• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದ ಪರೀಕ್ಷೆ ಗೆಲ್ಲಲು ಕೌಶಲಗಳು ಬೇಕು: ಪ್ರೊ.ಶಿವಲಿಂಗ ಸಿದ್ನಾಳ
ಮಹಾಲಿಂಗಪುರದ ಜೇಸಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ದೀಪದಾನ ಸಮಾರಂಭದಲ್ಲಿ ಮಾತನಾಡಿದ ಪ್ರೊ.ಶಿವಲಿಂಗ ಸಿದ್ನಾಳ ಮಾತನಾಡಿ, ಪರೀಕ್ಷೆಗಳಲ್ಲಿ ಎಲ್ಲರಿಗೂ ಒಂದೇ ಪ್ರಶ್ನೆ ಪತ್ರಿಕೆ ಇರುತ್ತದೆ. ಆದರೆ ಜೀವನದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದೇ ಆಗಿರುವುದಿಲ್ಲ. ಆ ಪರೀಕ್ಷೆಯಲ್ಲಿ ಗೆಲ್ಲುವ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಛಾಪು: ಶಿವಾನಂದ ಶೆಲ್ಲಿಕೇರಿ
ಬಾಗಲಕೋಟೆ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕು ಘಟಕದಿಂದ ಕಸಾಪ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಕಾಲಕ್ಕೆ ತಕ್ಕಂತೆ ಬದಲಾವಣೆಯಾಗಿ ವಿಫುಲವಾಗಿರುವ ಅವಕಾಶಗಳನ್ನು ಬಳಸಿಕೊಂಡು ಸಬಲೆಯಾಗಿ ಬೆಳೆಯುತ್ತಿದ್ದಾಳೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.
ಶಿವದಾಸಿಮಯ್ಯನವರ ತತ್ವಾದರ್ಶ ಪಾಲಿಸಿ: ಐಹೊಳ್ಳಿ
ಅಮೀನಗಡ ಪಟ್ಟಣದಲ್ಲಿ ಜರುಗಿದ ಶಿವಸಿಂಪಿ ಸಮಾಜದ ಶ್ರೇಷ್ಠಶರಣ ಶಿವದಾಸಿಮಯ್ಯನವರ ಜಯಂತಿಯಲ್ಲಿ ಮಾತನಾಡಿದ ಶಿವಸಿಂಪಿ ಸಮಾಜದ ಹಿರಿಯರಾದ ಮಹಾಂತೇಶ ಐಹೊಳ್ಳಿ, ಶಿವಸಿಂಪಿ ಸಮಾಜದವರು ಕಾಯಕದ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಪು.4..ಶಿವಯೋಗಮಂದಿರದಲ್ಲಿ ಸಂಭ್ರಮದ ಮಹಾರಥೋತ್ಸವ
ಮಲಪ್ರಭಾ ನದಿ ತಟದಲ್ಲಿರುವ ಸುಕ್ಷೇತ್ರ ಮಧ್ವೀರಶೈವ ಶಿವಯೋಗ ಮಂದಿರದಲ್ಲಿ 114ನೇ ಜಾತ್ರಾ ಮಹೋತ್ಸವದ ಅಂಗವಾಗಿ ಕಾರಣಿಕ ಯುಗ ಪುರುಷ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಮಹಾ ರಥೋತ್ಸವ ಶನಿವಾರ ಸಂಜೆ ಸಕಲ ವಾಧ್ಯಗಳೊಂದಿಗೆ ಅಪಾರ ಜನಸ್ತೋಮದ ಮಧ್ಯೆ ಜರುಗಿತು.
ಶಿವರಾತ್ರಿ ಕಾರ್ಯಕ್ರಮದಲ್ಲಿ ಸಂಗೀತ ನಾದವೈಭವ
ಬಾಗಲಕೋಟೆ ನಗರದ ಬಿ.ವಿ.ವಿ. ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿ ನಿಮಿತ್ತ ಶುಕ್ರವಾರ ಸಂಜೆ ಸಂಗೀತ ಶಿವರಾತ್ರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತೋಗುಣಶಿಯಲ್ಲಿ ಸಂಭ್ರಮದ ವಿಶ್ವಾರಾಧ್ಯಾರ ರಥೋತ್ಸವ
ಗುಳೇದಗುಡ್ಡ ಸಮೀಪದ ತೋಗುಣಶಿ ಗ್ರಾಮದ ಶ್ರೀ ಅಮರೇಶ್ವರ ಮಠದ ಜಗದ್ಗುರು ವಿಶ್ವಾರಾಧ್ಯರ ರಥೋತ್ಸವ ಶಿವರಾತ್ರಿ ದಿನವಾದ ಶುಕ್ರವಾರ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು.
ವೀರಶೈವ ಮಠಾಧೀಶರಿಂದಲೇ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬಾಗಲಕೋಟೆ ಜಿಲ್ಲಾ ಘಟಕದಿಂದ 2021-22 ಹಾಗೂ 2022-23ನೇ ಶೈಕ್ಷಣಿಕ ವರ್ಷಗಳಲ್ಲಿ ಜರುಗಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಜಿಲ್ಲೆಯ ವೀರಶೈವ-ಲಿಂಗಾಯತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.
ಕ್ಯಾನ್ಸರ್‌ ರೋಗದ ಬಗ್ಗೆ ಎಚ್ಚರಿಕೆ ವಹಿಸಿ: ಡಾ.ಶೋಭಾ ಶ್ಯಾವಿ
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಇಳಕಲ್ಲ ಲಯನ್ಸ್‌ ಸಂಸ್ಥೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞೆ ಡಾ.ಶೋಭಾ ಶ್ಯಾವಿ ಮಾತನಾಡಿ, ವಿದ್ಯಾರ್ಥಿನಿಯರು ಕ್ಯಾನ್ಸರ್‌ ರೋಗದ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕು. ರಾಸಾಯನಿಕ ಮಿಶ್ರಿತ ರಸ್ತೆ ಬದಿಯ ಆಹಾರ ಸೇವಿಸಬಾರದು ಎಂದು ಹೇಳಿದರು.
ಭಕ್ತರ ಹರ್ಷೋದ್ಘಾರಗಳ ಮಧ್ಯೆ ಜರುಗಿದ ಲೋಕೇಶ್ವರನ ರಥೋತ್ಸವ
ಲೋಕಾಪುರ ಪಟ್ಟಣದ ಪವಾಡದ ಪುರುಷ ಲೋಕೇಶ್ವರ ಜಾತ್ರೆಯ ನಿಮಿತ್ತ ಸಹಸ್ರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ ಭಾನುವಾರ ಸಂಜೆ ಸಡಗರ, ಸಂಭ್ರಮದಿಂದ ಮಹಾರಥೋತ್ಸವ ಜರುಗಿತು.
ಯುವತಿ ಮೇಲೆ ಹಲ್ಲೆ: ಮೂವರು ಕಿಡಿಗೇಡಿಗಳ ಬಂಧನ
ತೇರದಾಳದ ಕಾಲೇಜಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಚುಡಾಯಿಸಿದ್ದಲ್ಲದೆ ಮೊಬೈಲ್‌ ನಂಬರ್‌ ಕೊಡದ್ದಕ್ಕೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ತೇರದಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved