• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಮ್ಮಡ ಜಿಎಲ್ಬಿಸಿ ಕಾಲುವೆಗೆ ಎಸಿ ಸಂತೋಷ ಕಾಮಗೊಂಡ ಭೇಟಿ
ಯುವ ಘಟಪ್ರಭಾ ಎಡದಂಡೆ ಕಾಲುವೆಯ ನಿಯಂತ್ರಣ ಕಚೇರಿಗೆ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೆಮ್ಮದಿ ಬದುಕಿಗೆ ಧರ್ಮನಿಷ್ಠರಾಗುವುದೊಂದೇ ಮಾರ್ಗ
ಜೀವನದ ಜಂಜಡದಲ್ಲಿ ನೆಮ್ಮದಿ ಕಾಣಬೇಕಾದರೆ ಧರ್ಮಿಷ್ಠರಾಗಿ ಬಾಳುವುದೊಂದೇ ಮಾರ್ಗವಾಗಿದೆ. ಅರ್ಚನೆ, ಗುರು-ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ರೂಢಿಸಿಕೊಳ್ಳುವುದು ಅಗತ್ಯ ಎಂದು ಲಚ್ಯಾಣ ಸಿದ್ಧಪ್ಪ ಮಹಾರಾಜರ ಶಾಖಾಮಠದ ಕುಂಚನೂರಿನ ಸಿದ್ಧಲಿಂಗದೇವರು ಹೇಳಿದರು.
ಅಂಬಿಗರ ಚೌಡಯ್ಯನ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಚೌಡಯ್ಯ ಸ್ವಾಮೀಜಿ
ದಾರ್ಶನಿಕರಾದ ನಿಜಶರಣ ಅಂಬಿಗರ ಚೌಡಯ್ಯನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಶಾಂತಿ,ನೆಮ್ಮದಿ ನೆಲೆಸಲು ಸಾಧ್ಯವೆಂದು ನರಸಿಪುರದ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಹೇಳಿದರು.
ಶಿಕ್ಷಣದಿಂದ ಉತ್ತಮ ನಾಗರಿಕರಾಗಲು ಸಾಧ್ಯ: ಕಲೀಲ್‌ ಕೊತ್ತಲ
ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಅಜ್ಞಾನದಿಂದಾಗಿ ಪಾಲಕರು ಮಕ್ಕಳಿಗೆ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸುವ, ಶಿಕ್ಷಣವನ್ನೇ ಕೊಡದಿರುವ ಮೌಢ್ಯತೆಯಿಂದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಎಸ್ಡಿಎಂಸಿ ಅಧ್ಯಕ್ಷ ಕಲೀಲ್‌ ಕೊತ್ತಲ ಹೇಳಿದರು.
ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನ ಪಡೆಯಲು ಸಾಧ್ಯ
ಇಳಕಲ್ಲ ನಗರದ ಮೌಲಾನಾ ಆಜಾದ್‌ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಮಾತನಾಡಿದರು.
ಸಮುದಾಯ ಭವನಕ್ಕೆ ಸೂಕ್ತ ನಿವೇಶನ ಆಗ್ರಹ
ಕುಂಬಾರ ಸಮಾಜದ ಸಮುದಾಯ ಭವನಕ್ಕೆ ಸೂಕ್ತ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿ ತಾಲೂಕಿನ ಕುಂಬಾರ ಸಮುದಾಯದ ವತಿಯಿಂದ ಗ್ರೇಡ್-2 ತಹಸೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಹೂಲಗೇರಿಯಲ್ಲಿ ನೂತನ ದೇವಸ್ಥಾನ ಲೋಕಾರ್ಪಣೆ ನಾಳೆ
ಕೆರೂರ: ಹೂಲಗೇರಿ ಗ್ರಾಮದ ಶ್ರೀ ಹೇಮ ವೇಮ ಸೇವಾ ಸಮಿತಿ ಮತ್ತು ಸಮಸ್ತ ಗುರುಹಿರಿಯರ ಸಂಯುಕ್ತ ಆಶ್ರಯದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮತ್ತು ಮಹಾಯೋಗಿ ವೇಮನರ ಹಾಗೂ ಬಸವಣ್ಣ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಸ್ಥಾನದ ಲೋಕಾರ್ಪಣೆ ಫೆ.24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಓದುವುದಕ್ಕೆ ಎಂತದ್ದೇ ಮಿತಿ ಇಟ್ಟುಕೊಳ್ಳಬೇಡಿ
ತೇರದಾಳ ಪಟ್ಟಣದ ಕುರುಹಿನಶೆಟ್ಟಿ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಕೌಶಲ್ಯ, ಭವಿಷ್ಯದ ಕನಸು ಹಾಗೂ ಬದುಕಿನ ಮೌಲ್ಯಗಳನ್ನು ಕಟ್ಟಿಕೊಳ್ಳಲು ಮಂಗಳವಾರ ಹಮ್ಮಿಕೊಂಡ ಪ್ರೇರಣಾದಾಯಿ ಕಾರ್ಯಕ್ರಮ ಜ್ಞಾನಗಂಗಾಮೃತ-ಮೌಲ್ಯಾಮೃತವನ್ನು ಉದ್ದೇಶಿಸಿ ಆಂಧ್ರಪ್ರದೇಶ ರಾಜ್ಯದ ವಿಶಾಖಪಟ್ಟಣಂದ ಎಸ್ಪಿ ಜಗದೀಶ ಅಡಹಳ್ಳಿ ಮಾತನಾಡಿದರು.
ಆರೇ ತಿಂಗಳಲ್ಲಿ ಆಡಳಿತದಲ್ಲಿ ಛಾಪು ಮೂಡಿಸಿದ ಜಾನಕಿ ಕೆ.ಎಂ
ಬಾಗಲಕೋಟೆ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಅಧಿಕಾರಿಗಳ ಜೊತೆಗೂಡಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೆಗೆ ಒಳಗಾಗಿದೆ.
ಪ್ರಾಥಮಿಕ ಹಂತದಿಂದ ಕನ್ನಡ ಭಾಷೆಯ ಕೌಶಲ ಅರಿವು ಮೂಡಿಸಿ
ಕರ್ನಾಟಕ ಏಕೀಕರಣದ ನಂತರ ಸಮಗ್ರವಾಗಿ ಕರ್ನಾಟಕ ಮತ್ತು ಕನ್ನಡ ಕಟ್ಟುವುದರಲ್ಲಿ ಹಿನ್ನಡೆಯಾಗುತ್ತಿರುವ ಪರಿಣಾಮ ಕನ್ನಡ ಭಾಷೆಯ ಪ್ರಾಬಲ್ಯ ಕುಗ್ಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಿಂದಲೇ ಕನ್ನಡ ಭಾಷಾ ಕೌಶಲ್ಯಗಳ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಜಿ.ಹಿರೇಮಠ ಹೇಳಿದರು.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 373
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved