• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಿಕಾರ್ಜುನ ಶಂಕರ ಶಿವಾಚಾರ್ಯರ ಜನ್ಮೋತ್ಸವ
ರಬಕವಿ-ಬನಹಟ್ಟಿ: ಬನಹಟ್ಟಿಯಲ್ಲಿ ಕುರುಹಿನಶೆಟ್ಟಿ ಸಮಾಜದ ಜಗದ್ಗುರುಗಳಾದ ಶ್ರೀಗುರು ಮಲ್ಲಿಕಾರ್ಜುನ ಶಂಕರ ಶಿವಾಚಾರ್ಯ ಸ್ವಾಮೀಜಿ ೬೪ನೇ ಜನ್ಮೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಂಭ್ರಮದ ಚಿಮ್ಮಡ ಶ್ರೀ ಬನಶಂಕರಿದೇವಿ ರಥೋತ್ಸವ
ಮಹಾಲಿಂಗಪುರ: ಚಿಮ್ಮಡ ಗ್ರಾಮದ ಹಟಗಾರ ಸಮಾಜದ ಆರಾಧ್ಯ ದೇವತೆ ಶ್ರೀ ಬನಶಂಕರಿದೇವಿ ಜಾತ್ರಾ ಮಹೋತ್ಸವ, ದೇವಿಯ ರಥೋತ್ಸವ ಹಾಗೂ ಜನಪದ ಉತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆದವು.
ಹಿಂದು ರಾಷ್ಟ್ರ ನಿರ್ಮಾಣವೇ ನಮ್ಮ‌ ಗುರಿ
ಮುಧೋಳ: ಹಿಂದು ಸಮಾಜ ಯಾವತ್ತೂ ಯಾರ ಋಣ ಉಳಿಸಿಕೊಳ್ಳಲ್ಲ. ಹಿಂದುಗಳ ಧ್ವನಿಗೆ ಕೇಂದ್ರದಲ್ಲಿ ಜಾಗ ಸಿಕ್ಕೇ ಸಿಗುತ್ತದೆ. ಹಿಂದು ಸಮಾಜ ಯಾರನ್ನೂ ನಕಲು ಮಾಡಿ ಬದುಕಿದ ಸಮಾಜವಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿಸಿ
ಹುನಗುಂದ: ತಂದೆ-ತಾಯಿಗಳು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಉತ್ತಮ ಶಿಕ್ಷಣವಂತರಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಡಾ.ವಿಜಯಾನಂದ ಎಸ್. ಕಾಶಪ್ಪನವರ ಹೇಳಿದರು.
ಪು2..ಲೀಡ್ ಪಕ್ಕ..ಸರ್ವಜ್ಞನ ವಚನಗಳು ನಮಗೆಲ್ಲ ದಾರಿ ದೀಪ
ಇಳಕಲ್ಲ: ಮಹಾಕವಿ ಸರ್ವಜ್ಞರು ಸಮಾಜದಲ್ಲಿ ಸಮಾನತೆಯ ಜಾಗೃತಿ ಮೂಡಿಸುವ ವಚನ ರಚನೆ ಮಾಡಿ, ಸಮಾಜವನ್ನು ತಿದ್ದುವಂತ ಕೆಲಸ ಮಾಡಿದ್ದಾರೆ. ಅವರ ವಚನಗಳು ಇಂದು ನಮಗೆಲ್ಲ ದಾರಿ ದೀಪವಾಗಿವೆ ಎಂದು ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು
ಸಂಭ್ರಮದಿಂದ ಜರುಗಿದ ರಥೋತ್ಸವ
ಅಮೀನಗಡ ಸಮೀಪದ ಸೂಳೇಬಾವಿಯಲ್ಲಿ ಶ್ರೀಬನಶಂಕರೀದೇವಿ ಭಾವೈಕ್ಯತಾ ರಥೋತ್ಸವ ಅದ್ಧೂರಿಯಿಂದ ಜರುಗಿತು.
ವಿಜ್ಞಾನ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರ
ಪ್ರಾಚೀನ ವಿಜ್ಞಾನಿಗಳಾದ ಭಾಸ್ಕರಾಚಾರ್ಯ, ಆರ್ಯಭಟ ಅವರನ್ನೊಳಗೊಂಡ ಅನೇಕ ವಿಜ್ಞಾನಿಗಳು ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆ ಅಪಾರವಾಗಿದೆ. ವಿಜ್ಞಾನದಿಂದ ಅಜ್ಞಾನದ ಪತನವಾಗುತ್ತದೆ ಎಂದು ಸ್ಥಳೀಯ ವಸ್ತ್ರದ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಎಸ್.ಎಸ್. ಹೆಗಡಿ ಹೇಳಿದರು.
ತೆರೆ ಬಂಡಿ ಸ್ಪರ್ಧೆಗೆ ಸರ್ಕಾರ ನೆರವು ನೀಡಲಿ
ರಾಜ್ಯದ ಅತ್ಯಂತ ಹಳೆಯ ಗ್ರಾಮೀಣ ಕ್ರೀಡೆಗಳಲ್ಲಿ ತೆರೆದ ಬಂಡಿ ಸ್ಪರ್ಧೆ ರೈತರಿಗೆ ಹಬ್ಬ ಇದ್ದ ಹಾಗೆ. ಹಾಗಾಗಿ ದಕ್ಷಿಣ ಕರ್ನಾಟಕದಲ್ಲಿ ನಡೆಯುವ ಕಂಬಳ ಕ್ರೀಡೆಗೆ ಕೊಡುವ ಹಾಗೆ ತೆರೆ ಬಂಡಿ ಸ್ಪರ್ಧೆಗೆ ಕರ್ನಾಟಕ ಸರ್ಕಾರ ನೆರವು ನೀಡಬೇಕು ಎಂದು ನಗರ ನೀರು ಸರಬರಾಜ ಮತ್ತು ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಹೇಳಿದರು.
ಬಾಗಲಕೋಟೆ ಜನಪದ ಗಾಯಕ ಕುರಿತು ಮೋದಿ ಮನ್‌ ಕೀ ಬಾತ್‌
ಬಾಗಲಕೋಟೆಯ ಜನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಕೊಂಡಾಡಿದ್ದಾರೆ.
ಕಾಲೇಜುಗಳ ಬೆಳವಣಿಗೆಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಹಿರಿದು
ಕಾಲೇಜುಗಳ ಬೆಳವಣಿಗೆಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದ್ದು, ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ಔದ್ಯೋಗಿಕ ಕ್ಷೇತ್ರಗಳ ಬೆಳವಣಿಗೆ ಕುರಿತು ಹಳೆಯ ವಿದ್ಯಾರ್ಥಿಗಳು ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಫಾರ್ಮಸಿ ಕೌನ್ಸಿಲ್ ಆಪ್ ಇಂಡಿಯಾದ ಅಧ್ಯಕ್ಷ ಡಾ.ಮೊಂತುಕುಮಾರ.ಪಟೇಲ ಹೇಳಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 373
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved