• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು.2..ಟಾಪ್... ನೀತಿ ಸಂಹಿತೆ ಜಾರಿ : ಬ್ಯಾನರ್‌ ತೆರವು
ಕಲಾದಗಿ: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆ ಸಾರ್ವಜನಿಕ ಸ್ಥಳದಲ್ಲಿದ್ದ ರಾಜಕೀಯ ಪಕ್ಷಗಳ, ವ್ಯಕ್ತಿಗಳಿಗೆ ಸಂಬಂಧಿಸಿದ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲಾಯಿತು. ಕಲಾದಗಿ ಗ್ರಾ.ಪಂ ಅಧಿಕಾರಿಗಳು, ಕಂದಾಯ ಇಲಾಖಾ ಅಧಿಕಾರಿಗಳು, ಗೋಡೆ ಬರಹ, ಪ್ರಚಾರ ಕೊರುವ ಪಾಂಪ್ಲೆಟ್ಸ್ ತೆರವುಗೊಳಿಸಿದರು.
ರಸ್ತೆ ಸಮತಟ್ಟು ಮಾಡಲು ಮನವಿ
ರಬಕವಿ-ಬನಹಟ್ಟಿ: ರಬಕವಿ - ಬನಹಟ್ಟಿ ಬೈಪಾಸ್‌ನ ಆಸಂಗಿ ಡೆಂಪೊ ಡೇರಿ ಪಕ್ಕದಲ್ಲಿರುವ ಏರು ಪ್ರದೇಶದ ರಸ್ತೆಯನ್ನು ಸಮತಟ್ಟು ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಈ ರಸ್ತೆ ಮೂಲಕ ಮದನಮಟ್ಟಿ, ಹಳಿಂಗಳಿ ರಬಕವಿಯ ಸಾವಿರಾರು ರೈತರ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು ಕಾರ್ಖಾನೆಗಳಿಗೆ ತೆರಳುತ್ತವೆ. ಎತ್ತರದ ರಸ್ತೆ ಆಗಿದ್ದರಿಂದ ಚಾಲಕರು ಹರಸಹಾಸ ಪಡಬೇಕು.
ಗುರುವಿನ ಸ್ಮರಣೆಯಿಂದ ಬದುಕು ಪಾವನ: ಕಾಡಸಿದ್ದೇಶ್ವರ ಶ್ರೀ
ಗುಳೇದಗುಡ್ಡ: ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿರುತ್ತದೆ. ಹೀಗಾಗಿ ಗುರುವಿನ ಸ್ಮರಣೆಗೆ ಮುಂದಾಗಬೇಕು. ಗುರುವಿನ ಸ್ಮರಣೆ ಮಾಡುವುದರಿಂದ ಬದುಕು ಪಾವನವಾಗುತ್ತದೆ ಎಂದು ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀ ಹೇಳಿದರು.
ಲೋಕಸಭೆ ಚುನಾವಣೆಗೆ ಸನ್ನದ್ಧ
ತೇರದಾಳ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು ೨,೩೨,೮೬೯ ಮತದಾರರಿದ್ದಾರೆ. ೧,೧೫೬೫೪ ಪುರುಷ, ೧೧೭೨೦೩ ಮಹಿಳಾ ಮತ್ತು ೧೨ ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಹಾವರಗಿ
ರಾಗಿ ಮಾಲ್ಟ್ ವಿತರಣೆ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಬಹು ಮಹತ್ವಕಾಂಕ್ಷಿ ಯೋಜನೆಯಾಗಿದೆ.
ಫೈಬರ್ ಹಲಗೆ ಸದ್ದಿಗೆ ಮಂಕಾದ ಚರ್ಮದ ವಾದ್ಯ
ಕಲಾದಗಿ: ಹೋಳಿ ಹುಣ್ಣಿಮೆ ಸಮೀಪಿಸುತ್ತಿದೆ. ಎಲ್ಲೆಂದರಲ್ಲಿ ತಡ ರಾತ್ರಿವರೆಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಿವಿಧ ಶೈಲಿಯಲ್ಲಿ ಹಲಗೆ ನುಡಿಸುತ್ತಾ ಹೋಳಿ ಸಂಭ್ರಮದಲ್ಲಿದ್ದಾರೆ. ಆದರೆ, ಚರ್ಮದ ಹಲಗೆ ಬದಲಿಗೆ, ಫೈಬರ್ ಹಲಗೆಗಳ ಹಾವಳಿಯೇ ಹೆಚ್ಚಾಗಿದೆ. ಸಾಂಪ್ರದಾಯಿಕ ಮಹತ್ವ ಹೊಂದಿದ್ದ ಚರ್ಮದ ಹಲಗೆಗಳು ನೇಪಥ್ಯಕ್ಕೆ ಸರಿಯುತ್ತಿವೆ.
ಬಿಡುವಿನ ಸಮಯ ಸಮಾಜ ಸಂಘಟನೆಗೆ ನೀಡಿ
ಕೆರೂರ: ಹೆಣ್ಣು ಮಕ್ಕಳು ತಮ್ಮ ಬಿಡುವಿನ ಸಮಯವನ್ನು ಸಮಾಜ ಸಂಘಟನೆಯಲ್ಲಿ ತೊಡಗಿಸಬೇಕು ಎಂದು ವೀರ ಪುಲಕೇಶಿ ಕೋ. ಆಫ್ ಬ್ಯಾಂಕ್‌ ನಿರ್ದೇಶಕ ಗಂಗಾಧರ ಘಟ್ಟದ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ನೂತನ ಅಕ್ಕಮಹಾದೇವಿ ಮಹಿಳಾ ಬಣಜಿಗ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆ ಮನಸು ಮಾಡಿದರೆ ಏನನ್ನಾದರೂ ಸಾಧಿಸ ಬಲ್ಲಳು ಎಂದರು.
ದೇವರಿಗಿಂತಲೂ ತಾಯಿ ದೊಡ್ಡವಳು : ಶಿವಪ್ರಸಾದ ದೇವರು.
ರಬಕವಿ-ಬನಹಟ್ಟಿ: ತಾಯಿಗೆ ಸಮನಾದ ಸಂಬಂಧ ಜಗದಲ್ಲಿ ಯಾವುದು ದೊಡ್ಡದಿಲ್ಲ. ನಮಗೆ ದೇವರನ್ನು ತೋರಿಸುವ ತಾಯಿ ಆತನಿಗಿಂತ ದೊಡ್ಡವಳು ಎಂದು ಯರನಾಳದ ಸಂಸ್ಥಾನ ಹಿರೇಮಠದ ಶಿವಪ್ರಸಾದ ದೇವರು ಹೇಳಿದರು. ತಾಲೂಕಿನ ಸಸಾಲಟ್ಟಿ ಗ್ರಾಮದ ಶಿವಲಿಂಗೇಶ್ವರರ 66ನೇ ಪುಣ್ಯಾರಾಧನೆ ಅಂಗವಾಗಿ ಹಮ್ಮಿಕೊಂಡ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನಡೆಸಿಕೊಟ್ಟು ಅವರು ಆಶೀರ್ವಚಿಸಿದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ, ರ್‍ಯಾಲಿ, ವಾಹನಗಳಿಗೆ, ತಾತ್ಕಾಲಿಕ ಪಕ್ಷದ ಕಚೇರಿಗೆ, ಧ್ವನಿವರ್ಧಕಗಳಿಗೆ, ಹೆಲಿಪ್ಯಾಡ ಹಾಗೂ ಹೆಲಿಕ್ಯಾಪ್ಟರ ಪರವಾನಿಗೆ ಕೋರಿ ಸುವಿಧಾ ಅಡಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದು.
ನೆಮ್ಮದಿಯ ಬದುಕಿಗೆ ಪಂಚ ಆರೋಗ್ಯ ಸೂತ್ರ ಅಗತ್ಯ
ಬಾಗಲಕೋಟೆ: ನಮ್ಮ ನೆಮ್ಮದಿಯ ಬದುಕಿನ ಸೂತ್ರಕ್ಕೆ, ಆನಂದಕ್ಕೆ ಐದು ಆರೋಗ್ಯಗಳು ಮುಖ್ಯ ಎಂದು ಸಂಸ್ಕೃತಿಕ ಚಿಂತಕ, ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡರು ಪ್ರತಿಪಾದಿಸಿದರು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved