• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರಂದು ಸಂವಿಧಾನ, ನೈತಿಕತೆ ವಿಚಾರ ಸಂಕಿರಣ
ಬಾಗಲಕೋಟೆ: ಸಂವಿಧಾನ, ನೈತಿಕತೆ ಹಾಗೂ ಮಾನವ ಹಕ್ಕುಗಳ ವಿಚಾರ ಸಂಕಿರಣವು ಬಾಗಲಕೋಟೆಯ ನವನಗರದ ಡಾ.ಅಂಬೇಡ್ಕರ್ ಭವನದಲ್ಲಿ ಮಾ.10 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಮೃದ್ಧ ಭಾರತ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರಾಷ್ಟ್ರೀಯ ಸಂಚಾಲಕ ಶಿವರಾಯಪ್ಪ ಜೋಗಿನ ತಿಳಿಸಿದ್ದಾರೆ.
ಸಹಕಾರಿಗಳು ಬೆಳೆದಷ್ಟು ಬಡತನ ನಿವಾರಣೆ ಸುಲಭ
ದಿ.ಸಿದ್ದು ನ್ಯಾಮಗೌಡ ಸೌಹಾರ್ದ ಸಹಕಾರಿ ಸಂಘ ಉದ್ಘಾಟಿಸಿದ ಬನಹಟ್ಟಿ ಹಿರೇಮಠದ ಶರಣಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು.
.ಸಮಾಜ ಸುಧಾರಣೆಗೆ ಹಾನಗಲ್ ಶ್ರೀಗಳ ಕೊಡುಗೆ ಅಪಾರ
ಕೆರೂರ: ಚಾಲುಕ್ಯ ನಾಡಿನ ಶಿವಯೋಗಿ ಮಂದಿರ 114 ವರ್ಷಗಳಿಂದ ಸಮಾಜಮುಖಿ ಸೇವೆ ಮಾಡುತ್ತ ಬಂದಿದ್ದು, ಕರುನಾಡಿಗೆ ಅನೇಕ ಸ್ವಾಮೀಜಿಗಳು, ವಿದ್ವಾಂಸರು, ಸಂಗೀತಗಾರರನ್ನು ಪರಿಚಯಿಸಿದ ಪುಣ್ಯ ಕ್ಷೇತ್ರವಾಗಿದೆ. ಈ ಕ್ಷೇತ್ರವನ್ನು ಪಾವನವಾಗಿಸುವಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ ಎಂದು ಹಾವೇರಿ ಮಠದ ನಿರಂಜನ ಸದಾಶಿವ ಸ್ವಾಮಿಗಳು ಹೇಳಿದರು.
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ
ರೈತ ಸಾಲ ಮನ್ನಾ ಮಾಡುವಂತೆ ವಿಧಾನ ಪರಿಷತ್ತ ಸದಸ್ಯ ಎಸ್.ವಿ.ಸಂಕನೂರ ಆಗ್ರಹಿಸಿದ್ದಾರೆ.
ಮಕ್ಕಳಿಗೆ ಉತ್ತಮ ಆದರ್ಶಗಳನ್ನು ಪರಿಚಯ ಮಾಡಿಕೊಡಿ
ಬಾದಾಮಿ: ಮಗುವನ್ನು ಹೆತ್ತವರು ಜಗತ್ತಿನ ಪರಿಚಯ ಮಾಡಿಕೊಡುತ್ತಾರೆ. ಶಿಕ್ಷಣ, ಸಂಸ್ಕಾರ ನೀಡಿದ ಶಿಕ್ಷಕರು ಆ ಮಗುವನ್ನು ಇಡೀ ಜಗತ್ತಿಗೆ ಪರಿಚಯ ಮಾಡುತ್ತಾರೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು
ಅನಾಥರು, ವೃದ್ಧರಿಗೆ ಹಣ್ಣು ಹಂಪಲ ವಿತರಣೆ
ಇಳಕಲ್: ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ಜನ್ಮದಿನದ ನಿಮಿತ್ಯ ಬಿಜೆಪಿ ಹುನಗುಂದ ಮತಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ನಗರದ ಅಮ್ಮಾ ಸೇವಾ ಸಂಸ್ಥೆಗೆ ಹಾಗೂ ಸುರಕ್ಷಾ ಸೇವಾ ಸಂಸ್ಥೆಗೆ ತೆರಳಿ ಅಲ್ಲಿರುವ ಅನಾಥರಿಗೆ ವೃದ್ಧರಿಗೆ ಹಣ್ಣು ಹಂಪಲ ನೀಡಿದರು.
ಆದ್ಯ ವಚನಕಾರ ದೇವರ ದಾಸಿಮಯ್ಯ ಮಹಾನ್ ದಾರ್ಶನಿಕ
ದಾರ್ಶನಿಕ ದೇವರ ದಾಸಿಮಯ್ಯ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎನಿಸುತ್ತವೆ. ಅವುಗಳನ್ನು ತಿಳಿದುಕೊಂಡು ಮಾದರಿಯುತ ಬದುಕು ಸಾಗಿಸಬೇಕು ಎಂದು ಶಿಕ್ಷಕ ಗುಂಡಪ್ಪ ಕುರಿ ಅಭಿಪ್ರಾಯ ಪಟ್ಟರು
ಎಲ್ಲ ರಂಗದಲ್ಲೂ ವಿಶಿಷ್ಟ ಸಾಧನೆ ಮಾಡ್ತಿದ್ದಾಳೆ ಮಹಿಳೆ
ಇಂದು ಎಲ್ಲ ರಂಗದಲ್ಲೂ ವಿಶಿಷ್ಟ ಸಾಧನೆ ಮೂಲಕ ಮಹಿಳೆ ಇಲ್ಲದ ಯಾವುದೇ ಕ್ಷೇತ್ರಗಳಿಲ್ಲ ಎಂದು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶೃತಿ ತೇಲಿ ಅವರು ಹೇಳಿದರು
ಜಿಲ್ಲೆಯಲ್ಲಿ ಶಿಥಲೀಕರಣ ಘಟಕ ಸ್ಥಾಪನೆಗೆ ಕ್ರಮವಹಿಸಿ: ಮಹಮ್ಮದ ಮೊಹಸಿನ್
ಬಾಗಲಕೋಟೆ ಜಿಪಂ ನೂತನ ಸಭಾಭವನದಲ್ಲಿ ಬುಧವಾರ ಜರುಗಿದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ ಮೊಹಸಿನ್ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಪ್ರಮಾಣ ಅಧಿಕವಾಗಿದ್ದು, ರಪ್ತು ಪ್ರಮಾಣ ಹೆಚ್ಚಿಸಲು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಶಿಥಿಲೀಕರಣ ಘಟಕ ಸ್ಥಾಪನೆಗೆ ಕ್ರಮವಹಿಸಲು ಸೂಚಿಸಿದರು.
ಕರ್ನಾಟಕದಲ್ಲೂ ಎನ್‌ಇಪಿ ಶಿಕ್ಷಣ ಜಾರಿಯಾಗಲಿ: ಎಸ್.ವಿ. ಸಂಕನೂರ
ಬಾಗಲಕೋಟೆ ನಗರದ ಬಿ.ವ್ಹಿ.ವ್ಹಿ. ಸಂಘದ ಪಾಲಿಟೇಕ್ನಿಕ್ ಕಾಲೇಜು ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡಿದ್ದ ಯುವ ಮತದಾರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಸ್.ವಿ. ಸಂಕನೂರ, 21ನೇ ಶತಮಾನಕ್ಕೆ ಬೇಕಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) ಕರ್ನಾಟಕದಲ್ಲೂ ಜಾರಿ ಅಗತ್ಯವಾಗಿದೆ ಎಂದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved