ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೂಗಳ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ದೇಶದ ಮೇಲೆ ನಡೆದ ಗದಾಪ್ರಹಾರ ಇದಾಗಿದೆ. ಹೇಡಿತನದ ಕೃತ್ಯ, ಧೈರ್ಯವಿದ್ದರೆ ಎದುರುಗಡೆ ನಿಂತು ಎದುರಿಸುವ ಶಕ್ತಿ ಇಲ್ಲ. ಹೀಗಾಗಿ ಹಿಂದಿನಿಂದ ದಾಳಿ ಮಾಡುತ್ತಿದ್ದಾರೆ.
ಕಬ್ಬಿನ ಬಾಕಿ ಬಿಲ್ ಪಾವತಿಗೆ 2ದಿನ ಗಡುವು: ಡಿಸಿ ಜಾನಕಿ
ಇನ್ನು ಎರಡು ದಿನಗಳಲ್ಲಿ ರೈತರಿಗೆ ನೀಡಬೇಕಾಗ ಬಾಕಿ ಹಣ ಸಂಪೂರ್ಣ ಪಾವತಿಯಾಗಬೇಕು. ಈ ಬಗ್ಗೆ ತಹಸೀಲ್ದಾರರು ಪಾವತಿಯಾದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ
ಕೇಂದ್ರ ಸರ್ಕಾರ ಉಗ್ರರ ಸೆದೆ ಬಡಿಯಲಿದೆ
ಉಗ್ರರನ್ನು ಸೆದೆ ಬಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ನೆನಪಿಟ್ಟುಕೊಳ್ಳುವಂತೆ ಕ್ರಮ ಜರುಗಿಸಲಿದೆ ಎಂಬ ವಿಶ್ವಾಸವಿದೆ
ಸುಂದರ ಬುದುಕಿಗೆ ಸಕಾರಾತ್ಮಕ ಚಿಂತನೆ ಅವಶ್ಯ
ಮನುಷ್ಯನಿಗೆ ಅವಕಾಶಗಳು ದೊರೆತಾಗ ಸಕಾರಾತ್ಮಕ ಚಿಂತನ, ಮಂಥನಗಳೊಂದಿಗೆ, ಸದುಪಯೋಗ ಪಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾನೆ.
ಹಾರಿಹೋದ ಶಾಲೆಯ ಮೇಲ್ಛಾವಣಿ
ಜಮಖಂಡಿ ತಾಲೂಕಿನಲ್ಲಿ ಸೋಮುವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಜಂಬಗಿ ಬಿ.ಕೆ.ಗ್ರಾಮದ ಸರ್ಕಾರಿ ಪೌಢಶಾಲೆಯ (ಆರ್ಎಂಎಸ್ಎ) ತಗಡಿನ ಮೇಲ್ಛಾವಣಿ ಹಾರಿಹೋಗಿದೆ.
ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಪ್ರಸಕ್ತ ಸಾಲಿನ ಬಾಕಿ ಕಬ್ಬಿನ ಬಿಲ್ ಹಾಗೂ ಈ ಹಿಂದಿನ ಸಾಲಿನ ಬಾಕಿ ಬಿಲ್ ಕಾರ್ಖಾನೆಗಳು ಪಾವತಿಸಬೇಕು ಎಂದು ಆಗ್ರಹಿಸಿ ರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಮಂಗಳವಾರ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಹಾಕಲು ಯತ್ನಿಸಿದರು.
ಬಿರುಗಾಳಿಗೆ ವ್ಯಕ್ತಿ ಬಲಿ, ವಿದ್ಯುತ್ ಕಂಬಗಳು ಧರೆಗೆ
ಅಮೀನಗಡ ಪಟ್ಟಣದಲ್ಲಿ ಮಂಗಳವಾರ ಗುಡುಗು, ಸಿಡಿಲಿನ ಅರ್ಭಟದೊಂದಿಗೆ ಸುರಿದ ಬಿರುಗಾಳಿ ಮಳೆಗೆ ಮರ ಉರುಳಿಬಿದ್ದು ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಯುಪಿಎಸ್ಸಿಯಲ್ಲಿ ರೈತನ ಮಗನಿಗೆ 529ನೇ ರ್ಯಾಂಕ್
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ರೈತನ ಪುತ್ರ ಯುಪಿಎಸ್ಸಿ ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾನೆ.
ಬಸವಾದಿ ಶರಣರ ವಿಚಾರಧಾರೆ ಗೌಣವಾಗಿಸಲು ಪ್ರಯತ್ನ: ಶಿವಾನಂದ ಜಾಮದಾರ ಆರೋಪ
ಬಸವಾದಿ ಶರಣರ ತತ್ವಗಳನ್ನು ಹಾಗೂ ಸಮಾನತೆಯ ನಿಲುವು ತಿರುಚುವ ಹಾಗೂ ಅಲ್ಲಗಳೆಯುವ ಕುತಂತ್ರವನ್ನು ಆರ್.ಎಸ್.ಎಸ್ ನಿರಂತರವಾಗಿ ಮಾಡುತ್ತಲೇ ಬಂದಿದ್ದು, ಎಚ್ಚೆತ್ತಿರುವ ಲಿಂಗಾಯತ ಧರ್ಮಿಯರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಮಹಾಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದಾರ ಹೇಳಿದರು.
ಕರಾಟೆಯಿಂದ ಮನೋಬಲ, ಆತ್ಮಸ್ಥೈರ್ಯ ವೃದ್ಧಿ: ಡಾ.ಬಸವಲಿಂಗ ಸ್ವಾಮೀಜಿ
ಬಾದಾಮಿ ತಾಲೂಕಿನ ಸುಕ್ಷೇತ್ರ ಮಹಾಕೂಟದಲ್ಲಿ 5 ದಿನಗಳ ಕಾಲ ನಡೆದ 7ನೇ ರಾಜ್ಯಮಟ್ಟದ ಕರಾಟೆ, ಮಾರ್ಷಲ್ಆರ್ಟ್ಸ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
< previous
1
2
3
4
5
6
7
8
9
10
...
332
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!