• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡಿ
ಲೋಕಾಪುರ: ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಕುರಿ ಮತ್ತು ಉಣ್ಣೆ ಮಹಾಮಂಡಳ ಉಪಾಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
ವೀಣಾ ಕಾಶಪ್ಪನವರಗೆ ಟಿಕೆಟ್‌ ನೀಡಲು ಆಗ್ರಹ
ಜಿಲ್ಲಾ ಪಂಚಾಯತಿ ಮಾಜಿ ಅದ್ಯಕ್ಷೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭೆಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ಪಕ್ಷದ ಜಿಲ್ಲಾ ಘಟಕದ ಮಹಿಳೆಯರು ಬೇಂಗಳೂರಿನ ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಮಾಡಿದರು.ಇಳಕಲ್ಲ, ವೀಣಾ ಕಾಶಪ್ಪನವರ, ಕಾಂಗ್ರೆಸ್‌ ಟಿಕೆಟ್‌, ಚುನಾವಣೆ
ಸಂಶಯಾಸ್ಪದ ಹಣದ ವ್ಯವಹಾರದ ಮೇಲೆ ನಿಗಾ ವಹಿಸಿ: ಜಿಲ್ಲಾ ಚುನಾವಣಾಧಿಕಾರಿ ಜಾನಕಿ
ಬಾಗಲಕೋಟೆ: ಬ್ಯಾಂಕಿನಲ್ಲಿ ಸಂಶಯಾಸ್ಪದ ಹಣದ ವ್ಯವಹಾರಗಳು ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಬ್ಯಾಂಕ್ ಪ್ರತಿನಿಧಿಗಳಿಗೆ ಸೂಚಿಸಿದರು.
ನೀರನ್ನು ಮಿತವಾಗಿ ಬಳಸುವ ಮೂಲಕ ಸಂರಕ್ಷಿಸಿ: ಪೂಜಾರಿ
ಕಮತಗಿ: ನೀರು ಅಮೂಲ್ಯವಾದ ಜೀವ ಜಲವಾಗಿದ್ದು, ಬೇಸಿಗೆಯ ದಿನಗಳಲ್ಲಿ ನೀರು ಸೇವನೆ ಅತಿ ಅವಶ್ಯ. ಆದ್ದರಿಂದ ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಸಬೇಕು ಎಂದು ಕಮತಗಿ ಬಸ್‌ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ಎ.ಬಿ. ಪೂಜಾರಿ ಹೇಳಿದರು.
ದೇಶದ ಭದ್ರತೆ, ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಿಸಿ
ಬಾಗಲಕೋಟೆ: ಈ ಬಾರಿಯ ಲೋಕಸಭೆ ಚುನಾವಣೆ ದೇಶದ ಭದ್ರತೆ ಮತ್ತು ಭವಿಷ್ಯ ನಿರ್ಧರಿಸಲಿದ್ದು, ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸುವುದು ಅವಶ್ಯಕವಾಗಿದೆ ಎಂದು ಬಾಗಲಕೋಟೆ ಲೋಕಸಭಾ ಚುನಾವಣೆ ಬಿಜೆಪಿ ಪ್ರಭಾರಿ ಲಿಂಗರಾಜ ಪಾಟೀಲ ಹೇಳಿದರು.
ಆಲದ ಮರ ಬಿದ್ದು ಸಂಚಾರಕ್ಕೆ ತೊಂದರೆ
ಸಾವಳಗಿ: ಜಮಖಂಡಿ-ಸಾವಳಗಿ ಸಂಪರ್ಕ ಕಲ್ಪಿಸುವ ನಾಕೂರ ಹಳ್ಳದ ಹತ್ತಿರ ಬೃಹತ್‌ ಆಲದ ಮರ ಮಂಗಳವಾರ ರಸ್ತೆ ಮೇಲೆ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಕೆಲಕಾಲ ತೊಂದರೆ ಉಂಟಾಗಿತ್ತು. ಬೆಳಗ್ಗೆ 10 ಗಂಟೆಗೆ ಮರ ಬಿದ್ದು, ಸಂಚಾರಕ್ಕೆ ತೊಂದರೆಯಾಗಿದೆ ಎನ್ನುವ ಮಾಹಿತಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಗೊತ್ತಾಗಿದ್ದರೂ ಮಧ್ಯಾಹ್ನ 3 ಗಂಟೆವರೆಗೆ ತೆರವುಗೊಳಿಸುವ ಗೋಜಿಗೆ ಹೋಗಲಿಲ್ಲ.
ಚೆಕ್‌ಪೋಸ್ಟ್‌ಗೆ ಸಹಾಯಕ ಚುನಾವಣಾಧಿಕಾರಿ ಭೇಟಿ
ಲೋಕಾಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಮೀಪದ ಲಕ್ಷಾನಟ್ಟಿ ಚೆಕ್ ಪೋಸ್ಟ್ ಗೆ ಸಹಾಯಕ ಚುನಾವಣಾಧಿಕಾರಿ ತಿಮ್ಮಣ್ಣ ಹುಲಿಮನಿ ಭೇಟಿ ನೀಡಿ ಪರಿಶೀಲಿಸಿದರು.
ಬಾಕ್ಸ್‌..ಕರಪತ್ರ, ಪೋಸ್ಟರ್‌, ಕಿರುಹೊತ್ತಿಗೆ ಮುದ್ರಿಸಲು ಅನುಮತಿ ಕಡ್ಡಾಯ: ಜಾನಕಿ ಕೆ.ಎಂ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಿಗೆ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ವಿಜೃಂಭನೆಯಿಂದ ಜರುಗಿದ ಶ್ರೀಮಳೆರಾಜೇಂದ್ರಸ್ವಾಮಿ ಮಹಾರಥೋತ್ಸವ
ಜಲತತ್ವ ಸಿದ್ಧಾಂತವನ್ನು ಪ್ರತಿಪಾದಿಸುವ, ಜಲವನ್ನು ಪೂಜಿಸುವ ಮಳೆರಾಯನ ಆರಾಧನೆಸುವ ಹೊಸ ಮುರನಾಳ ಗ್ರಾಮದ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ಅದ್ಧೂರಿಯಾಗಿ ರಥೋತ್ಸವ ಜರುಗಿತು.
ಜನಪದ ಸಂಸ್ಕೃತಿ ಮರೆತರೆ ಮಾನವ ಜನಾಂಗ ಮೂಲೆಗುಂಪು
ಇಳಕಲ್ಲ: ಸರ್ಕಾರದ ಅನುದಾನವಿಲ್ಲದೆ ನಾಡಿನಾದ್ಯಂತ ಸಾವಿರಾರು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಸಲಾಗಿದೆ. ವಿಶೇಷವಾಗಿ ಮಹಿಳೆಯರು ಆಸಕ್ತಿಯಿಂದ ಜನಪದ ಸಾಹಿತ್ಯವನ್ನು ಉಳಿಸುವ ಕಾರ್ಯಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಹೇಳಿದರು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved