• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯವಂತರಾಗಿರಲು ಶುದ್ಧ ಕುಡಿಯುವ ನೀರು ಅವಶ್ಯಕ: ಸಚಿವ ತಿಮ್ಮಾಪುರ
ಲೋಕಾಪುರ ಸಮೀಪದ ಉತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಯುನೈಟೆಡ್ ಬ್ರೂವರೀಸ್ ಕಂಪನಿಯವರು ನೀಡಿದ ವಾಟರ್ ಪ್ಯುರಿಪೈಯರ್ ಮತ್ತು ಕೂಲರ್ ವಿತರಣಾ ಸಮಾರಂಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಸ್ತಾಂತರ ಮಾಡಿದರು.
ಮನೆ ಇಲ್ಲದವರಿಗೆ ಸೂರು ಕಲ್ಪಿಸುವುದೇ ಕಾಂಗ್ರೆಸ್ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ
ಇಳಕಲ್ಲ ನಗರದ ಲಿಂ.ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ಹಿಂದಿರುವ ಗುಡಿಸಲು ವಾಸಿಗಳಿಗೆ ೩೩೪ ಮನೆ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ರಾಮಾರೂಢ ಮಠದ ಸಂಭ್ರಮದ ಮಹಾರಥೋತ್ಸವ
ಕಲಾದಗಿಯಲ್ಲಿ ಶ್ರೀ ಸದ್ಗುರು ರಾಮಾರೂಢ ಮಹಾಸ್ವಾಮಿಗಳ ೬೧ನೇ ಪುಣ್ಯಾರಾಧನೆ ಹಾಗೂ ಜಾತ್ರಾಮಹೋತ್ಸವ ವಾರಗಳ ಕಾಲ ಶ್ರೀ ಮಠದಲ್ಲಿ ಸಂಭ್ರಮದಿಂದ ಜರುಗಿತು.
ಕಂಬಳಿ ನೇಕಾರರಿಗೆ ಬೇಕಿದೆ ಸರ್ಕಾರದ ಆಸರೆ
ರಬಕವಿ-ಬನಹಟ್ಟಿ ನಗರದಲ್ಲಿ ಕುರುಬ ಸಮುದಾಯದ ಮೂಲ ಕಸುಬಾಗಿದ್ದ ಕಂಬಳಿ ತಯಾರಿಕೆ ಸರ್ಕಾರದ ಪೂರಕ ಬೆಂಬಲವಿಲ್ಲದೆ ಇದೀಗ ಕೇವಲ ಒಂದೇ ಒಂದು ಕುಟುಂಬ ಈ ಕಾಯಕದಲ್ಲಿ ತೊಡಗಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಕನ್ನಡಿಯಾಗಿದೆ. ಬೇಡಿಕೆಯಿಲ್ಲದೆ ಕಂಬಳಿ ತಯಾರಿಕೆ ಅವನತಿಯತ್ತ ಸಾಗಿದ್ದು, ಸರ್ಕಾರ ಗುಡಿಕೈಗಾರಿಕೆ ಉಳಿಸಲು ಸಹಾಯಹಸ್ತ ನೀಡಬೇಕಿದೆ.
ಹೆಣ್ಮಕ್ಕಳ ಅಭಿವೃದ್ಧಿಯೇ ಸರ್ಕಾರದ ಗುರಿ: ಶಾಸಕ ಕಾಶಪ್ಪನವರ
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಯೋಜನೆಯಡಿ ₹ ೪೧.೮೯ ಲಕ್ಷ ವೆಚ್ಚದಲ್ಲಿ ೨ ಕೊಠಡಿ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.
ಬಿಜೆಪಿಗರು ಪಾಕಿಸ್ತಾನದ ರಾಯಭಾರಿಗಳಂತೆ ವರ್ತಿಸ್ತಿದ್ದಾರೆ: ಸಚಿವ ಆರ್‌.ಬಿ. ತಿಮ್ಮಾಪುರ
ಬಿಜೆಪಿಗರು ಪಾಕಿಸ್ತಾನದ ರಾಯಭಾರಿಗಳಾಗಿದ್ದಾರೆ. ದಿನಕ್ಕೊಮ್ಮೆಯಾದರೂ ಆ ದೇಶದ ಹೆಸರು ಹೇಳುತ್ತಾರೆ. ಅವರಿಗೆ ಪಾಕಿಸ್ತಾನವೇ ಮನೆ ದೇವರಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕಟುವಾಗಿ ಟೀಕಿಸಿದರು.
ಜಾತಿಗಣತಿ ವರದಿ ವಿರುದ್ಧ ಗಾಣಿಗ ಸಮಾಜದವರ ಹೋರಾಟ: ಅಶೋಕ ನಾಗಲೋಟಿ
ಬಾಗಲಕೋಟೆ ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಗಾಣಿಗ ಸಮಾಜದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ನಾಗಲೋಟಿ ಮಾತನಾಡಿ, ಇಂದು ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು
ಕನ್ನಡ ನಾಮಫಲಕ ಹಾಕದವ ವಿರುದ್ಧ ಕ್ರಮಕ್ಕೆ ಆಗ್ರಹ
ಅಂಗಡಿ ಮುಗ್ಗಟ್ಟು ಸಂಘ, ಸಂಸ್ಥೆ ಹಾಗೂ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಇಂಗ್ಲಿಷ್, ಹಿಂದಿ ಇತರ ಭಾಷೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮವಹಿಸಬೇಕೆಂದು ಆಗ್ರಹಿಸಿ ಕರವೇ ತಹಸೀಲ್ದಾರಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ವಿರಕ್ತ ಪರಂಪರೆ, ಧರ್ಮಉದ್ಧಾರಕ್ಕೆ ಶಿವಯೋಗ ಮಂದಿರ ಕೊಡುಗೆ ಅಪಾರ: ಬಸವಲಿಂಗ ಸ್ವಾಮೀಜಿ
ಬಾದಾಮಿ ಸಮೀಪದ ಸುಕ್ಷೇತ್ರ ಮದ್ವೀರಶೈವ ಶಿವಯೋಗಮಂದಿರದಲ್ಲಿ ಕಾರಣಿಕ ಯುಗಪುರುಷ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ, 114ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜರುಗಿತು.
ಡಾ.ಸಂಗಮೇಶ ಕಲ್ಯಾಣಿ ಹಳಗನ್ನಡ ಆಸಕ್ತಿ ಅಮೋಘ: ಡಿಸಿ ಜಾನಕಿ ಕೆ.ಎಂ.
ಕವಿ ಚಕ್ರವರ್ತಿ ರನ್ನನ ಸಾಹಿತ್ಯ ಮುಂದಿನ ಪೀಳಿಗೆಗೂ ವರ್ಗಾವಣೆಯಾಗಲು ಮುಧೋಳದ ಮೋಡಿ ಲಿಪಿ ತಜ್ಞ ಡಾ.ಸಂಗಮೇಶ ಕಲ್ಯಾಣಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved