ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ
ಇಂದಿನ ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರಾದವರು ದೇವಸ್ಥಾನಕ್ಕೆ ಕಂಬಗಳು ಎಷ್ಟು ಮುಖ್ಯವೋ ಹಾಗೇ ಶಾಲೆಗಳಿಗೆ ಶಿಕ್ಷಕರು ಕಂಬಗಳಂತೆ ಆಗಬೇಕು.
ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ
ಇಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಕೃಷಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಸರಕಾರ ಕೃಷಿ ಅಭಿವೃದ್ಧಿಗಾಗಿ ಮೊದಲ ಪ್ರಾಶಸ್ತ್ಯ ಕೊಟ್ಟಿದೆ.
ಹಿಟ್ ಆಂಡ್ ರನ್ ಕಾಯ್ದೆ ಕೈಬಿಡಲು ಆಗ್ರಹ
ಈ ಕಾಯ್ದೆಯಿಂದ ಬಡ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗುತ್ತದೆ. ಅಲ್ಲದೇ ಇವರುಗಳ ಸಂಬಳ ತೀರ ಕಡಿಮೆ ಇರುವುದಿರಂದ ಇವರ ನಿತ್ಯ ಬದುಕು ನಡೆಸುವುದಕ್ಕೆ ತುಂಬಾ ತೊಂದರೆ ಇದೆ. ಇನ್ನೂ ಅಕಸ್ಮಾತಾಗಿ ಆಗುವ ಏಕ್ಸಿಡೆಂಟ್ಗಳನ್ನು ಗಮನದಲ್ಲಿಟ್ಟು ಇಷ್ಟೊಂದು ವೆಚ್ಚ ಭರಿಸುವ ಕಾಯ್ದೆ ತರುವುದು ಯಾವ ನ್ಯಾಯ?
ನಾರಾಯಣಗೌಡರ ಬಂಧನ ಖಂಡಿಸಿ ಪ್ರತಿಭಟನೆ
ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕುವುದು ಮತ್ತು ದಮನ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕರವೇ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಹರಿಪ್ರಸಾದ ಹೇಳಿಕೆಗೆ ಪೇಜಾವರಶ್ರೀ ಆಕ್ಷೇಪ
ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ತಮಗೆ ಮಾಹಿತಿ ಸಿಕ್ಕ ಕೂಡಲೇ ಅದನ್ನು ಪೊಲೀಸರಿಗೆ ತಿಳಿಸಬೇಕಿತ್ತು. ಅದನ್ನು ಮಾಡದೇ ಪೊಲೀಸರು ಕೇಳಿದರಷ್ಟೇ ಮಾಹಿತಿ ನೀಡುವುದಾಗಿ ಹೇಳಿದರೆ ಅವರನ್ನು ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.
7ರಂದು ಭೀಮಾ ಕೋರೆಗಾಂವ ೨೦೬ನೇ ವಿಜಯೋತ್ಸವ
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ವಹಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಅವರು ಸಮಾರಂಭ ಉದ್ಘಾಟಿಸುವರು.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ
ಎಲ್ಲ ಧರ್ಮ ಒಂದು ಎನ್ನುವ ಸಂದೇಶ ಸಾರುವುದು ಪ್ರಭಾತಯಾತ್ರೆ ಉದ್ದೇಶ
ಯಾವುದೇ ಜಾತಿ ಮೇಲು, ಕೀಳು ಅಲ್ಲ, ಎಲ್ಲರೂ ಒಂದೇ. ಎಲ್ಲರೂ ಸಮಾನರು. ಸರ್ವರಿಗೂ ಸಮಬಾಳು ಎನ್ನುವ ಭಾವೈಕ್ಯತೆಯ ಸಂದೇಶ ಸಾರುವ ಗುರುಸಿದ್ದೇಶ್ವರ ಬ್ರಹನ್ಮಠದ ಈ ಪ್ರಭಾತ ಯಾತ್ರೆ ಬಹಳಷ್ಟು ಪ್ರಶಂಸನೀಯ ಕಾರ್ಯವಾಗಿದೆ
ಶಿಕ್ಷಕರನ್ನು ಕರೆದು ಸನ್ಮಾನಿಸುತ್ತಿರುವುದು ಶ್ಲಾಘನೀಯ
ಅಂದಿನ ಕಾಲದಲ್ಲಿ ಮಾಹಿತಿ ತಂತ್ರಜ್ಞಾನ ಬೆಳೆದಿರಲಿಲ್ಲ. ಶಿಕ್ಷಕರು ಪಾಠ ಮಾಡಿದರೆ ತಲೆಗೆ ನಾಟುವಂತಾಗುತ್ತಿತ್ತು. ಮನೆಯಲ್ಲಿ ಪಾಲಕರಿಗೆ ಮಕ್ಕಳಿಗಿಂತ ಶಿಕ್ಷಕರ ಮೇಲೆ ಹೆಚ್ಚು ವಿಶ್ವಾಸ ಇರುತ್ತಿತ್ತು.
ಇಂದಿನ ಯುಗದಲ್ಲಿ ಶಿಕ್ಷಣ ಅತೀ ಅವಶ್ಯಕ
ತಿಯೊಬ್ಬರು ಶಿಕ್ಷಕಣವಂತರಾಗಬೇಕು. ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಪ್ರಸ್ತುತದ ಮುಂದುವರೆದ ಜಗತ್ತಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಆಧುನಿಕತೆ, ವೈಜ್ಞಾನಿಕ ಮತ್ತು ತಾಂತ್ರಿಕತೆಯ ಅರಿವು ಮೂಡಿಸಿಕೊಳ್ಳಬೇಕು.
< previous
1
...
310
311
312
313
314
315
316
317
318
...
332
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ