ಯಡಿಯೂರಪ್ಪನವರ ಕರ್ನಾಟಕದ ಮಾಸ್ ಲೀಡರ್: ಡಾ. ವೀರಣ್ಣ ಚರಂತಿಮಠತಳಮಟ್ಟದಿಂದ ಪಕ್ಷ ಕಟ್ಟಿ ಬೆಳೆಸಿದ ಸಂಘಟಕ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೆಯ ವ್ಯಾಕ್ಯದಂತೆ ನಡೆದುಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕರ್ನಾಟಕದ ಮಾಸ್ ಲೀಡರ್ ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.