ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೃಹತ್ ಶಿವನ ಮೂರ್ತಿ ಲೋಕಾರ್ಪಣೆ
ಇಳಕಲ್ಲ ನಗರದ ಜೇಸಿ ಶಾಲೆಯ ಹತ್ತಿರದ ೨೫ ಅಡಿ ಎತ್ತರದ ಬೃಹತ್ ಶಿವನ ಮೂರ್ತಿ ಹಾಗೂ ೧೨ ಅಡಿ ಎತ್ತರದ ಬಸವಣ್ಣನ ಮೂರ್ತಿನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು.
ಜಿಲ್ಲೆಯಾದ್ಯಂದ ಮೊಳಗಿದ ಶಿವನಾಮಸ್ಮರಣೆ
ಶಿವರಾತ್ರಿಯ ನಿಮಿತ್ತ ಬಾಗಲಕೋಟೆ ಜಿಲ್ಲೆಯಾದ್ಯಂತ ಈಶ್ವರ ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದವು. ಸಹಸ್ರಾರು ಜನರು ಶಿವನ ದರ್ಶನ ಪಡೆದರೆ, ಮಹಾಶಿವರಾತ್ರಿಗೆ ಕೋಟೆನಗರಿ ಬಾಗಲಕೋಟೆ ಶಿವನಾಮಸ್ಮರಣೆಯಲ್ಲಿ ಮಿಂದೆದ್ದಿದೆ.
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ಕೊಡಿ: ಸಚಿವ ತಿಮ್ಮಾಪೂರ
ಬಾಗಲಕೋಟೆ ಜಿಪಂ ನೂತನ ಸಭಾಂಗಣದಲ್ಲಿ ಗುರುವಾರ ಜರುಗಿದ ಕುಡಿಯುವ ನೀರು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದೇ ಇರುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮಣಿಗಳಿಂದ ಫೋನ್ ಕರೆಗಳ ಸುರಿಮಳೆ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯ ತ್ರಿಶಕ್ತಿಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಪಂ ಸಿಇ ಜೊತೆಗೆ ಫೋನ್ ಇನ್ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಶರಣಬಸವದೇವರಿಂದ ಓಂಕಾರ ಮಂತ್ರಪಠಣ
ರಬಕವಿ-ಬನಹಟ್ಟಿ ತಾಲೂಕಿನ ಕೃಷ್ಣಾ ತೀರದ ಹಳಿಂಗಳಿ ಗ್ರಾಮದ ಸಿದ್ಧಲಿಂಗೇಶ್ವರ ಕಮರಿಮಠದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶುಕ್ರವಾರ ಬೆಳಗ್ಗೆ ಶಿವಮಂತ್ರಪಠಣ ಕಾರ್ಯಕ್ರಮ ಜರುಗಿತು.
ಮೆಡಿಕಲ್ ಕಾಲೇಜಿನ ಶಿವಾಲಯದಲ್ಲಿ ಮಹಾಪೂಜೆ
ಬಾಗಲಕೋಟೆ: ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿ ನಿಮಿತ್ತ ಶುಕ್ರವಾರ ಬೆಳಗ್ಗೆ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಮಹಾಪೂಜೆ ನೆರವೇರಿಸಿದರು.
ಲೋಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಲೋಕಾಪುರ ಪಟ್ಟಣದ ಲೋಕೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯನ್ನು ಭಕ್ತರು ಸಂಭ್ರಮ ಸಡಗರದಿಂದ ಆಚರಿಸಿದರು. ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ತ ಲೋಕೇಶ್ವರನಿಗೆ ವಿಶೇಷ ಪೂಜೆ, ಅಲಂಕಾರ, ಧೂಪ, ಶಿವಭಜನೆ, ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ರಬಕವಿಯ ಹಿಂದು ರುದ್ರಭೂಮಿಯಲ್ಲಿ ಶಿವನಾಮಸ್ಮರಣೆ
ಎಲ್ಲೆಡೆ ದೇವಸ್ಥಾನಗಳಲ್ಲಿ ಶಿವರಾತ್ರಿ ಆಚರಣೆ ನಡೆದರೆ, ರಬಕವಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಹಿಂದು ರುದ್ರಭೂಮಿ ಸಮಿತಿ ಆಯೋಜಿಸಿದ್ದ ಶಿವರಾತ್ರಿಯ ಶಿವಧ್ಯಾನ ವಿಶೇಷವಾಗಿತ್ತು.
ನಗರದ ಅಭಿವೃದ್ಧಿಯೇ ನನ್ನ ಮೊದಲ ಗುರಿ
ಇಳಕಲ್ಲ: ನಗರದ ಅಭಿವೃದ್ಧಿ ಮಾಡುವುದೆ ನನ್ನ ಮೊದಲ ಗುರಿಯಾಗಿದೆ. ಅದಕ್ಕಾಗಿ ನಮ್ಮ ಸರ್ಕಾರದಿಂದ ₹೧೬೦.೮೨ ಲಕ್ಷ ವೆಚ್ಚದ ಕಾಮಗಾರಿಗಳನ್ನು ತಂದು ಭೂಮಿಪೂಜೆ ಮಾಡುತ್ತಿದ್ದೇನೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅದ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಶ್ರೀನೀಲಕಂಠೇಶ್ವರಗೆ ನಿರಂತರ ರುದ್ರಾಭಿಷೇಕ
ರಬಕವಿ-ಬನಹಟ್ಟಿ: ತಾಲೂಕಿನ ನಾವಲಗಿ ಗ್ರಾಮದಲ್ಲಿ ಶ್ರೀನೀಲಕಂಠೇಶ್ವರ ದೇವಾಲಯ ಉದ್ಘಾಟನೆ ನಿಮಿತ್ಯ ಗ್ರಾಮದ ಸಕಲ ಸದ್ಭಕ್ತರು ಸತತ ೧೨ ದಿನಗಳ ಕಾಲ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀನೀಲಕಂಠೇಶ್ವರನಿಗೆ ರುದ್ರಾಭಿಷೇಕ ನಡೆಸುತ್ತಿದ್ದಾರೆ. ರುದ್ರಾಭಿಷೇಕ ಪೂಜಾ ಕಾರ್ಯಕ್ರಮವನ್ನು ಬಸಯ್ಯಸ್ವಾಮಿಜಿ, ಸೋಮಯ್ಯಶ್ರೀ, ಜಗದಾಳ ಹಿರೇಮಠದ ಚಿದಾನಂದಶ್ರೀ, ಸೋಮನಾಥ ಶ್ರೀ ನೇತೃತ್ವ ವಹಿಸಿ ಸಂಪನ್ನಗೊಳಿಸಿದರು.
< previous
1
...
300
301
302
303
304
305
306
307
308
...
373
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!