• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರನ್ನನ ನಾಡಿನಲ್ಲಿ ಹೆಮ್ಮೆಯ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ ಬೆಂಬಲಿಸಿ, ಭಾರತ ಸೇನೆಗೆ ಅಭಿನಂದಿಸಿ ಬುಧವಾರ ನಗರದಲ್ಲಿ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.ನಗರದ ಅಂಬೇಡ್ಕರ್ ವೃತ್ತದಿಂದ ಹೊರಟ ನೂರಾರು ವಿದ್ಯಾರ್ಥಿಗಳು ಬೃಹತ್ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಿದರು, ದಾರಿಯುದ್ದಕ್ಕೂ ಸೇನೆ, ಭಾರತದ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದರು.
ಆಧುನಿಕ ಭಾರತದ ನಿರ್ಮಾಣದಲ್ಲಿ ರಾಜೀವ ಗಾಂಧಿ ಕೊಡುಗೆ ಅಪಾರ: ಭೀಮಸಿ ಮಗದುಮ್‌
ಬನಹಟ್ಟಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ರಾಜೀವ ಗಾಂಧಿ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಗ್ರಾಪಂ ಸದಸ್ಯನ ಪೊಲೀಸರ ಹಲ್ಲೆ: ಆರೋಪ
ಬಾದಾಮಿ ತಾಲೂಕು ಬೆಳ್ಳಿಖಂಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಕೆರೂರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಲ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ವೈ.ಸಿ. ಕಾಂಬಳೆ ಆಗ್ರಹಿಸಿದ್ದಾರೆ.
ಇಂದಿನಿಂದ ಮೂರುದಿನ ರಾಷ್ಟ್ರಮಟ್ಟದ ಕಬ್ಬಡ್ಡಿ ಪಂದ್ಯಾವಳಿ
ಬೀಳಗಿ ಪಟ್ಟಣದ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ರಜತ ಮಹೋತ್ಸವ-2025ರ ನಿಮಿತ್ತ ಮೇ 21ರಿಂದ 23ರವರೆಗೆ ಅಖಿಲ ಭಾರತ ಎ ಗ್ರೇಡ್ ಪುರುಷ ಮತ್ತು ಮಹಿಳೆಯರ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಲ್.ಬಿ. ಕುರ್ತಕೋಟಿ ತಿಳಿಸಿದರು.ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ, ರಜತ ಮಹೋತ್ಸವ, ಕಬಡ್ಡಿ ಪಂದ್ಯಾವಳಿ, ಎಲ್.ಬಿ. ಕುರ್ತಕೋಟಿ
ದಯಾಮರಣಕ್ಕೆ ಅವಕಾಶ ನೀಡಿ: ವಿಜಯಲಕ್ಷ್ಮೀ
ನನ್ನನ್ನು ನೌಕರಿಗೆ ನೇಮಿಸಿಕೊಳ್ಳಿ ಇಲ್ಲವೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ಜಿಲ್ಲಾ ಆಯುಷ್ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ವಿಜಯಲಕ್ಷ್ಮೀ ಸರೂರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಅನುದಾನ ಬಳಕೆ ವಾರ್ಷಿಕ ಲೆಕ್ಕಪತ್ರ ಇಡೋದು ಕಡ್ಡಾಯ
ಬಾಗಲಕೋಟೆ ನಗರಸಭೆ ನೂತನ ಸಭಾಭವನದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆ ಜರುಗಿತು.
ಜಾನಪದದಿಂದ ಮಾನವೀಯ ಮೌಲ್ಯ ಹೆಚ್ಚಳ: ಎಸ್.ಆರ್. ಪಾಟೀಲ
ಎಲ್ಲ ಸಾಹಿತ್ಯಕ್ಕೂ ಮೂಲ ಆಸರೆಯಾಗಿ ಜಾತಿ, ಮತ, ಪಂಥಗಳನ್ನು ಮೀರಿ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಸಾಹಿತ್ಯ ಯಾವುದಾರೂ ಇದ್ದರೆ ಅದುವೇ ಜಾನಪದ ಸಾಹಿತ್ಯ. ಅದು ತನ್ನದೇಯಾದ ಬಹುದೊಡ್ಡ ಕೊಡುಗೆಯನ್ನು ನಾಡಿಗೆ ನೀಡುತ್ತಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಪ.ಪಂಗಡ ಒಳಮೀಸಲಾತಿ ಸಮೀಕ್ಷೆಗೆ ಎಲ್ಲರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ
ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಮಂಗಳವಾರಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು.
ಯುದ್ಧವೇ ಪರಿಹಾರವಲ್ಲ: ಎಸ್. ನಂಜಯ್ಯನಮಠ
ಯುದ್ಧ ಎಂಬ ಶಬ್ಧ ಅಪಾಯಕಾರಿಯಾಗಿದ್ದು, ಎರಡೂ ದೇಶಗಳ ಅಭಿವೃದ್ಧಿಗೆ ಮಾರಕವಾಗಿದೆ. ನೆರೆಯ ರಾಷ್ಟ್ರ ಪಾಕಿಸ್ತಾನ ಇದನ್ನು ಅರ್ಥೈಸಿಕೊಂಡು ಜನರ ಹಿತ ಬಯಸಿ ರಾಜಕಾರಣ ಮಾಡಬೇಕು ಎಂದು ಕಾಂಗ್ರೆಸ್ ಕಮಿಟಿ ಜಿಲ್ಲಾಧ್ಯಕ್ಷ ಎಸ್. ನಂಜಯ್ಯನಮಠ ಸಲಹೆ ನೀಡಿದರು.
ಬಾಗಲಕೋಟೆಯಲ್ಲಿ ಬೃಹತ್‌ ತಿರಂಗಾ ಯಾತ್ರೆ
ದೇಶದ ರಕ್ಷಣೆಗೆಗಾಗಿ ನಮ್ಮೆಲ್ಲರ ನಡೆ ಎಂಬ ಧ್ಯೇಯವಾಕ್ಯದೊಂದಿಗೆ ಆಪರೇಶನ್‌ ಸಿಂದೂರ ಕಾರ್ಯಾಚರಣೆ ಹಾಗೂ ದೇಶದ ಸೈನಿಕರನ್ನು ಬೆಂಬಲಿಸಿ ಸೋಮವಾರ ಬಾಗಲಕೋಟೆ ನಗರದಲ್ಲಿ ಬೃಹತ್‌ ತಿರಂಗಾ ಯಾತ್ರೆ ನಡೆಯಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved