• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು.2.. ಇಂದು ನಮೋ ಭಾರತ ಬಹಿರಂಗ ಸಮಾವೇಶ
ಮುಧೋಳ: ನಮೋ ಬ್ರಿಗೇಡ್ ಮುಧೋಳ ವತಿಯಿಂದ ಮಾ.19 ರಂದು ಸಂಜೆ 6 ಗಂಟೆಗೆ ಸ್ಥಳೀಯ ಹೇಮರಡ್ಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಮೋ ಭಾರತ ಬಹಿರಂಗ ಸಮಾವೇಶ ನಡೆಯಲಿದೆ ಎಂದು ನಮೋ ಬ್ರಿಗೇಡ್ ಜಿಲ್ಲಾ ಸಂಚಾಲಕ ಅಕ್ಷಯ ನಾಯ್ಕರ ತಿಳಿಸಿದರು.
ಪಿ.ಸಿ ಗದ್ದಿಗೌಡರ ಗೆಲುವಿಗೆ ಶ್ರಮಿಸಿ
ಮುಧೋಳ ವಿಧಾಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ನಾವು ಹೆಚ್ಚಿನ ಮತ ಹಾಕಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಭರವಸೆ ನೀಡಿದರು.
ಬಿಸಿಲಲ್ಲೇ ನೀರಿಗಾಗಿ ನಾರಿಯರ ಪರದಾಟ
ಯಲ್ಲಟ್ಟಿ ಗ್ರಾಮದ ವಾರ್ಡ್‌ ನಂ.೫ರ ಜನವಸತಿ ಪ್ರದೇಶದ ಜನತೆಗೆ ಸಮೀಪದಲ್ಲೆಲ್ಲೂ ನೀರು ದೊರೆಯುತ್ತಿಲ್ಲ. ನಿತ್ಯ ಮಹಿಳೆಯರು ನೀರಿಗಾಗಿ ೬ - ೭ ಕಿ.ಮೀ.ದೂರ ಕ್ರಮಿಸುವಂತಾಗಿದೆ.
ಬಿಜೆಪಿ ಭದ್ರಕೋಟೆ ಬಾಗಲಕೋಟೆ
ದೇಶದ ಅಭಿವೃದ್ಧಿಗೆ ಮೋದಿ ಅವಶ್ಯವಾಗಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ಏಕೈಕ ಕನಸಿನ ಚುನಾವಣೆ ಇದಾಗಿದೆ
ನಕಲು ಮುಕ್ತ ಪರೀಕ್ಷೆ ನಡೆಸಲು ಸೂಚನೆ
ಜಿಲ್ಲೆಯಲ್ಲಿ ಒಟ್ಟು 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಹೆಣ್ಣು ಒಂದು ಅದಮ್ಯ ಶಕ್ತಿ
ಬಾಗಲಕೋಟೆ: ಅನಾದಿ ಕಾಲದಿಂದಲೂ ಒಂದಿಲ್ಲೊಂದು ರೀತಿಯಲ್ಲಿ ಮಹಿಳೆ ಸಾಧನೆಗಳನ್ನು ಮಾಡುತ್ತಲೇ ಬಂದಿದ್ದಾಳೆ. ಅವಳಿಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಅವಕಾಶ ಸಿಕ್ಕ ಕಡೆಗಳಲ್ಲಿ ತನ್ನ ಸಾಮರ್ಥ್ಯ ಸಾಬೀತು ಪಡಿಸುತ್ತಲೇ ಬಂದಿದ್ದಾಳೆ ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಉಮಾ ಅಕ್ಕಿ ಅಭಿಪ್ರಾಯ ಪಟ್ಟರು.
ನೇಕಾರಿಕೆ ಬಲಗೊಳಿಸಲು ಸರ್ಕಾರ ಮುಂದಾಗಬೇಕು: ಶಿವಲಿಂಗ
ಬನಹಟ್ಟಿ: ಇಲ್ಲಿನ ಕಾಡಸಿದ್ದೇಶ್ವರ ದೇಗುಲದ ಆವರಣದಲ್ಲಿ ಸಭೆ ನಡೆಯಿತು. ರಾಜ್ಯ ನೇಕಾರ ಸೇವಾ ಸಂಘಟನೆ ಅಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ, ಸರ್ಕಾರ ನೇಕಾರರಿಗೆ ಕಾರ್ಮಿಕ ಸೌಲಭ್ಯಗಳನ್ನು ತಕ್ಷಣ ನೀಡಬೇಕು. ನೇಕಾರರು ಬಾಕಿ ವಿದ್ಯುತ್ ಬಿಲ್ ಪಾವತಿಸಬಾರದು. ಬಾಕಿ ಬಿಲ್ ಸರ್ಕಾರವೇ ಭರಿಸಬೇಕು ಮತ್ತು ಜವಳಿ ಅಭಿವೃದ್ಧಿಗೆ ಕನಿಷ್ಠ ₹೧,೫೦೦ ಕೋಟಿ ಮೊತ್ತದ ಅನುದಾನ ನೀಡಿ ನೇಕಾರಿಕೆ ಬಲಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಅಚ್ಚುಕಟ್ಟಾಗಿ ಚುನಾವಣಾ ಕರ್ತವ್ಯ ನಿಭಾಯಿಸಿ
ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಂದಿನಿಂದಲೇ ನಿಮ್ಮ ವರ್ತನೆ ಹಾಗೂ ಮನೋಭಾವನೆ ಬದಲಿಸಿಕೊಂಡು ಅಚ್ಚುಕಟ್ಟಾಗಿ ಕರ್ತವ್ಯ ನಿಭಾಯಿಸಬೇಕು. ಯಾರೂ ಅನುಮತಿ ಇಲ್ಲದೇ ರಜೆ ಮೇಲೆ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗಿರುವ ಮರ ತೆಗೆಯಲು ಮನವಿ
ವಿಜಯಪುರ: ಜಿಲ್ಲಾದ್ಯಂತ ಹಲವು ಕಡೆಗಳಲ್ಲಿ ವಿದ್ಯುತ್ ಕಂಬದ ಕೆಳಗೆ ರಸ್ತೆ ಬದಿಯಲ್ಲಿ ಗಿಡಗಳು ಹಚ್ಚಿರುವುದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗುತ್ತಿದ್ದು, ಸಮಸ್ಯೆನ್ನು ಬಗೆಹರಿಸುವಂತೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಅಪರ್ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಮಾತೃಭಾಷೆ ಬಗ್ಗೆ ಅಭಿಮಾನವಿರಲಿ
ಸರಿಯಾದ ಕ್ರಮದಲ್ಲಿ ಕಲಿಯುವುದೇ ವಿಜ್ಞಾನ. ಏಕಾಗ್ರತೆಯನ್ನು ಸಾಧಿಸಿದರೆ ಜೀವನದಲ್ಲಿ ಯಶಸ್ಸು ಸಾಧ್ಯ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved