• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತವಾಗಿ ಹಬ್ಬ ಆಚರಿಸಿ
ಕೆರೂರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹೋಳಿ ಹಾಗೂ ರಂಜಾನ್‌ ಹಬ್ಬದ ನಿಮಿತ್ತ ಕರೆದ ಶಾಂತಿ ಸಮಿತಿ ಸಭೆಯಲ್ಲಿ ಪಿಎಸೈ ಆನಂದ ಆದಗೊಂಡ ಮಾತನಾಡಿದರು.
ಆರೋಗ್ಯವಂತ ಮಹಿಳೆಯಿಂದ ಉತ್ತಮ ಸಮಾಜ
ಬಾಗಲಕೋಟೆ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದಿಂದ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳೆಯ ಆರೋಗ್ಯ ಮತ್ತು ಸಶಕ್ತತೆಯಲ್ಲಿನ ಹೊಸ ಬದಲಾವಣೆಯ ಕುರಿತು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಎಚ್.ಎಸ್.ಕೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೀರ್ತಿ ಹುರಕಡ್ಲಿ ಮಾತನಾಡಿದರು.
ಕಳ್ಳತನವಾಗಿದ್ದ ಸ್ಕೂಟಿ ಸಮೇತ ಆರೋಪಿ ಬಂಧನ
ಗುಳೇದಗುಡ್ಡ: ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬೈಕ್ ಸಮೇತ ಕಳ್ಳನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ನಗರದ ಆರೋಪಿ ಲಕ್ಷ್ಮಣ ಅಂಬಾಜಿ ಗಣಾಚಾರಿ ಬೈಕ್‌ ಕಳ್ಳತನ ಮಾಡಿದ್ದ ಆರೋಪಿ. ಈತ ಕಳೆದ 2023ರ ಅಕ್ಟೋಬರ್ 3 ರಂದು ಬಸವೇಶ್ವರ ನಗರದ ಮೆಹಬೂಬಸಾಬ್ ಮಕ್ತುಮಸಾಬ್ ಮುಲ್ಲಾ ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ಮೆಹಬೂಬ್ ಸಾಬ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಚಾಲುಕ್ಯ ಜಾನಪದ ಶಿಕ್ಷಕರ ಬಳಗ ರಾಜ್ಯಮಟ್ಟಕ್ಕೆ ಆಯ್ಕೆ
ಬಾದಾಮಿ: ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಬಾದಾಮಿ ತಾಲೂಕಿನ ಚಾಲುಕ್ಯ ಜಾನಪದ ಶಿಕ್ಷಕರ ಬಳಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ವೀಣಾ ಅಭಿಮಾನಿಗಳಿಂದ ಕೈ ಕಚೇರಿ ಮುತ್ತಿಗೆ ಯತ್ನ
ಬಾಗಲಕೋಟೆ: ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪುವ ಮುನ್ಸೂಚನೆ ಸಿಕ್ಕಿದ್ದರಿಂದ ಅವರ ಅಭಿಮಾನಿಗಳು ತೀವ್ರ ಆಕ್ರೋಶಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದ ವೀಣಾ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿದ್ದು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ನಾಯಕರ ವಿರುದ್ಧ ಕಿಡಿಕಾರಿದರು.
ಆಸ್ಪತ್ರೆಗೆ ಮಲ್ಟಿಪ್ಯಾರಾ ಮಾನಿಟರ್ ಯಂತ್ರ ದೇಣಿಗೆ
ಬಾಗಲಕೋಟೆ: ನಗರದ ಬಿವಿವಿ ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಉಜ್ಜೀವನ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಬಾಗಲಕೋಟೆ ಶಾಖೆಯಿಂದ ಸುಮಾರು ₹1 ಲಕ್ಷ ಮೌಲ್ಯದ ಎರಡು ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಕಾಂಟೆಕ್ ಪೆಶಂಟ್ ಮಾನಿಟರ್-ಸಿ.ಎಮ್ಎಸ್ 8000 ಯಂತ್ರಗಳನ್ನು ದೇಣಿಗೆಯಾಗಿ ನೀಡಲಾಯಿತು.
ಅಧಿಕಾರಿಗಳ ಮಧ್ಯೆ ಸಮನ್ವಯತೆ ಇರಲಿ
ಬಾಗಲಕೋಟೆ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿರುವ ವಿವಿಧ ಇಲಾಖೆ ಅಧಿಕಾರಿಗಳ ಮಧ್ಯೆ ಪರಸ್ಪರ ಸಮನ್ವಯತೆ ಮುಖ್ಯವಾಗಿರಬೇಕು ಎಂದು ಉಪವಿಭಾಗಾಧಿಕಾರಿ ಹಾಗೂ ಬಾಗಲಕೋಟೆ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸಂತೋಷ ಜಗಲಾಸರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಕ್ಷಕನಿಗೆ ದೇಶದ ದಿಕ್ಕು ಬದಲಿಸುವ ಶಕ್ತಿ
ರಬಕವಿ-ಬನಹಟ್ಟಿ: ಸಮಾಜ, ದೇಶದ ದಿಕ್ಕು ಬದಲಿಸುವ ಶಕ್ತಿ ಶಿಕ್ಷಕನಿಗೆ ಮಾತ್ರವಿದೆ. ಜ್ಞಾನ ಸಂಪನ್ಮೂಲ ವ್ಯಕ್ತಿಯೊಂದಿಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಶಿಕ್ಷಕನಾಗಬಯಸೇಕೆಂದು ಹಿರಿಯ ಸಾಹಿತಿ ಸಿದ್ಧರಾಜ ಪೂಜಾರಿ ಹೇಳಿದರು.
ಸಿಹಿ ಪ್ರಿಯರಿಗಾಗಿ ನಂದಿನಿ ಬೆಲ್ಲದ ಪೇಡಾ ಮಾರುಕಟ್ಟೆಗೆ
ರಬಕವಿ-ಬನಹಟ್ಟಿ: ವಿವಿಧ ಸಿಹಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿರುವ ಕೆಎಂಎಫ್‌ಡಿಡಿಎಲ್‌ನ ನಂದಿನಿ ಇದೀಗ ಸಿಹಿ ಪ್ರಿಯರ ಬೇಡಿಕೆಗೆ ಅನುಸಾರವಾಗಿ ಬೆಲ್ಲದ ಪೇಡಾವನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬೆಲ್ಲದ ಪೇಡಾಗೆ ಹೆಚ್ಚಿನ ಬೇಡಿಕೆ ಕೂಡ ಶುರುವಾಗಿದೆ. ಬನಹಟ್ಟಿ(ಆಸಂಗಿ)ಯ ಕೆಎಂಎಫ್‌ಡಿಡಿಎಲ್‌ನ ಕಚೇರಿಯಲ್ಲಿ ಆಡಳಿತ ವ್ಯವಸ್ಥಾಪಕ ಬಿ.ಎಸ್.ಸಿದ್ಧೇಗೌಡ ಬೆಲ್ಲದ ಪೇಡವನ್ನು ಪ್ರದರ್ಶಿಸಿದರು.
ಪಕ್ಷಿಗಳ ಸಂತತಿ ಉಳಿವಿಗೆ ಪಣ ತೋಡೋಣ: ಹೆಗಡೆ
ಗುಳೇದಗುಡ್ಡ: ಹಿಂದಿಗಿಂತ ಇಂದು ಗುಬ್ಬಿ ಸೇರಿದಂತೆ ಪಕ್ಷಿಗಳ ಸಂತತಿ ತೀವ್ರಗತಿಯಲ್ಲಿ ನಶಿಸಿಹೋಗುತ್ತಿದ್ದು, ಅವುಗಳ ಅವನತಿಗೆ ಮಾನವನ ಸ್ವಾರ್ಥದ ಬದುಕು ಕಾರಣವಾಗಿದೆ. ಪಕ್ಷಿಗಳ ಸಂತತಿ ಉಳಿವಿಗೆ ನಾವೆಲ್ಲ ಪಣತೊಡಬೇಕು ಎಂದು ಚೇರಮನ್ ಅಶೋಕ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದರು
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved