• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾದಗಿ-ಕಾತರಕಿ ಬ್ಯಾರೇಜ್ ತಲುಪಿದ ಹಿಡಕಲ್ ಡ್ಯಾಂ ನೀರು
ಜನ, ಜಾನುವಾರುಗಳಿಗೆ ಕುಡಿಯಲೆಂದು ಹಿಡಕಲ್ ಡ್ಯಾಂನಿಂದ ಬಿಟ್ಟಿದ್ದ ೨ ಟಿಎಂಸಿ ನೀರು ಮಂಗಳವಾರ ರಾತ್ರಿ ಹೊತ್ತಿಗೆ ಕಲಾದಗಿ-ಕಾತರಕಿ ಬ್ಯಾರೇಜ್‌ ತಲುಪಿದ್ದು, ಈ ಭಾಗದ ಜನರು, ಜಾನುವಾರು ಮಾಲೀಕರು, ಕುರಿಗಾಹಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಬಲದಂಡೆ ಕಾಲುವೆಗೆ ಆಲಮಟ್ಟಿ ನೀರು: ಎಚ್.ವೈ. ಮೇಟಿ
ಆಲಮಟ್ಟಿ ಬಲದಂಡೆ ಕಾಲುವೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಡ್ಯಾಂನಿಂದ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಟಿಡಿಎ ಸಭಾಪತಿಯೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.
ರೈತರ ಉತ್ನನ್ನಗಳಿಗೆ ನೇರ ಮಾರುಕಟ್ಟೆ ಸೌಲಭ್ಯ: ಸಂಸದ ಗದ್ದಿಗೌಡರ
ಬಾಗಲಕೋಟೆ: ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ಹಿಪ್ಪರಗಿ ಜಲಾಶಯದಲ್ಲಿ ೩ ಟಿಎಂಸಿ ನೀರಷ್ಟೇ ಲಭ್ಯ
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಬಹುತೇಕ ಗ್ರಾಮಗಳಿಗೆ ಸಂಜೀವಿನಿಯಾಗಿರುವ ತಾಲೂಕಿನ ಹಿಪ್ಪರಗಿ ಜಲಾಶಯದ ಒಡಲು ಬರಿದಾಗುತ್ತಿದ್ದು, ಫೆಬ್ರುವರಿ ತಿಂಗಳ ಕೊನೆಯಲ್ಲಿ ನದಿ ನೀರಿನಮಟ್ಟದ ತೀವ್ರ ಕುಸಿತವಾಗಿದ್ದರಿಂದ ಬೇಸಿಗೆ ನಿಭಾಯಿಸುವುದು ಸವಾಲಾಗಿ ಪರಿಣಮಸಿದೆ.
ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ ರಾಮನ್ ಕೊಡುಗೆ ಅಪಾರ: ಡಾ.ಎಂ.ಆರ್. ಜರಕುಂಟಿ
ಮುಧೋಳ: ಸ್ಥಳೀಯ ಎಸ್.ಆರ್. ಕಂಠಿ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಾತೃಭಾಷೆ ಸಂಸ್ಕೃತಿಯ ಕೊಂಡಿ: ಎ.ವಿ.ಪುರಾಣಿಕ
ಬಾಗಲಕೋಟೆಯ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಆಚರಿಸಲಾಯಿತು.
ಕರ್ನಾಟಕ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ
ತೇರದಾಳ: ರಾಜ್ಯೋತ್ಸವದ ಸುವರ್ಣ ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ಐತಿಹಾಸಿಕ ತೇರದಾಳ ಪಟ್ಟಣಕ್ಕೆ ಹನಗಂಡಿ ಮಾರ್ಗವಾಗಿ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ ಕೋರಲಾಯಿತು.
ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಕಲುಷಿತ ನೀರು ಸೇವಿಸಿ ಎತ್ತುಗಳ ಸಾವು
ಇಳಕಲ್ಲ: ತಾಲೂಕಿನ ತುಂಬ ಗ್ರಾಮದ ನಿಂಗನಗೌಡ ಅಗಸಿಮುಂದಿನ ಎಂಬ ರೈತನ ಎರಡು ಎತ್ತುಗಳು ಸೋಮವಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿವೆ.
ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಶಂಕ್ರಯ್ಯ ಹಿರೇಮಠ
ಗ್ರಾಮೀಣ ಭಾಗದ ಕಲಾವಿದರಿಗೆ ಅಗತ್ಯ ಪ್ರೋತ್ಸಾಹ ನೀಡಿದರೆ ಉನ್ನತ ಸಾಧನೆ ತೋರಲು ಸಾಧ್ಯವಿದೆ ಎಂದು ರಂಗಭೂಮಿ ಕಲಾವಿದ ಶಂಕ್ರಯ್ಯ ಹಿರೇಮಠ ಹೇಳಿದರು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved