• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ
ಸುವರ್ಣ ಕರ್ನಾಟಕ ಸಂಭ್ರಮ 50 ಆಚರಣೆ ನಿಮಿತ್ತ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಧ್ಯೇಯದಡಿ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆ ಪ್ರತಿ ಗ್ರಾಮ ಸಂಚರಿಸುತ್ತಿದ್ದು, ಗುರುವಾರ ಮಹಾಲಿಂಗಪುರಕ್ಕೆ ಆಗಮಿಸಿದ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು.
ಬನಹಟ್ಟಿ ನೂಲಿನ ಗಿರಣಿ: ಅಧ್ಯಕ್ಷರಾಗಿ ಬೀಳಗಿ, ಉಪಾಧ್ಯಕ್ಷರಾಗಿ ಭದ್ರನ್ನವರ ಆಯ್ಕೆ
ಬನಹಟ್ಟಿ ಸಹಕಾರಿ ನೂಲಿನ ಗಿರಣಿ ನೂತನ ಅಧ್ಯಕ್ಷರಾಗಿ ನಿಕಟಪೂರ್ವ ನಗರಾಧ್ಯಕ್ಷ ಶ್ರೀಶೈಲ ಬೀಳಗಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬ್ಲಾಕ್ ಕಮಿಟಿ ಅಧ್ಯಕ್ಷ ರಾಜು ಭದ್ರನ್ನವರ ಅವಿರೋಧವಾಗಿ ಆಯ್ಕೆಗೊಂಡರು.
ಕೃಷಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಆಚಾರ್ಯ
ಇಳಕಲ್ಲ: ಇಂದು ನಾವು ಕೃಷಿ ಕೇತ್ರದ ಅಭಿವೃದ್ದಿಗಾಗಿ ಕಾರ್ಯ ಮಾಡುತ್ತಿದ್ದೇವೆ. ಇಲ್ಲಿ ಕೃಷಿ ಅಭಿವೃದ್ಧಿಯ ಗುರಿ ಇಟ್ಟುಕೊಂಡು ಸೇವೆ ಮಾಡಿದರೆ ರೈತರ ಹಾಗೂ ದೇಶದ ಅಭಿವೃದ್ಧಿ ಮಾಡಿದಂತೆ. ಅದಕ್ಕಾಗಿ ಪ್ರತಿಯೊಬ್ಬ ಗೊಬ್ಬರ ವ್ಯಾಪಾರಿಗಳು ಕೃಷಿ ಅಭಿವೃದ್ಧಿಗೆ ಕಾರ್ಯ ಮಾಡಬೇಕು ಎಂದು ಗಂಗವಾತಿಯ ಅಭಿಷೇಕ ಅಗ್ರೋ ವಿತರಕ ಸಂಸ್ಥೆಯ ಮಾಲೀಕ ಆಚಾರ್ಯ ತಿಳಿಸಿದರು.
ನಾಳೆಯಿಂದ ಶ್ರೀ ಯಲಗೂರೇಶನ ಕಾರ್ತಿಕೋತ್ಸವ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸುಪ್ರಸಿದ್ಧ ಯಲಗೂರ ಕ್ಷೇತ್ರದ ಶ್ರೀ ಯಲಗೂರೇಶನ ಕಾರ್ತಿಕೋತ್ಸವ ಮಾ.2 ಹಾಗೂ 3ರಂದು ಜರುಗಲಿದೆ.
ವಿಕಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನ ಅತ್ಯವಶ್ಯ: ಡಾ.ಜಿ.ಬಿ. ದಾನಶೆಟ್ಟಿ
ಬಾಘಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಂಡಿತ್ತು.
7ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಬಾಗಲಕೋಟೆ ಜಿಲ್ಲೆಯಲ್ಲಿ ಸರಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾ.7 ರಂದು ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಇಳಕಲ್ಲ ಮಹಿಳಾ ಸಾಂತ್ವನ ಕೇಂದ್ರಕ್ಕೆ ನೋಟಿಸ್: ಶಶಿಧರ ಕುರೇರ್
ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಪಂ ಸಿಇಒ ಶಶಿಧರ್‌ ಕುರೇರ ಅಧ್ಯಕ್ಷತೆಯಲ್ಲಿ ನಡೆಯಿತು.
ಬಿಜೆಪಿ ನೀಡಿದ ಭರವಸೆಗಳನ್ನೆಲ್ಲ ಜಾರಿಗೆ ತಂದಿದೆ: ನಾರಾಯಣಸಾ ಭಾಂಡಗೆ
ಮೋದಿ ಅಂದ್ರೆ ಅಭಿವೃದ್ಧಿ, ಅಭಿವೃದ್ಧಿ ಅಂದ್ರೇನೆ ಮೋದಿ ಆಗಿದ್ದು, ಅಭಿವೃದ್ಧಿ ಬೇರೆ ಅಲ್ಲ, ಮೋದಿ ಬೇರೆ ಅಲ್ಲ, ನಾವು ಏನೇನು ಹೇಳಿದ್ದೀವಿ ಎಲ್ಲವನ್ನೂ ಮಾಡಿದ್ದೇವೆ ಎಂದು ನೂತನ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಸಂಭ್ರಮದಿಂದ ಜರುಗಿದ ಹೊಳೆ ಹುಚ್ಚೇಶ್ವರ ರಥೋತ್ಸವ
ಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹೊಳೆ ಹುಚ್ಚೇಶ್ವರ ಜಾತ್ರಾ ಮಹೋತ್ಸವದಲ್ಲಿ ಬಂಗಾರದ ಕಳಶ ಹಾಗೂ ಉತ್ಸವ ಮೂರ್ತಿ ಹೊತ್ತ ರಥೋತ್ಸವ ರಥ ಬೀದಿಯಲ್ಲಿ ಸಹಸ್ರಾರು ಭಕ್ತಸಮೂಹದ ಮಧ್ಯೆ ಗುರುವಾರ ಜರುಗಿತು.
ಲೋಕಸಮರ ಎದುರಿಸಲು ಪಕ್ಷ ಸಂಘಟನೆಗೆ ಆದ್ಯತೆ: ನಾರಾಯಣಸಾ ಭಾಂಡಗೆ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯಸಭೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ನಾರಾಯಣಸಾ ಭಾಂಡಗೆ ಹೇಳಿದರು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved