• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದು ರುದ್ರಭೂಮಿ ಸ್ವಚ್ಛಗೊಳಿಸಿದ ಸಂಘಟನೆಗಳು
ರಬಕವಿಯ ಭಾರತ ಗ್ಯಾಸ್ ಸಿಬ್ಬಂದಿ, ಟೀಂ ಗೋವು ಸೇವಾ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಸೇವಾ ಸಂಘ ಹಾಗೂ ವಿವಿಧ ಸಮಾಜಗಳ ಕಾರ್ಯಕರ್ತರಿಂದ ರಬಕವಿಯ ಹಿಂದು ರುದ್ರಭೂಮಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕಡ್ಡಾಯವಾಗಿ ಚುನಾವಣೆ ನೀತಿ ಸಂಹಿತೆ ಪಾಲಿಸಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಲೋಕಸಭಾ ಚುನಾವಣೆಗಾಗಿ ಶೀಘ್ರವೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು. ನೀತಿ ಸಂಹಿತೆ ಪಾಲನೆ ಕಡ್ಡಾಯ ಎಂದು ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾದಿಂದ ಬೈಕ್ ರ್‍ಯಾಲಿ
ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ವತಿಯಿಂದ ಶಕ್ತಿ ವಂದನಾ ಅಭಿಯಾನ ನಿಮಿತ್ತ ಬೈಕ್ ರ್‍ಯಾಲಿ ಆಯೋಜಿಸಲಾಗಿತ್ತು.
ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೋರಾಟ: ವೀರಣ್ಣ ಚರಂತಿಮಠ
ಬಾಗಲಕೋಟೆ : ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ನಾವು ಒಪ್ಪುವುದಿಲ್ಲ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಜಾತಿ ಗಣತಿ ಮಾಡಿಸುತ್ತೇವೆ ಹಾಗೂ ಸರ್ಕಾರದ ಜಾತಿ ಗಣತಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಪತ್ರಕರ್ತರು ಪತ್ರಿಕಾ ಧರ್ಮ ಕಾಪಾಡಬೇಕು: ಆರ್‌.ಬಿ.ತಿಮ್ಮಾಪುರ
ಪತ್ರಕರ್ತರಿಂದ ಸಮಾಜ ಸುಧಾರಣೆ ಸಾಧ್ಯ. ಪತ್ರಿಕಾ ಧರ್ಮ ಕಾಪಾಡುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ. ನಿಮ್ಮ ಜವಾಬ್ದಾರಿ ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಐಹೊಳೆ ಸ್ಮಾರಕಗಳ ಸಂರಕ್ಷಣೆಗೆ ಒಡಂಬಡಿಕೆ
ಐತಿಹಾಸಿಕ ಐಹೊಳೆ ಗ್ರಾಮದಲ್ಲಿರುವ ಚಾಲುಕ್ಯ ವಾಸ್ತು ಶಿಲ್ಪಕಲೆಗಳು, ಜನವಸತಿಯ ಮಧ್ಯದಲ್ಲಿದ್ದು, ಅವುಗಳ ಸಂರಕ್ಷಣೆಗಾಗಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿತು.
೯ರಂದು ಲೋಕಾಪುರದ ಶ್ರೀ ಲೋಕೇಶ್ವರ ಮಹಾರಥೋತ್ಸವ
ಲೋಕಾಪುರ: ಪಟ್ಟಣದ ಆರಾಧ್ಯ ದೈವ ಶ್ರೀ ಲೋಕೇಶ್ವರ ಜಾತ್ರಾ ಮಹೋತ್ಸವಕ್ಕೆ ಮಾ.೫ರಂದು ಚಾಲನೆ ದೊರೆತಿದ್ದು, ೧೩ರವರೆಗೆ ವಿಜೃಭಂಣೆಯಿಂದ ನಡೆಯಲಿದ್ದು, ೯ರಂದು ಮಹಾರಥೋತ್ಸವ ಜರುಗಲಿದೆ.
ಬೇಂದ್ರೆಯವರ ಹಾವಭಾವ ಕಂಡು ಬೆರಗಾದ ಜನತೆ: ಅನಂತ ದೇಶಪಾಂಡೆ
ಬಾದಾಮಿ: ಧಾರವಾಡದ ಸಾಧನಕೇರಿ ಮತ್ತು ಹುಚ್ಚಾಸ್ಪತ್ರೆಯಿಂದ ಆರಂಭಗೊಂಡ ಬೇಂದ್ರೆ ಅವರ ಜೀವನ ಶೈಲಿ ನಿಜಕ್ಕೂ ಮಾದರಿ ಎಂಬುದನ್ನು ಅನಂತ ದೇಶಪಾಂಡೆ ಅವರ ಬೇಂದ್ರೆ ಮಾಸ್ತರ್ ಕಲೆ ಅನಾವರಣಗೊಳಿಸಿತು.
ವಿದ್ಯಾರ್ಥಿಗಳಿಗೆ ನೋಟಬುಕ್, ಪೆನ್ನು ವಿತರಣೆ
ತೇರದಾಳ: ಪಟ್ಟಣದ ಜೆವಿ ಮಂಡಳ ಎಸ್.ಎಂ. ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೇಮಿನಾಥ ಜಮಖಂಡಿ ಶೈಕ್ಷಣಿಕ ಕ್ಷೇತ್ರದಲ್ಲಿ ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿಮಿತ್ತ ಸಂಸ್ಥೆಯಲ್ಲಿನ ಬಡ ಮಕ್ಕಳಿಗೆ ನೋಟಬುಕ್ , ಪೆನ್ನು ವಿತರಿಸಿದರು.
ಕ್ರೀಡೆಗಳಿಂದ ದೈಹಿಕ, ಮಾನಸಿಕ ಕ್ಷಮತೆ ಸಾಧ್ಯ: ಮೌನೇಶ ಬಡಿಗೇರ
ತೇರದಾಳ: ಶ್ರೀ ಬಾಹುಬಲಿ ವಿದ್ಯಾಪೀಠದ ಜೆ.ವಿ. ಮಂಡಳದ ಪಾಲಿಟೆಕ್ನಿಕ್‌ನಲ್ಲಿ ೨೦೨೩-೨೪ನೇ ವಾರ್ಷಿಕ ಕ್ರೀಡಾಕೂಟವನ್ನು ಜೆವಿ ಮಂಡಳ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಮೌನೇಶ ಬಡಿಗೇರ ಉದ್ಘಾಟಿಸಿ ಮಾತನಾಡಿ,ದೈಹಿಕ ಸದೃಢತೆ ಹೊಂದಿದ ವ್ಯಕ್ತಿತ್ವದಲ್ಲಿ ಸದೃಢ ಮನಸ್ಸು ಇರುತ್ತದೆ ಎಂದರು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved