• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿಗಳೇ ಇತಿಹಾಸ, ಸಾಂಸ್ಕೃತಿಗೆ ಮೂಲ ಕೇಂದ್ರಗಳು
ನಾಡಿನ ಸಾಂಸ್ಕೃತಿಕ ಪರಂಪರೆ ಹಳ್ಳಿಗಳಲ್ಲಿ ಅಡಗಿದೆ. ಈ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿ ಇತಿಹಾಸದಲ್ಲಿ ಸಿಗುವ ಮೂಲ ಆಕರಗಳು ಅದಕ್ಕೆ ಪೂರಕ ಸಾಧನೆಗಳಾಗಿವೆ ಎಂದು ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.
ವಿದ್ಯಾರ್ಥಿಗಳ ಜಗಳ; ವಿದ್ಯಾರ್ಥಿ ಕಣ್ಣಿಗೆ ತೀವ್ರ ಗಾಯ
ವಿದ್ಯಾರ್ಥಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆ ಚುಚ್ಚಿ ಆತನ ಬಲಗಣ್ಣಿಗೆ ತೀವ್ರ ಗಾಯವಾದ ಘಟನೆ ಸಮೀಪದ ಢವಳೇಶ್ವರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ (ಮೋರಬ ತೋಟ)ದಲ್ಲಿ ನಡೆದಿದೆ.
ಯುಕೆಪಿ ಭೂಸ್ವಾಧೀನಕ್ಕೆ ₹40 ಲಕ್ಷಕ್ಕೂ ಅಧಿಕ ಪರಿಹಾರ ಸಾಧ್ಯತೆ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಸುಮಾರು 73 ಸಾವಿರ ಎಕರೆ ಜಮೀನು ಮುಳುಗಡೆಯಾಗಲಿದ್ದು, ರೈತರು ಪ್ರತಿ ಎಕರೆ ಜಮೀನಿಗೆ ₹50 ಲಕ್ಷ ಪರಿಹಾರ ಕೇಳುತ್ತಿದ್ದಾರೆ.
ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ: ವಿಡಿಯೋ ವೈರಲ್‌
ಯುವತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ಯುವಕನನ್ನು ನಾಲ್ವರು ಜನರ ತಂಡ ರಿಂಗ್‌ ಪಾನಾ, ಕಬ್ಬಿಣದ ಸರಳು, ಕಲ್ಲುಗಳಿಂದ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದ್ದು, ಅದರ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್‌ ಕೂಡ ಆಗಿದೆ.
ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಣೆ: ಸಚಿವ ಆರ್.ಬಿ. ತಿಮ್ಮಾಪೂರ
ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಿಸುವ ನಿಟ್ಟಿನಲ್ಲಿ ಇದು ಮಹತ್ವದ ಮೈಲುಗಲ್ಲಾಗಿದೆ. ಎಲ್ಲಾ ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಹಕರಿಗೆ ಸಕಲ ಸೌಲಭ್ಯ ನೀಡುವ ಗುರಿಯನ್ನು ಬ್ಯಾಂಕು ಹೊಂದಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಸಂತ್ರಸ್ತರ ಭೂಮಿಗೆ ಯೋಗ್ಯ ಬೆಲೆ ಸಿಗುವಂತಾಗಲಿ: ಹಣಮಂತ ನಿರಾಣಿ
ಉತ್ತರ ಕರ್ನಾಟಕದ ಬಹುದೊಡ್ಡ ನೀರಾವರಿ ಯೋಜನೆಯಾದ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂ-ಸ್ವಾಧೀನ ಮತ್ತು ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಭೂ-ಪರಿಹಾರ ಹಾಗೂ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಪರಿಹಾರ ಕೋರಿ ಸಲ್ಲಿಸುತ್ತಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೆ.೧೦ ರಂದು ಸಂಜೆ ೫ ಗಂಟೆಗೆ ಬೆಂಗಳೂರಿನಲ್ಲಿ ಸಭೆ ಕರೆದಿರುವುದು ಸ್ವಾಗತಾರ್ಹ. ಆದರೆ, ಕೇವಲ ಆಡಳಿತ ಪಕ್ಷದ ಕೆಲ ಸಚಿವರು ಮತ್ತು ಶಾಸಕರನ್ನು ಮಾತ್ರ ಸಭೆಗೆ ಕರೆದಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಅಸಮಧಾನ ಹೊರಹಾಕಿದರು.
ರೋಮಾಂಚನಗೊಳಿಸಿದ ಜಟ್ಟಿಗಳ ಸೆಣಸಾಟ
ಜಯಕ್ಕಾಗಿ ಜಟ್ಟಿಗಳು ಮದಗಜಗಳಂತೆ ಸೆಣಸಾಡುತ್ತಿದ್ದರೆ, ಪೈಲ್ವಾನರ ಹಾಕುತ್ತಿದ್ದ ಡಾವ್‌ಗಳಿಗೆ ನೆರೆದಿದ್ದ ಸಹಸ್ರಾರು ಪ್ರೇಕ್ಷಕರು ಸಿಳ್ಳೆ, ಕೇಕೆ ಹಾಕಿ, ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.
ನವೆಂಬರ್‌ನಲ್ಲಿ ತಿಂಗಳಲ್ಲಿ ಚಾಲುಕ್ಯ ಉತ್ಸವ: ಸಚಿವ ತಿಮ್ಮಾಪೂರ
ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆ ಬಿಂಬಿಸುವ ಚಾಲುಕ್ಯ ಉತ್ಸವವನ್ನು ನವೆಂಬರ್‌ ನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ಜಾತಿ ಸಮಾವೇಶ ಅಲ್ಲ, ಬಸವ ತತ್ವ ಸಮಾವೇಶ: ಇಮ್ಮಡಿ ಸಿದ್ದರಾಮ ಶ್ರೀ
ಶ್ರೇಣಿಕೃತ ವ್ಯವಸ್ಥೆ ಹೋಗಲಾಡಿಸಿ ಇನ್ನಷ್ಟು ಸಮರ್ಥವಾಗಿ ಸಮಸಮಾಜ ನಿರ್ಮಾಣದ ಉದ್ದೇಶದಿಂದ ಸೆ.10ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ ಹೇಳಿದರು.
ರನ್ನ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿಲ್ಲ: ತಿಮ್ಮಾಪೂರ
ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಟೆಂಡರ್ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved