ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾರರ ಪಟ್ಟಿ ಪರಿಶೀಲಿಸಿ, ಚುನಾವಣೆಗೆ ಸಿದ್ಧರಾಗಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿವೆ, ಮುಂದೆಯೂ ಜಾರಿಯಲ್ಲಿ ಇರಲಿವೆ
6 ಬೆಳೆಗಳ ಖರೀದಿ ಕೇಂದ್ರಕ್ಕೆ ಚಾಲನೆ
ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರು, ಉದ್ದಿನಕಾಳು, ಸೋಯಾಬಿನ್ ಸೇರಿದಂತೆ ಆರು ಬೆಳೆಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ.
ಕುಸಿದು ಬಿದ್ದ ಸರ್ಕಾರಿ ಉರ್ದು ಶಾಲೆ ಚಾವಣಿ
ಕಲಾದಗಿ ಗ್ರಾಮದ ಸರ್ಕಾರಿ ಉರ್ದು ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಚಾವಣಿ ಕುಸಿದು ಬಿದ್ದಿದೆ. ಅದೃಷ್ಟವಶಾತ ಯಾವುದೇ ಅವಘಡ ಸಂಭವಿಸಿಲ್ಲ.
ಇಂದಿನಿಂದ ಸುರಗಿರಿ ಭುವನೋತ್ಸವ ಆರಂಭ
ಬೀಳಗಿ ತಾಲೂಕಿನ ಕುಂದರಗಿಯ ಶ್ರೀಕ್ಷೇತ್ರ ಸುರಗಿರಿ ಬೆಟ್ಟದಲ್ಲಿರುವ ಶ್ರೀಭುವನೇಶ್ವರಿ ದೇವಿ ದೇವಸ್ಥಾನದ ಭುವನೋತ್ಸವ, ಅಂಬಾರಿ ಉತ್ಸವ ಅ.25ರಿಂದ 28ರವರೆಗೆ ನಡೆಯಲಿದೆ
27ರಿಂದ ಮೆಣಸಿನಕಾಯಿ ಬೆಳೆಯ ರಾಷ್ಟ್ರೀಯ ಸಮ್ಮೇಳನ
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅ.27ರಿಂದ 29ರವರೆಗೆ ಮೂರು ದಿನಗಳ ಕಾಲ ಮೆಣಸಿನಕಾಯಿ ಬೆಳೆಯ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ
ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ
ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ತಂಬಾಕು ಮಾರಾಟ ನಿಷೇಧಿಸುವುದು ಹಾಗೂ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವಲಯಗಳೆಂದು ಘೋಷಿಸಲು ಕ್ರಮ
ಆರೆಸ್ಸೆಸ್, ಬಿಜೆಪಿ ಒಂದು ನಾಣ್ಯದ ಎರಡು ಮುಖಗಳು: ಎಸ್.ಜಿ. ನಂಜಯ್ಯನಮಠ
ಆರ್ಎಸ್ಎಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಬೀಳಗಿ ಶುಗರ್; ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಬೀಳಗಿ ಶುಗರ್ ಘಟಕದಲ್ಲಿ 2025–26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕೇನ್ ಕ್ಯಾರಿಯರ್ ಪೂಜಾ ಕಾರ್ಯವನ್ನು ರೈತರೊಂದಿಗೆ ಮಾಜಿ ಸಚಿವ ಎಸ್.ಆರ್. ಪಾಟೀಲ್ ಚಾಲನೆ ನೀಡಿದರು.
ಸೌಹಾರ್ದತೆಯಿಂದ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಿ: ಜಿಲ್ಲಾಧಿಕಾರಿ ಸಂಗಪ್ಪ
ಪ್ರಸಕ್ತ ಹಂಗಾಮಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ರೈತರ ನಡುವೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಸಲಹೆ ನೀಡಿದರು.
ಕಿತ್ತೂರು ರಾಣಿ ಚನ್ನಮ ಕನ್ನಡ ಮಣ್ಣಿನ ವೀರರಾಣಿ: ಡಾ.ವೀರಣ್ಣ ಚರಂತಿಮಠ
ಬ್ರಿಟಿಷರನ್ನು ಸದೆಬಡಿದು ವಿಜಯದ ಕಹಳೆ ಮೊಳಗಿಸಿದ ವೀರರಾಣಿ, ಕನ್ನಡ ಮಣ್ಣಿನ ವೀರ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವ ಕಿತ್ತೂರ ಚನ್ನಮ್ಮನವರ ಶೌರ್ಯ ಎಂದೆಂದಿಗೂ ಸ್ಮರಣಿಯವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
< previous
1
2
3
4
5
6
7
8
9
10
...
411
next >
Top Stories
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್ಎಸ್ಎಸ್ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ