಿ ಬಿಸಿಲಿನ ಶಾಖಕ್ಕೆ ಹೈರಾಣಾಗುತ್ತಿದ್ದಾರೆ. ಏಪ್ರಿಲ್‌, ಮೇ ತಿಂಗಳಿನಲ್ಲಿ ಬಿಸಿಲು ಹೇಗಿರಬಹುದು ಎಂದು ಈಗಲೇ ಆತಂಕಗೊಳ್ಳುವಂತಾಗಿದೆ. ಇದರಿಂದಾಗಿ ಮನುಷ್ಯನನ್ನು ಅದು ನಿತ್ರಾಣಗೊಳಿಸುತ್ತದೆ. ಆದ್ದರಿಂದ ಬಿಸಿಲಿಗೆ ಹೆದರಿ ಜನರು ಕಲ್ಲಂಗಡಿ, ಮಜ್ಜಿಗೆಯಂತಹ ವಿವಿಧ ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ.
ವೀಣಾ ಬಿಟ್ಟು ಸಂಯುಕ್ತಾ ಹೆಸರು ಯಾಕೆ?
ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಅವಿಭಜಿತ ವಿಜಯಪುರ ಜಿಲ್ಲೆಯ ಮಹಿಳೆಯನ್ನು ಘೋಷಿಸುವ ಮೂಲಕ ಚುನಾವಣಾ ತಂತ್ರ ಬದಲಿಸಲು ಹೊರಟಂತೆ ಕಾಣುತ್ತಿದೆ. ಆದರೆ, ಸ್ಥಳೀಯ ಆಕಾಂಕ್ಷಿಗಳನ್ನು ಬದಿಗಿಟ್ಟು, ಮುಖಂಡರ ವಿಶ್ವಾಸ ಪಡೆಯದೇ ಅಭ್ಯರ್ಥಿ ಆಯ್ಕೆ ಮಾಡಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಕುಡಿವ ನೀರು ಪೂರೈಕೆಗೆ ತುರ್ತುಕ್ರಮ
ಬಾಗಲಕೋಟೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಲ್ಲಿ 24 ಗಂಟೆಯೊಳಗಾಗಿ ತುರ್ತು ಕ್ರಮಕೈಗೊಂಡು ನೀರು ಪೂರೈಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved